ಐಟಿ,ಇಡಿಯಿಂದ ಚಿದಂಬರಂಗೆ ಮಾನಸಿಕ ಕಿರುಕುಳ: ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ : ಖರ್ಗೆ


Team Udayavani, Dec 4, 2019, 1:31 PM IST

mallikarjun

ಬೆಂಗಳೂರು: ಕೋರ್ಟ್ ಬಹಳ ವಿಳಂಬವಾಗಿ ತೀರ್ಪು ನೀಡಿದೆ. ಚಿದಂಬರಂ ಮೂರು ತಿಂಗಳಿಂದ ಜೈಲು ವಾಸ ಮಾಡಿದ್ದಾರೆ. ಅವರು ಒಬ್ಬ ಆರ್ಥಿಕ ತಜ್ಞ, ರಾಜಕೀಯ ಧುರೀಣ, ಕಾನೂನು ತಜ್ಞ ಆಗಿದ್ದಾರೆ. ಅವರಿಗೆ ಮಾನಸಿಕವಾಗಿ ಹಿಂಸೆ ಕೊಡೋ ಕೆಲಸ ನಡೆದಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಐಟಿ,ಇಡಿ ಯಿಂದ ಚಿದಂಬರಂ ಅವರಿಗೆ ಕಿರುಕುಳ ನೀಡಲಾಗುತ್ತಿದೆ. ತಡವಾಗಿಯಾದ್ರೂ ಉತ್ತಮ ತೀರ್ಪು ಬಂದಿದೆ. ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಚಿದಂಬರಂ ಉತ್ತಮ ವ್ಯಕ್ತಿತ್ವ ಹೊಂದಿದವರು ಎಂದರು.

ಆಪರೇಶನ್ ಕಮಲದ ವಿಚಾರ ನನಗೆ ತಿಳಿದಿಲ್ಲ. ಬಿಜೆಪಿಗೆ, ಜೆಡಿಎಸ್, ಕಾಂಗ್ರೆಸ್ ಗೆ ಎಷ್ಟು ಸೀಟು ಬರುತ್ತದೆಯೆಂದು  ಡಿ.9ರ ಬಳಿಕ ಗೊತ್ತಾಗುವುದು ಎಂದು ಇದೆ ವೇಳೆ ತಿಳಿಸಿದರು.

ದಲಿತ ಮುಖಂಡ ಎಂದಿದ್ದಕ್ಕೆ ಸಿಟ್ಟಾದ ಖರ್ಗೆ
ಯಾಕೆ ದಲಿತ ಅಂತಾ ಹೇಳುವುದು ? ಒಬ್ಬ ಕಾಂಗ್ರೆಸ್ ಮೆನ್ ಅಂತಾ ಹೇಳಿ ಸಾಕು ಎಂದು ಕಿಡಿಕಾರಿದ್ದಾರೆ. ಡಿ.9 ರ ಬಳಿಕ ಫಲಿತಾಂಶ ನೋಡಿ ಹೈಕಮಾಂಡ್ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಜನರ ಒಲವು ಕಾಂಗ್ರೆಸ್ ನತ್ತ ಇದೆ. ಹಾಗಾಗಿ ಕಾಂಗ್ರೆಸ್ ಗೆ ಹೆಚ್ಚಿನ ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.