ತೆಂಗಿನಕಾಯಿ ಮಹಿಮೆ

ಪೀಸ್‌ ಪೀಸ್‌!

Team Udayavani, Dec 5, 2019, 4:15 AM IST

fd-3

ಅವತಾರವೆಂದು ಹೇಳಿಕೊಳ್ಳುವ ಮಂತ್ರವಾದಿಯೊಬ್ಬನ ಸುತ್ತ ಭಕ್ತಾದಿಗಳು ಜಮಾಯಿಸಿದ್ದಾರೆ. ಒಬ್ಟಾತ ತನ್ನ ಕಷ್ಟಗಳನ್ನು ಹೇಳಿಕೊಳ್ಳುತ್ತಿದ್ದಾನೆ. ಮಂತ್ರವಾದಿಯು ಅಲ್ಲೇ ಇದ್ದ ತೆಂಗಿನಕಾಯಿ ರಾಶಿಯಿಂದ ಒಂದನ್ನು ಆರಿಸಿ ಏನೋ ಮಣಮಣ ಮಂತ್ರ ಹೇಳಿ ಒಂದು ಮಣೆಯ ಮೇಲೆ ಇಡುತ್ತಾನೆ. “ಅದರ ಮೇಲೆ ತೀರ್ಥವನ್ನು ಪ್ರೋಕ್ಷಿಸಿದಾಗ ಕಾಯಿ ಒಡೆಯದಿದ್ದರೆ ನಿನ್ನ ಕಷ್ಟಗಳೆಲ್ಲಾ ಪರಿಹಾರವಾದುವೆಂದು ತಿಳಿದುಕೋ, ಒಂದು ವೇಳೆ ಒಡೆದರೆ ನಿನಗೆ ವಿಪರೀತ ಕಷ್ಟಗಳು ಇವೆ ಅಂತ ತಿಳಿದುಕೋ’ ಎಂಬುದಾಗಿ ಹೇಳಿ ಅವುಗಳಿಗೆ ಸೂಕ್ತ ಪರಿಹಾರವನ್ನೂ ತಾನೇ ಒದಗಿಸುತ್ತೇನೆ ಎಂದು ಅಭಯ ನೀಡುತ್ತಾನೆ. ತೀರ್ಥವನ್ನು ಪ್ರೋಕ್ಷಿಸಿದ ಕೂಡಲೇ ತೆಂಗಿನಕಾಯಿ ಒಡೆದು ಹೋಗುತ್ತದೆ! ಮಂತ್ರವಾದಿಯ ಬಲೆಗೆ ಒಬ್ಬ ಬಡಪಾಯಿ ಬೀಳುತ್ತಾನೆ.

ಇದೇನಪ್ಪಾ…? ಜಾದೂಗಾರರು ಮ್ಯಾಜಿಕ್‌ ಹೇಳಿಕೊಡೋದು ಬಿಟ್ಟು ಪವಾಡ ಕಥೆ ಹೇಳ್ತಿದ್ದಾರಲ್ಲಾ ಅಂತ ಅಂದುಕೊಳ್ಳಬೇಡಿ. ನಮ್ಮ ಸಮಾಜದಲ್ಲಿ ಕೆಲವರು ಮ್ಯಾಜಿಕ್‌ ಮೂಲಕ ಅಮಾಯಕರಿಗೆ ಹೇಗೆ ಮಂಕುಬೂದಿ ಎರಚುತ್ತಾರೆ ಎಂಬುದಕ್ಕೆ ಉದಾಹರಣೆಯಿದು. ಆ ಮ್ಯಾಜಿಕ್ಕನ್ನೇ ಅಮಾಯಕ ಜನರು ಪವಾಡ ಎಂದು ನಂಬುತ್ತಾರೆ. ಈ ಮ್ಯಾಜಿಕ್ಕನ್ನು ನೀವೂ ಕಲಿಯಬಹುದು.

ತಂತ್ರದ ರಹಸ್ಯ
ಮಂತ್ರವಾದಿಯು ಬಳಸುವ ತೆಂಗಿನಕಾಯಿ ಆತ ಮೊದಲೇ ಸಿದ್ಧಪಡಿಸಿಟ್ಟುಕೊಂಡಿದುದಾಗಿತ್ತು. ಸಿಪ್ಪೆ ತೆಗೆದ ತೆಂಗಿನಕಾಯಿಯನ್ನು ಐದಾರು ದಿನಗಳ ಕಾಲ ಸುಣ್ಣದ ತಿಳಿನೀರಲ್ಲಿ ನೆನೆಹಾಕಿ, ಚೆನ್ನಾಗಿ ಒಣಗಿಸಬೇಕು. ನಂತರ, ಅದರ ಮೇಲೆ ನೀರನ್ನು ಚಿಮುಕಿಸಿದಾಗ ಅದು ತನ್ನಷ್ಟಕ್ಕೇ ಒಡೆದು ಹೋಗುತ್ತದೆ. ಅದರ ಹಿಂದಿರುವುದು ವಿಜ್ಞಾನ, ಮಾಯಾ ತಂತ್ರವಲ್ಲ! ಇದೇ ಮಂತ್ರವಾದಿಯ ಕುತಂತ್ರ!

ಉದಯ್‌ ಜಾದೂಗಾರ್‌

ಟಾಪ್ ನ್ಯೂಸ್

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.