ಸಂಸದರ ಅಗ್ಗದ ಊಟೋಪಚಾರಕ್ಕೆ ಕಡಿವಾಣ, ಸಂಸತ್ ಕ್ಯಾಂಟೀನ್ ಸಬ್ಸಿಡಿ ರದ್ದು


Team Udayavani, Dec 5, 2019, 3:28 PM IST

praliment

ನವದೆಹಲಿ:ಸಂಸತ್ ಭವನದ ಕ್ಯಾಂಟೀನ್ ಗೆ ನೀಡುತ್ತಿರುವ ಸಬ್ಸಿಡಿಯನ್ನು ರದ್ದುಗೊಳಿಸಲು ಉಭಯ ಸದನಗಳ ಎಲ್ಲಾ ಸಂಸದರು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿರುವುದಾಗಿ ವರದಿ ತಿಳಿಸಿದೆ.

ವರದಿಯ ಪ್ರಕಾರ, ಸಂಸತ್ ಭವನದ ಕ್ಯಾಂಟೀನ್ ನಲ್ಲಿರುವ ಎಲ್ಲಾ ಉಪಹಾರ, ಊಟದ ಸಬ್ಸಿಡಿಯನ್ನು ರದ್ದುಗೊಳಿಸಲು ಆರ್ಥಿಕ ಸಲಹಾ ಸಮಿತಿ(ಬಿಎಸಿ) ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಪಕ್ಷಗಳ ಸಂಸದರು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿವರಿಸಿದೆ.

ಎಲ್ಲಾ ಸಂಸದರ ಒಮ್ಮತದ ಅಭಿಪ್ರಾಯದ ನಂತರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರವೇ ಜಾರಿಯಾಗುವಂತೆ ಸಂಸತ್ ಕ್ಯಾಂಟೀನ್ ಸಬ್ಸಿಡಿ ಅಂತ್ಯಗೊಳ್ಳಲಿದ್ದು, ಇನ್ಮುಂದೆ ಫುಡ್ ಐಟಂ ಕ್ರಮಬದ್ಧ ದರದಲ್ಲಿಯೇ ಲಭ್ಯವಾಗಲಿದೆ ಎಂದು ತಿಳಿಸಿರುವುದಾಗಿ ವರದಿ ತಿಳಿಸಿದೆ.

ಈವರೆಗೆ ಸಂಸತ್ ಕ್ಯಾಂಟೀನ್ ನಲ್ಲಿ ಟೀ, ಕಾಫಿಗೆ 5 ರೂಪಾಯಿ, ಬ್ರೆಡ್ ಬಟರ್ 6 ರೂಪಾಯಿ, ವಡಾಕ್ಕೆ 12 ರೂಪಾಯಿ, ಕಟ್ಲೆಟ್ ಗೆ 18 ರೂಪಾಯಿ, ಕೇಸರಿಬಾತ್ 24 ರೂಪಾಯಿ, ವೆಜ್ ತಾಲಿಗೆ 35 ರೂಪಾಯಿ, ವೆಜ್ ಕರಿಗೆ 7 ರೂಪಾಯಿ, ದಾಲ್ ಗೆ 5 ರೂಪಾಯಿ, ಚಪಾತಿಗೆ 2 ರೂಪಾಯಿ, ಸಲಾಡ್ ಗೆ 9 ರೂಪಾಯಿ, ಚಿಕನ್ ಕರ್ರಿಗೆ 50 ರೂಪಾಯಿ, ಚಿಕನ್ ಬಿರಿಯಾನಿಗೆ 65 ರೂಪಾಯಿ, ಮಟನ್ ಕರ್ರಿಗೆ 40 ರೂಪಾಯಿ ಬೆಲೆ ನಿಗದಿಪಡಿಸಲಾಗಿತ್ತು.

ಸಂಸದರ ಸಂಸತ್ ಭವನದ ಕ್ಯಾಂಟೀನ್ ಗೆ ಬರೋಬ್ಬರಿ 17 ಕೋಟಿ ರೂಪಾಯಿ ವ್ಯಯಿಸಲಾಗುತ್ತಿದೆ ಎಂಬ ಅಂಶ ಮಾಹಿತಿ ಹಕ್ಕು ಕಾಯ್ದೆಯಡಿ ಬಹಿರಂಗವಾಗಿತ್ತು.

ಟಾಪ್ ನ್ಯೂಸ್

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.