ನೂತನ ಸ್ಟೇಡಿಯಂನಲ್ಲಿ ಏಶ್ಯ-ವಿಶ್ವ ಇಲೆವೆನ್‌ ನಡುವೆ ಪಂದ್ಯ


Team Udayavani, Dec 3, 2019, 12:08 AM IST

Sardar-Patel-Stadium,

ಮುಂಬಯಿ: ವಿಶ್ವದಲ್ಲೇ ಅತೀ ದೊಡ್ಡದಾದ ಅಹ್ಮದಾ ಬಾದ್‌ನ ನವೀಕೃತ “ಸರ್ದಾರ್‌ ಪಟೇಲ್‌ ಸ್ಟೇಡಿಯಂ’ ಲೋಕಾರ್ಪಣೆಗೆ ಸಜ್ಜಾಗಿದೆ. ಮುಂದಿನ ಮಾರ್ಚ್‌ ವೇಳೆ ಇದು ಕ್ರಿಕೆಟ್‌ ವಿಶ್ವಕ್ಕೆ ತೆರೆದುಕೊಳ್ಳಲಿದೆ.

ಈ ಸ್ಟೇಡಿಯಂನ ಉದ್ಘಾಟನೆಯ ವೇಳೆ ಏಶ್ಯ ಇಲೆವೆನ್‌ ಮತ್ತು ವಿಶ್ವ ಇಲೆವೆನ್‌ ತಂಡಗಳ ನಡುವೆ ಪ್ರದರ್ಶನ ಪಂದ್ಯವನ್ನು ಏರ್ಪಡಿಸುವ ಯೋಜನೆಯೊಂದು ಬಿಸಿಸಿಐ ಮುಂದಿದೆ. ಇದಕ್ಕೆ ಐಸಿಸಿಯ ಅನುಮತಿಯನ್ನು ಕಾಯಲಾಗುತ್ತಿದೆ ಎಂಬುದಾಗಿ ಅಧ್ಯಕ್ಷ ಸೌರವ್‌ ಗಂಗೂಲಿ ಹೇಳಿದ್ದಾರೆ.

ಒಂದು ಲಕ್ಷದ ಹತ್ತು ಸಾವಿರ ವೀಕ್ಷಕರ ಸಾಮರ್ಥ್ಯ ಹೊಂದಿರುವ ಈ ಸ್ಟೇಡಿಯಂ, ಆಸ್ಟ್ರೇಲಿಯದ “ಮೆಲ್ಬರ್ನ್ ಕ್ರಿಕೆಟ್‌ ಗ್ರೌಂಡ್‌’ನ ಸಾಮರ್ಥ್ಯವನ್ನೂ ಮೀರಿಸಲಿದೆ. ಅಹ್ಮದಾಬಾದ್‌ನ ಮೊಟೆರಾದಲ್ಲಿರುವ ಈ ಸ್ಟೇಡಿಯಂನ ಹಿಂದಿನ ಸಾಮರ್ಥ್ಯ 54 ಸಾವಿರದಷ್ಟಿತ್ತು.

ಟಾಪ್ ನ್ಯೂಸ್

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.