ಪುಟ್ಟಣ್ಣ ಕಣಗಾಲ್‌ ಕುಟುಂಬಕ್ಕೆ ಕಥಾ ಸಂಗಮ ಶೋ


Team Udayavani, Dec 3, 2019, 1:04 PM IST

film-tdy-2

ರಿಷಭ್‌ ಶೆಟ್ಟಿ ಅವರ ಹೊಸ ಕನಸು ಕಥಾ ಸಂಗಮಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಡಿಸೆಂಬರ್‌ 06 ರಂದು ತೆರೆಕಾಣುತ್ತಿದೆ. ಬಿಡುಗಡೆಗೂ ಮುನ್ನ ರಿಷಭ್‌ ಈ ಚಿತ್ರವನ್ನು ಕನ್ನಡ ಚಿತ್ರರಂಗದ ಚಿತ್ರಬ್ರಹ್ಮಖ್ಯಾತಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಕುಟುಂಬ ಹಾಗೂ ಪುಟ್ಟಣ್ಣ ಅವರ ಜೊತೆ ಕೆಲಸ ಮಾಡಿದ ಕನ್ನಡ ಚಿತ್ರರಂಗದಹಿರಿಯ ಕಲಾವಿದರಿಗೆ ವಿಶೇಷ

ಪ್ರದರ್ಶನ ಆಯೋಜಿಸಿ, ಅವರ ಅನಿಸಿಕೆ, ಅಭಿಪ್ರಾಯ ಪಡೆದಿದ್ದಾರೆ.

ಭಾನುವಾರ ಸಂಜೆ ಆಯೋಜಿಸಿದ್ದ ಕಥಾ ಸಂಗಮಪ್ರದರ್ಶನಲ್ಲಿ ಪುಟ್ಟಣ್ಣ ಕಣಗಾಲ್‌ ಕುಟುಂಬ ಹಾಗೂ ಹಿರಿಯಕಲಾವಿದ ಶಿವರಾಂ, ಜೈ ಜಗದೀಶ್‌, ಭಗವಾನ್‌ ಸೇರಿದಂತೆ ಅನೇಕರು ಭಾಗವಹಿಸಿ, ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದರು.ಅಂದಹಾಗೆ, ರಿಷಭ್‌ ಭಾನುವಾರ (ಡಿ.1) ರಂದು ಶೋ ಆಯೋಜಿಸಲು ಕಾರಣ ಪುಟ್ಟಣ್ಣ ಕಣಗಾಲ್‌ ಅವರ ಹುಟ್ಟುಹಬ್ಬ. ಹುಟ್ಟುಹಬ್ಬಕ್ಕೆ ತಮ್ಮ ಸಿನಿಮಾ ಪ್ರದರ್ಶನ ಆಯೋಜಿಸಿದ್ದ ರಿಷಭ್‌ಗೆ ಪುಟ್ಟಣ್ಣ ಕುಟುಂಬದಿಂದ ಗಿಫ್ಟ್ವೊಂದು ಸಿಕ್ಕಿದೆ. ಅದು ಎಂದೂ ಮರೆಯದ ಉಡುಗೊರೆ. ಪುಟ್ಟಣ್ಣ ಕಣಗಾಲ್‌ ಅವರು ಧರಿಸುತ್ತಿದ್ದ ಟೈವೊಂದನ್ನು ರಿಷಭ್‌ಗೆ ಪುಟ್ಟಣ್ಣ ಕುಟುಂಬ ನೀಡಿದೆ. ಇದರಿಂದ ರಿಷಭ್‌ಖುಷಿಯಾಗಿದ್ದಾರೆ. “ನಾನು ಯಾವತ್ತೂ ಗಿಫ್ಟ್ಬಗ್ಗೆ ಹೆಚ್ಚು ಆಸಕ್ತಿ ಹೊಂದಿದವನಲ್ಲ.ಆದರೆ, ಈ ಬಾರಿ ಸಿಕ್ಕಿರುವ ಗಿಫ್ಟ್ ನನ್ನಜೀವನದಲ್ಲಿ ಮರೆಯುವಂಥದ್ದಲ್ಲಎಂದಿದ್ದಾರೆ.

ಇನ್ನು, “ಕಥಾಸಂಗಮಅಂದಾಕ್ಷಣ ನೆನಪಾಗೋದೇ ಪುಟ್ಟಣ್ಣ ಕಣಗಾಲ್‌. 1976 ರಲ್ಲಿಬಂದ ಈ ಚಿತ್ರ ಆ ದಿನಗಳಲ್ಲೇ ವಿಭಿನ್ನ ಪ್ರಯೋಗದ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.ಮೂರು ಕಥೆ ಇಟ್ಟುಕೊಂಡು ಮಾಡಿದ ಆ ಚಿತ್ರ ಇಂದಿಗೂಎವರ್‌ಗ್ರೀನ್‌ ಎನಿಸಿಕೊಂಡಿದೆ. ಈಗ ರಿಷಭ್‌ ಶೆಟ್ಟಿ ಮತ್ತು ತಂಡ ಸೇರಿ ಕಥಾಸಂಗಮಹೆಸರಿನ ಮತ್ತೂಂದು ಹೊಸ ಚಿತ್ರಮಾಡಿದೆ. ಇಲ್ಲಿ ಏಳು ಕಥೆ ಇಟ್ಟುಕೊಂಡು ಪ್ರಯೋಗಮಾಡಿದ್ದಾರೆ. “ಕಥಾಸಂಗಮದ ಏಳು ಕಥೆಗಳಿಗೂ ಕಿರಣ್‌ ರಾಜ್‌. ಕೆ, ಶಶಿಕುಮಾರ್‌. ಪಿ, ಚಂದ್ರಜಿತ್‌ ಬೆಳ್ಳಿಯಪ್ಪ, ರಾಹುಲ್‌ ಪಿ.ಕೆ, ಜೈ ಶಂಕರ್‌. , ಕರಣ್‌ ಅನಂತ್‌, ಜಮದಗ್ನಿ ಮನೋಜ್‌ ಅವರು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ರಾಜ್‌ ಬಿ ಶೆಟ್ಟಿ, ರಿಷಭ್‌ ಶೆಟ್ಟಿ, ಹರಿಪ್ರಿಯಾ, ಅವಿನಾಶ್‌, ಪ್ರಕಾಶ್‌ ಬೆಳವಾಡಿ, ಕಿಶೋರ್‌, ಪ್ರಮೋದ್‌ ಶೆಟ್ಟಿ, ಯಜ್ಞಾ ಶೆಟ್ಟಿ, ಬಾಲಾಜಿ ಮನೋಹರ್‌ ಇತರರು ಒಂದೊಂದು ಕಥೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.