ಬೆಳೆ ನಷ್ಟ ತಪ್ಪಿಸಲು ಹೊಸ ಪ್ರಯತ್ನ


Team Udayavani, Dec 2, 2019, 3:14 PM IST

br-tdy-1

ದೇವನಹಳ್ಳಿ: ಬಯಲು ಸೀಮೆ ಪ್ರಧಾನ ಆಹಾರ ಬೆಳೆಯಾಗಿರುವ ರಾಗಿ ಫ‌ಸಲನ್ನು ಕೂಡಿಸಿ ಕಟ್ಟಿದೆರೆ ಬೆಳೆ ನಷ್ಟ ತಪ್ಪಿಸಲು ಸಾಧ್ಯ ಎಂದು ಅರಿತು ರೈತರು ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಈ ವರ್ಷದ ಮುಂಗಾರು ಕೃಷಿ ಚಟುವಟಿಕೆ ಮಂದಗತಿಯಲ್ಲಿ ಸಾಗಿದರೂ,ನಂತರ ಸಕಾಲದಲ್ಲಿ ಸುರಿದ ಮಳೆ ರೈತರ ಫ‌ಸಲಿಗೆ ವರದಾನವಾಗಿ ಪರಿಣಮಿಸಿತ್ತು. ಮತ್ತೆ ಹಿಂಗಾರು ಮಳೆ ಆತಂಕದಲ್ಲಿದ್ದ ರೈತರಿಗೆ, ಪ್ರಸ್ತುತ ಜಣ ಹವೆಯಿಂದಾಗಿ ಆಶಾದಾಯಕ ವಾತವಾರಣ ನಿರ್ಮಾಣವಾಗಿದೆ. ಇತ್ತೀಚಿಗೆ ಸುರಿದ ಜಡಿಮಳೆಯಿಂದಾಗಿ ಗಟ್ಟಿಕಾಲು ಹೊತ್ತ ರಾಗಿ ತೆನೆ ಸಾಲುಗಟ್ಟಿ ನೆಲ ಕಚ್ಚಿತ್ತು. ಕಳೆದ ನಾಲ್ಕುವರ್ಷಗಳಿಂದ ಮುಂಗಾರು ಮಳೆ ಕೈ ಕೊಟ್ಟಿದ್ದ ಪರಿಣಾಮ ರೈತರು ಬರಗಾಲಕ್ಕೆ ಸಿಲುಕಿದ್ದರು.ನೆಲದಲ್ಲಿ ಹರಡಿಕೊಂಡಿರುವ ರಾಗಿಯ ಹತ್ತಾರು ತೆನೆಯನ್ನು ರಾಗಿ ಪೈರಿನ ಗರಿಯಿಂದಲೇ ಕೂಡಿಸಿ ಕಟ್ಟಬೇಕು.

ಪ್ಲಾಸ್ಟಿಕ್‌ದಾರ ಕಟ್ಟಿದರೆ ಪಶುಗಳಿಗೆ ಮೇವು ನೀಡುವ ಸಂದರ್ಭದಲ್ಲಿ ಪಶುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ರೈತರು ಹೇಳುತ್ತಾರೆ. ನೆಲಕ್ಕೆ ಬಿದ್ದ ರಾಗಿತೆನೆಯ ಜೊತೆಗೆ ಪಶುಗಳಿಗೆ ಪೌಷ್ಟಿಕ ಮೇವು ಕೂಡ ಆಗಿರುವ ರಾಗಿ ಹುಲ್ಲು ನೆಲದಲ್ಲಿ ಬಿದ್ದು ಕೊಳೆಯಲು ಪ್ರಾರಂಭಿಸುತ್ತದೆ. ಗುಣಮಟ್ಟದ ಮೇವು ಕಪ್ಪು ಬಣ್ಣಕ್ಕೆ ತಿರುಗುವುದು. ಇದರಿಂದ ರಾಗಿತೆನೆಯಲ್ಲಿನ ಕಾಲು ಮತ್ತು ಮೇವನ್ನು ಉಳಿಸಿಕೊಳ್ಳಲು ತೆನೆ ಕೂಡು ಕಟ್ಟು ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲವಾಗುವುದು ಎನ್ನುವುದು ರೈತರ ಅಭಿಪ್ರಾಯವಾಗಿದೆ.

ವಾತವರಣದಲ್ಲಿನ ತೇವಾಂಶ ಹೆಚ್ಚಳದಿಂದ ರಾಗಿ ಕಾಳು ಮೊಳಕೆ ಬರುವ ಸಾಧ್ಯತೆ ಇರುವುದರಿಂದ ಕೆಲವು ರೈತರು ಚಿಂತನೆ ನೆಡೆಸಿ ತೆನೆ ಕೂಡು ಕಟ್ಟುಗಳಿಗೆ ಮೊರೆ ಹೋಗಿದ್ದಾರೆ. ಪರಿಣಾಮ ರಾಗಿ ತೆನೆಗೆ ತೊಂದರೆಯಾಗದೆ ವಾತಾವರಣ ನೋಡಿ ಕಟಾವು ಮಾಡಬಹುದಾಗಿದೆ.

 

-ಎಸ್‌. ಮಹೇಶ್‌  

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.