ಕರಿಬೇವಿನ ಕಮಾಲ್‌


Team Udayavani, Dec 6, 2019, 4:58 AM IST

ws-19

ಅಡುಗೆ ಆದ ನಂತರ ಅದಕ್ಕೆ ಮುಕ್ತಾಯ ಹಾಡಬೇಕಾದರೆ ಒಗ್ಗರಣೆಗೆ ಕರಿಬೇವು ಬೇಕೇ ಬೇಕು. ಅದರಲ್ಲಿರುವ ಪೌಷ್ಟಿಕಾಂಶದ ಅರಿವಿಲ್ಲದೆ ಊಟದ ಮಧ್ಯೆ ಸಿಗುವ ಕರಿಬೇವನ್ನು ಕಸದ ರೀತಿಯಲ್ಲಿ ಬಿಸಾಡುತ್ತಾರೆ. ಆದರೆ, ಈ ಕರಿಬೇವಿನ ಉಪಯೋಗವನ್ನು ಅರಿತರೆ ಆಶ್ಚರ್ಯಕರವಾಗಬಹುದು. ಅನೇಕ ಸಣ್ಣಪುಟ್ಟ ಕಾಯಿಲೆಗಳಿಗೆ ಇದು ರಾಮಬಾಣದಂತೆ ಕೆಲಸ ಮಾಡುತ್ತದೆ.

ವಾಂತಿ ನಿವಾರಣೆಗೆ
ಕರಿಬೇವಿನ ಕಡ್ಡಿ 5, ಬೇವಿನ ಕಡ್ಡಿ 5 ತೆಗೆದುಕೊಂಡು ನೀರಿನಲ್ಲಿ ಕುದಿಸಿ, ಅದಕ್ಕೆ ಚಿಟಿಕೆ ಉಪ್ಪು, ಸ್ವಲ್ಪ ಕರಿಮೆಣಸಿನ ಪುಡಿ ಹಾಕಿ ಆಗಾಗ ಸೇವಿಸಬೇಕು.

ಹೊಟ್ಟೆಯುಬ್ಬರ ಕಡಿಮೆಯಾಗಲು
ಒಂದು ಲೋಟ ನೀರಿಗೆ 20 ಕರಿಬೇವಿನ ಎಲೆ, 5ರಿಂದ 6 ಕಾಳುಮೆಣಸು, 1/2 ಚಮಚ ಶುಂಠಿ ಪುಡಿ, 1/2 ಚಮಚ ಜೀರಿಗೆ ಹಾಕಿ, ಕುದಿಸಿ ಕುಡಿಯಬೇಕು.

ಕಫ‌ ಕೆಮ್ಮಿನ ತೊಂದರೆಗಳಿಗೆ
ಕರಿಬೇವಿನ ಎಲೆ 6, ಎರಡು ತುಳಸಿ ಎಲೆಗಳನ್ನು ತೆಗೆದುಕೊಂಡು ಚೂರು ಉಪ್ಪು ಹಾಕಿ, ಜಗಿದು ತಿಂದರೆ ಅಜೀರ್ಣತೆಯ ಜೊತೆಗೆ ಕಫ‌, ಕೆಮ್ಮು ಮಾಯವಾಗಿತ್ತದೆ.

ಮಧುಮೇಹ ನಿಯಂತ್ರಣಕ್ಕೆ
10-12 ಕರಿಬೇವಿನ ಎಲೆಯೊಂದಿಗೆ ಎರಡು ಬೆರಳುಗಳಲ್ಲಿ ಬರುವಷ್ಟು ಜೀರಿಗೆಯನ್ನು ಬರೀ ಹೊಟ್ಟೆಯಲ್ಲಿ ಬೆಳಿಗ್ಗೆ ತಿನ್ನುವುದರಿಂದ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ. ಕರಿಬೇವಿನ ಎಲೆಗಳನ್ನು ತೊಳೆದು ನೆರಳಿನಲ್ಲಿ ಒಣಗಿಸಿ ನಂತರ ಅದನ್ನು ಪುಡಿ ಮಾಡಿಟ್ಟು ಕೊಂಡು ದಿನಾಲು ಬೆಳಿಗ್ಗೆ ಒಂದು ಚಮಚ ಪುಡಿಯೊಂದಿಗೆ 1/2 ಚಮಚ ಜೀರಿಗೆ ಪುಡಿ ಸೇರಿಸಿ ತಿನ್ನಬಹುದು.

ಬಾಯಿ ರುಚಿ ಕೆಟ್ಟಿದ್ದಾಗ
ತುಂಬಾ ದಿನದಿಂದ ಜ್ವರ ಬಂದು ಬಾಯಿ ರುಚಿ ಕೆಟ್ಟಿದ್ದಾಗ ಕರಿಬೇವಿನ ಸೊಪ್ಪಿನ ಎಲೆಗಳಿಂದ ತಂಬುಳಿ ಮಾಡಿಕೊಂಡು, ಊಟ ಮಾಡುವುದರಿಂದ ಊಟ ಚೆನ್ನಾಗಿ ಸೇರುತ್ತದೆ. ಕರಿಬೇವಿನ ಎಲೆಗಳನ್ನು ಹಾಗೆಯೇ ತಿನ್ನಲು ಕಷ್ಟವಾದರೆ ಚಟ್ನಿಪುಡಿಗೆ ಜಾಸ್ತಿ ಎಲೆಗಳನ್ನು ಹಾಕಿ, ಮಾಡಿ ಉಪಯೋಗಿಸಬಹುದು.

ತಲೆ ಕೂದಲು ಕಪ್ಪಾಗಲು
ತೆಂಗಿನ ಎಣ್ಣೆಯೊಂದಿಗೆ ಕರಿಬೇವಿನ ಎಲೆಗಳನ್ನು ಹಾಕಿ ಕಾಯಿಸಿ, ತಲೆಗೆ ಹಚ್ಚುವುದರಿಂದ ಕೂದಲು ಕಪ್ಪಾಗುತ್ತದೆ.
.ಕರಿಬೇವಿನಲ್ಲಿ ಕಬ್ಬಿಣದ ಅಂಶ ಸಾಕಷ್ಟಿರುವುದರಿಂದ ಸ್ತ್ರೀಯರ ಆರೋಗ್ಯಕ್ಕೆ ಬಹಳ ಉಪಯುಕ್ತವಾಗಿದೆ.

ಪುಷ್ಪಾ ಎನ್‌.ಕೆ. ರಾವ್‌

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.