ಬಿಜೆಪಿ ಸೇರಿರೋದ್ರಿಂದ ಹತಾಶರಾಗಿ ಮಾತನ್ನಾಡ್ತಿದ್ದಾರೆ: ಸಿದ್ದರಾಮಯ್ಯ ಟಾಂಗ್ ನೀಡಿದ್ಯಾರಿಗೆ?
Team Udayavani, Dec 3, 2019, 11:26 AM IST
ಮೈಸೂರು: ಸಿದ್ದರಾಮಯ್ಯ ವೈಟ್ ವಾಶ್ ಆಗ್ತಾರೆ ಎಂಬ ಶ್ರೀನಿವಾಸ್ ಪ್ರಸಾದ್ ಹೇಳಿಕೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಅವರು ಹೋದ ಕಡೆಯಲ್ಲಾ ಗಲಾಟೆ ಆಗುತ್ತಿದೆ. ಆದ್ರೂ ಶ್ರೀನಿವಾಸ್ ಪ್ರಸಾದ್ ಗೆ ಇನ್ನೂ ಬುದ್ದಿ ಬಂದಿಲ್ಲ ಎಂದು ತಿರುಗೇಟು ನೀಡಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಶ್ರೀನಿವಾಸ ಪ್ರಸಾದ್ ಬಿಜೆಪಿಗೆ ಸೇರಿದ ಮೇಲೆ ನಂಜನಗೂಡಲ್ಲಿ ಸೋತರು. ಬಿಜೆಪಿ ಸೇರಿರೋದ್ರಿಂದ ಹತಾಶರಾಗಿ ಮಾತಗಳನ್ನ ಆಡ್ತಾ ಇದ್ದಾರೆ. ಇವಕ್ಕೆಲ್ಲ ಉತ್ತರ ನೀಡೋಕ್ ಆಗಲ್ಲ ಎಂದರು.
ಬಿಜೆಪಿಯಷ್ಟೆ ಜೆಡಿಎಸ್ ಸಹ ನಮಗೆ ರಾಜಕೀಯ ವೈರಿ. ನಾವು ಈ ಚುನಾವಣೆಯನ್ನ ತುಂಬಾ ಸೀರಿಯಸ್ ಆಗಿ ತೆಗೆದುಕೊಂಡಿದ್ದೇವೆ. ಈ ಎರಡು ಪಕ್ಷಗಳು ಈ ಉಪಚುನಾವಣೆಯಲ್ಲಿ ಒಂದು ಕ್ಷೇತ್ರ ಗೆಲ್ಲಲ್ಲ ಎಂದು ಜೆಡಿಎಸ್ ಕಾಂಗ್ರೆಸ್ ಒಳ ಒಪ್ಪಂದ ವಿಚಾರವನ್ನು ತಳ್ಳಿ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ