ರಕ್ತ ಸಂಬಂಧಗಳಲ್ಲಿ ಮದುವೆ ಬೇಡ
ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಸರ್ಕಾರದ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲು ಸಲಹೆ
Team Udayavani, Dec 4, 2019, 4:47 PM IST
ಚಿತ್ರದುರ್ಗ: ರಕ್ತ ಸಂಬಂಧಗಳಲ್ಲಿ ಮದುವೆಯಾಗುವುದರಿಂದ ಜನಿಸುವ ಮಕ್ಕಳಿಗೆ ಅಂಗವೈಕಲ್ಯತೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಜಿಪಂ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್ ಹೇಳಿದರು.
ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ತರಾಸು ರಂಗಮಂದಿರದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಸಂಬಂಧಗಳಿಗೆ ಜೋತು ಬೀಳದೆ, ಸಂಬಂಧಗಳಿಂದ ಹೊರಗೆ ಮದುವೆಯಾಗುವ ಮೂಲಕ ಅಂಗವೈಕಲ್ಯ ತಡೆಯಬಹುದು ಎಂದರು. ಗರ್ಭಿಣಿಯರ ಮನಸ್ಸಿಗೆ ಘಾಸಿಯಾಗುವಂತೆ ಯಾರೂ ವರ್ತಿಸಬಾರದು. ಗರ್ಭಿಣಿಯರು ಆಹ್ಲಾದಕರ ವಾತಾವರಣದಲ್ಲಿರುವಂತೆ ನೋಡಿಕೊಳ್ಳಬೇಕು. ನವಮಾಸ ಮುಗಿಯುವವರೆಗೆ ಖಷಿಯಾಗಿದ್ದರೆ ತಾಯಿ ಹಾಗೂ ಮಗುವಿನ ಆರೋಗ್ಯ ಸುಧಾರಿಸುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ