ಮತದಾನ: 1,500 ಕ್ಕೂ ಹೆಚ್ಚು ಪೊಲೀಸರು ನಿಯೋಜನೆ


Team Udayavani, Dec 4, 2019, 11:50 AM IST

cb-tdy-1

ಚಿಕ್ಕಬಳ್ಳಾಪುರ: ಇದೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣೆ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯಾಗಿದ್ದು, ಗುರುವಾರ ನಡೆಯುವ ಮತದಾನದ ವೇಳೆ ಅಹಿಕರ ಘಟನೆಗಳು ನಡೆಯದಂತೆ 254 ಮತಗಟ್ಟೆಗಳಿಗೂ ಸೇರಿ ಬರೋಬ್ಬರಿ 1,500 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಮಾತ್ರವಲ್ಲದೇ ಕೇಂದ್ರ ವಲಯದ ವ್ಯಾಪ್ತಿಯ ಕೆಜಿಎಫ್, ಕೋಲಾರ, ತುಮಕೂರು, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಿಂದಲೂ ಹೆಚ್ಚುವರಿಯಾಗಿ ಪೊಲೀಸ್‌ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿದೆ ಎಂದು ಎಸ್ಪಿ ಅಭಿನವ ಖರೆ ಮಂಗಳವಾರ ತಮ್ಮನ್ನು ಸಂಪರ್ಕಿಸಿದ ಉದಯವಾಣಿಗೆ ಮಾಹಿತಿ ನೀಡಿದರು.

ಕೇಂದ್ರೀಯ ಅರೆಸೇನಾ ಪಡೆ: ಕ್ಷೇತ್ರದಲ್ಲಿ ಒಟ್ಟು 254 ಮತಗಟ್ಟೆಗಳಿದ್ದು, ಆ ಪೈಕಿ 45 ಮತಗಟ್ಟೆಗಳನ್ನು ಅತ್ಯಂತ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುವುದು. ವಿಶೇಷವಾಗಿ ಕೇಂದ್ರೀಯ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗುವುದು ಎಂದರು.

4 ಕೆಎಸ್‌ಆರ್‌ಪಿ ತುಕಡಿ: ಸಾಮಾನ್ಯ ಮತಗಟ್ಟೆಗಳಿಗೂ ಮುಖ್ಯ ಪೇದೆ ಹಾಗೂ ಪೇದೆಗಳನ್ನು ಭದ್ರತೆ ನಿಯೋಜಿಸಲಾಗುವುದು. ಜಿಲ್ಲೆಯಲ್ಲಿರುವ 9 ಸಿಪಿಐ, 21 ಪಿಎಸ್‌ಐ, 80 ಎಎಸ್‌ಐ ಜೊತೆಗೆ 10 ಜಿಲ್ಲಾ ಸಶಸ್ತ್ರ ಮೀಸಲು ಪಡೆ, 4 ಕೆಎಸ್‌ಆರ್‌ಪಿ ತುಕಡಿಗಳ ಜೊತೆಗೆ ಹೊರ ಜಿಲ್ಲೆಗಳಿಂದಲೂ ಕೂಡ ಪೊಲೀಸ್‌ ಅಧಿಕಾರಿಗಳು ಬಂದೋಬಸ್ತ್ ಕಾರ್ಯದ ಉಸ್ತುವಾರಿಗೆ ಆಗಮಿಸಲಿದ್ದಾರೆ ಎಂದು ಎಸ್ಪಿ ತಿಳಿಸಿದರು.

ಭದ್ರತಾ ಸಿಬ್ಬಂದಿಗೆ ಎಸ್ಪಿ ಮಾರ್ಗದರ್ಶನ: ಉಪ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಮತಗಟ್ಟೆ ಸೇರಿದಂತೆ ಮತ ಎಣಿಕೆ ಕೇಂದ್ರಲ್ಲಿ ಭದ್ರತೆಗೆ ನಿಯೋಜನೆಗೊಂಡಿರುವ ಪೊಲೀಸ್‌ ಅಧಿಕಾರಿಗಳಿಗೆ, ಸಿಬ್ಬಂದಿಗೆ ಮಂಗಳವಾರ ನಗರದಲ್ಲಿ ಎಸ್ಪಿ ಅಭಿನವ ಖರೆ ಸೂಕ್ತ ಸಲಹೆ, ಮಾರ್ಗದರ್ಶನ ನೀಡಿದರು.

ಮತಗಟ್ಟೆಗಳಲ್ಲಿ ಅನುಮಾನಸ್ಪದ ವ್ಯಕ್ತಿಗಳ ಮೇಲೆ ನಿಗಾ ವಹಿಸ ಬೇಕು. ಇವಿಎಂ ಹಾಗೂ ವಿವಿಪ್ಯಾಟ್‌ ಸುರಕ್ಷತೆ ಕಡೆಗೆ ನಿಗಾ ವಹಿಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.