ಮತಗಟ್ಟೆಗೆ ಮದ್ಯಪಾನ ಮಾಡಿಬಂದ ಅಧಿಕಾರಿ; ಅಮಾನತು
Team Udayavani, Dec 5, 2019, 11:08 AM IST
ಬೆಳಗಾವಿ: ಚುನಾವಣೆ ಕರ್ತವ್ಯ ಲೋಪವೆಸಗಿದ ಆರೋಪದ ಹಿನ್ನೆಲೆಯಲ್ಲಿ ಗೋಕಾಕ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅದೇಶ ಹೊರಡಿಸಿದ್ದಾರೆ.
ಸವದತ್ತಿ ರಾಯಣ್ಣ ನಗರದ ತೆಂಗಿನಹಾಳದ ಪ್ರಾಥಮಿಕ ಶಾಲೆಯ ಶಿಕ್ಷಕ ಪ್ರಕಾಶ ವೀರಭದ್ರಪ್ಪ ನಾಶಿಪುಡಿ ಅಮಾನತುಗೊಂಡವರು
ಬುಧವಾರ ಮಾಸ್ಟರಿಂಗ್ ಕೇಂದ್ರಕ್ಕೆ ಪ್ರಕಾಶ ಅವರು ಮದ್ಯಪಾನ ಮಾಡಿ ಬಂದಿದ್ದರು. ಅಲ್ಲದೆ, ವೈದ್ಯಕೀಯ ತಪಾಸಣೆ ವೇಳೆ ಸ್ಪಂದಿಸದೇ ಓಡಿಹೋಗಿದ್ದರು. ಇವೆಲ್ಲ ಕಾರಣಗಳಿಗಾಗಿ ಅವರ ಮೇಲೆ ಕ್ರಮ ಜರುಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ