ವರ್ಷಾಂತ್ಯಕ್ಕೆ ಜಿಡಿಪಿ ಶೇ.5 ತಲುಪಿದರೆ ಅದೇ ನಮ್ಮ ಪುಣ್ಯ: ಪಿ.ಚಿದಂಬರಂ ವ್ಯಂಗ್ಯ
Team Udayavani, Dec 5, 2019, 5:25 PM IST
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಹಾಗೂ ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಒಂದು ತಿಂಗಳ ಸೆರೆವಾಸ ಕಂಡು ಬೇಲ್ ಮೂಲಕ ಹೊರ ಬಂದಿರುವ ಕೇಂದ್ರ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮೋದಿ ಸರಕಾರ ವಿರುದ್ಧ ಟೀಕೆ ಪ್ರಹಾರ ನಡೆಸಿದ್ದು, ಆರ್ಥಿಕ ಹಿಂಜರಿತಕ್ಕೆ ಕೇಂದ್ರ ಸರಕಾರ ಈಗಿನ ನೀತಿಗಳೇ ಕಾರಣ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಬುಧವಾರ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಪಿ.ಚಿದಂಬರಂ ಜೈಲಿನಿಂದ ಹೊರ ಬಂದ ನಂತರ ಮೊದಲ ಬಾರಿಗೆ ಗುರುವಾರ ಸುದ್ದಿಗೋಷ್ಠಿ ನಡೆಸಿದ್ದು, ದೇಶದ ಆರ್ಥಿಕತೆ ಕುಸಿತ ಕುರಿತು ಮಾತನಾಡಿದ್ದಾರೆ. ಮೋದಿ ಮೌನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವರ್ಷದ ಅಂತ್ಯಕ್ಕೆ ಜಿಡಿಪಿ ಶೇ.5 ರಷ್ಟು ಮುಟ್ಟಿದರೆ ಅದು ನಮ್ಮ ಅದೃಷ್ಟ ಎಂದು ವ್ಯಂಗ್ಯವಾಡಿದ ಅವರು, ಕೇಂದ್ರ ಸರಕಾರ ತೆಗೆದುಕೊಳ್ಳುತ್ತಿರುವ ಕೆಟ್ಟ ನಿರ್ಧಾರಗಳಿಂದ ದೇಶದ ಜಿಡಿಪಿ ದಿನದಿಂದ ದಿನಕ್ಕೆ ಕುಂಠಿತವಾಗುತ್ತಿದೆ. ಪರಿಸ್ಥಿತಿ ಮೀರಿ ಹೋಗುತ್ತಿದ್ದರೂ ದೇಶದ ಆರ್ಥಿಕತೆ ಬಗ್ಗೆ ಕೇವಲ ವಿತ್ತ ಸಚಿವರೇ ಮಾತನಾಡುತ್ತಿದ್ದಾರೆ. ಜಿಡಿಪಿ ಕುಸಿತದ ಕುರಿತು ಪ್ರಧಾನಿ ಮೋದಿ ಅವರು ಮೌನವಹಿಸಿದ್ದಾರೆ ಎಂದು ಟೀಕೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ
IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ
Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ
Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ
Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ