ಹಿಂಗಾರು, ಮುಂಗಾರಿನಲ್ಲಿ ಬತ್ತುತ್ತಿದೆ ಭತ್ತದ ಬೇಸಾಯ

ಅವಿಭಜಿತ ದ.ಕ.ದಲ್ಲಿ ಕ್ಷೀಣಿಸುತ್ತಿವೆ ಗದ್ದೆಗಳು, ತೋಟಗಾರಿಕೆ ಬೆಳೆ ವೃದ್ಧಿ

Team Udayavani, Dec 4, 2019, 5:23 AM IST

rt-48

ಕೋಟ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಿಂಗಾರು ಕೃಷಿ ಚಟುವಟಿಕೆ ಬಿರುಸುಗೊಳ್ಳುತ್ತಿದೆ. ಭತ್ತ, ದ್ವಿದಳ ಧಾನ್ಯಗಳ ಬಿತ್ತನೆಗೆ ರೈತ ತಯಾರಾಗುತ್ತಿದ್ದಾನೆ. ಪ್ರಸ್ತುತ ಇರುವ ಮಳೆಯ ವಾತಾವರಣ ಪೂರಕವಾಗಿದೆ. ಆದರೆ ಇತ್ತೀಚೆಗೆ ಉಭಯ ಜಿಲ್ಲೆಗಳಲ್ಲಿ ಮುಂಗಾರು- ಹಿಂಗಾರಿನಲ್ಲಿ ಭತ್ತ ಬೆಳೆಯುವ ಪ್ರಮಾಣ ವರ್ಷದಿಂದ ವರ್ಷಕ್ಕೆ ಭಾರೀ ಕುಸಿತ ಕಾಣುತ್ತಿದೆ.

ದಶಕಗಳ ಹಿಂದೆ ಉಳುಮೆ, ನಾಟಿ, ನೀರಾವರಿಗೆ ಸಮರ್ಪಕವಾದ ವ್ಯವಸ್ಥೆ ಇಲ್ಲದಿದ್ದರೂ ಸಾಂಪ್ರದಾಯಿಕ ವಿಧಾನದಲ್ಲಿ ಸಾವಿರಾರು ಹೆಕ್ಟೇರ್‌ಗಳಲ್ಲಿ ಭತ್ತ ಬೆಳೆಯಲಾಗುತ್ತಿತ್ತು. ಆದರೆ ಇಂದು ಆಧುನಿಕ ಸೌಲಭ್ಯಗಳಿದ್ದರೂ ಕಾರ್ಮಿಕರ ಕೊರತೆ, ಉತ್ಪಾದನೆ ವೆಚ್ಚ ಏರಿಕೆ, ನೀರಾವರಿ ಸಮಸ್ಯೆ, ವಿದ್ಯುತ್‌ ಸಮಸ್ಯೆ, ಗದ್ದೆಗಳು ಕೃಷಿಯೇತರ ಭೂಮಿಯಾಗಿ ಪರಿವರ್ತನೆಗೊಂಡಿ ರುವುದರಿಂದ ಭತ್ತದ ಬೇಸಾಯ ಕುಸಿಯುತ್ತಿದೆ ಮತ್ತು ಆ ಸ್ಥಾನವನ್ನು ತೋಟಗಾರಿಕೆ ಬೆಳೆಗಳು ಆವರಿಸುತ್ತಿವೆ.

ಹಿಂಗಾರು, ಮುಂಗಾರು ಕ್ಷೀಣ
ಆರೇಳು ವರ್ಷಗಳ ಹಿಂದೆ ದ.ಕ. ಜಿಲ್ಲೆಯಲ್ಲಿ ಎರಡು ಅವಧಿಗಳಲ್ಲಿ 34 ಸಾವಿರ ಹೆಕ್ಟೇರ್‌ನಲ್ಲಿ ಭತ್ತ ಬೆಳೆಯಲಾಗುತ್ತಿತ್ತು. 2018-19ನೇ ಸಾಲಿಗೆ ಇದು 26,560 ಹೆಕ್ಟೇರ್‌ಗೆ ಕುಸಿದಿದ್ದು, ಸುಮಾರು 7,440 ಹೆಕ್ಟೇರ್‌ ಪ್ರದೇಶದಿಂದ ಭತ್ತ ಮಾಯವಾಗಿದೆ. ಉಡುಪಿ ಜಿಲ್ಲೆಯಲ್ಲೂ 10 ವರ್ಷಗಳಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಹೆಕ್ಟೇರ್‌ನಿಂದ ಭತ್ತ ಅಳಿದಿದೆ.

ತೋಟಗಾರಿಕೆ ಬೆಳೆ ವೃದ್ಧಿ
ಭತ್ತ ಬೇಸಾಯ ಕ್ಷೀಣಗೊಂಡಂತೆ ತೋಟಗಾರಿಕೆ ಬೆಳೆಗಳು ವೃದ್ಧಿಯಾ ಗುತ್ತಿವೆ. ಉಡುಪಿ ಜಿಲ್ಲೆಯಲ್ಲಿ 2015- 16ನೇ ಸಾಲಿನಲ್ಲಿ 55,179 ಹೆಕ್ಟೇರ್‌ಗಳಷ್ಟಿದ್ದ ತೋಟಗಾರಿಕೆ ಬೆಳೆ 2018- 19ನೇ ಸಾಲಿಗೆ 73,002 ಹೆಕ್ಟೇರ್‌ಗೆರಿದೆ. ದ.ಕ.ದಲ್ಲೂ ಭತ್ತದಿಂದ ವಿಮುಖವಾದ ರೈತರು ತೋಟಗಾರಿಕೆ ಬೆಳೆಗಳತ್ತ ಮುಖ ಮಾಡಿದ್ದಾರೆ.

ಈ ಬಾರಿ ಅಕ್ಟೋಬರ್‌ – ನವೆಂಬರ್‌ ತನಕ ಮಳೆಯಾಗಿರುವುದು ಮತ್ತು ಪ್ರಸ್ತುತ ತೇವಾಂಶ ವಿರುವುದರಿಂದ ಹಿಂಗಾರು ಭತ್ತದ ಬೆಳೆಗೆ ಪೂರಕ ವಾತಾವರಣವಿದೆ. ಒಟ್ಟಾರೆ ಅಂಕಿಅಂಶದ ಪ್ರಕಾರ ಭತ್ತ ಬೆಳೆಯುವ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ.
– ಕೆಂಪೇಗೌಡ,  ಜಂಟಿ ನಿರ್ದೇಶಕರು, ಕೃಷಿ ಇಲಾಖೆ ಉಡುಪಿ 

ಹಿಂಗಾರು ಭತ್ತದ ಬಿತ್ತನೆ ಈಗಾಗಲೇ ಆರಂಭಗೊಂಡಿದೆ. ಬೇರೆಬೇರೆ ಕಾರಣಕ್ಕೆ ವರ್ಷದಿಂದ ವರ್ಷಕ್ಕೆ ಭತ್ತದ ಬೇಸಾಯ ಕುಸಿಯುತ್ತಿದೆ.
– ಸೀತಾ, ಜಂಟಿ ಕೃಷಿ ನಿರ್ದೇಶಕರು, ದ.ಕ. ಜಿಲ್ಲೆ

-  ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

14-

Kundapura ಭಾಗದ ಅಪರಾಧ ಸುದ್ದಿಗಳು

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.