ಸುಪ್ರೀಂ ಅಯೋಧ್ಯೆ ತೀರ್ಪಿನ ವಿರುದ್ಧ ಜಾಮಿಯತ್ ಉಲೇಮಾ ಹಿಂದ್ ಪುನರ್ ಪರಿಶೀಲನಾ ಅರ್ಜಿ ದಾಖಲು
Team Udayavani, Dec 2, 2019, 4:14 PM IST
ನವದೆಹಲಿ: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದದ ಸಂಬಂಧ ಸುಪ್ರೀಂಕೋರ್ಟ್ ನೀಡಿದ್ದ ಅಂತಿಮ ತೀರ್ಪನ್ನು ಪ್ರಶ್ನಿಸಿ ಜಾಮಿಯತ್ ಉಲೇಮಾ ಎ ಹಿಂದ್ ಸೋಮವಾರ ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದೆ.
ಅಯೋಧ್ಯೆ ಭೂ ವಿವಾದದ ಮೂಲ ಹೋರಾಟಗಾರ ಎಂ. ಸಿದ್ಧಿಖಿ ಅವರ ಕಾನೂನು ಉತ್ತರಾಧಿಕಾರಿಯಾಗಿರುವ ಮೌಲಾನಾ ಸೈಯದ್ ಅಶ್ಸಾದ್ ರಶೀದಿ ಮೇಲ್ಮನವಿ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.
ಅಯೋಧ್ಯೆ ತೀರ್ಪಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಹಲವು ಜನರಿಗೆ ಅರ್ಥ ಮಾಡಿಕೊಳ್ಳುವುದೇ ಕಷ್ಟವಾಗಿದೆ. ಇದೀಗ ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿರುವುದರ ಉದ್ದೇಶ ಕೇವಲ ಗೌರವದ ಪ್ರಶ್ನೆಯಲ್ಲ, ಆದರೆ ಇದೊಂದು ಧಾರ್ಮಿಕ ವಿಚಾರವಾಗಿದೆ ಎಂದು ಜಾಮಿಯತ್ ಉಲೇಮಾ ಎ ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ ಎಎನ್ ಐ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!