ಅಕ್ರಮ ಮೀನುಗಾರಿಕೆ ವಿರುದ್ಧ ಮುಂದುವರಿದ ಕಾರ್ಯಾಚರಣೆ


Team Udayavani, Dec 6, 2019, 6:07 AM IST

WS-45

ಕಾರ್ಯಾಚರಣೆ ವೇಳೆ ಪತ್ತೆಯಾದ ಸಣ್ಣ ಕಣ್ಣಿನ ಬಲೆಗೆ ಬಿದ್ದ ಮರಿಮೀನುಗಳು.

ಮಂಗಳೂರು: ಲೈಟ್‌ ಫಿಶಿಂಗ್‌, ಬುಲ್‌ಟ್ರಾಲ್‌ ಸೇರಿದಂತೆ ಅಕ್ರಮ ಮೀನುಗಾರಿಕೆಯಲ್ಲಿ ತೊಡಗಿರುವ ಬೋಟ್‌ಗಳ ವಿರುದ್ಧ ಮೀನುಗಾರಿಕೆ ಇಲಾಖೆ ಕಾರ್ಯಾ ಚರಣೆಯನ್ನು ಮುಂದುವರಿಸಿದೆ. ಗುರುವಾರ ಕಸಬಾ ಬೆಂಗ್ರೆ ಸೇರಿದಂತೆ ವಿವಿಧೆಡೆ ಪೊಲೀಸರ ನೆರವಿನೊಂದಿಗೆ ಕಡಲಿಗಿಳಿದ ಇಲಾಖಾಧಿಕಾರಿಗಳು, ಸಿಬಂದಿ ಯನ್ನೊಳಗೊಂಡ ತಂಡ 30ಕ್ಕೂ ಅಧಿಕ ಬೋಟ್‌ಗಳು ಒಂದಿಲ್ಲೊಂದು ಅಕ್ರಮ ಮೀನುಗಾರಿಕೆ ನಡೆಸುತ್ತಿರುವುದನ್ನು ಪತ್ತೆ ಹಚ್ಚಿದೆ. ಸೋಮವಾರದಿಂದ ತಪಾಸಣೆ ಆರಂಭಗೊಂಡಿದ್ದು, ಇದುವರೆಗೆ 60ಕ್ಕೂ ಅಧಿಕ ಬೋಟ್‌ಗಳು ನಿಯಮ ಉಲ್ಲಂ ಸಿರುವುದು ಕಂಡುಬಂದಿದೆ.

ಮತ್ತೆ ಉಲ್ಲಂಘನೆ ಪತ್ತೆ
ಗುರುವಾರವೂ ಕೆಲವು ಬೋಟ್‌ಗಳಲ್ಲಿ ಎಲ್‌ಇಡಿ ಲೈಟ್‌, ಜನರೇಟರ್‌, ಮರಿ ಮೀನುಗಳು ಪತ್ತೆಯಾಗಿವೆ. ಈ ಬೋಟ್‌ ಮಾಲಕರಿಗೆ ಮೊದಲು ನೋಟಿಸ್‌ ನೀಡಿ ವಿಚಾರಣೆಯ ಅನಂತರ ದಂಡ ವಿಧಿಸಲಾಗುವುದು. ದೋಣಿಯಲ್ಲಿ ಅಕ್ರಮ ಮೀನುಗಾರಿಕೆ ನಡೆಸಿರುವುದಕ್ಕೆ ಸಾಕ್ಷಿಯಾಗಿ ಪರಿಕರಗಳು ದೊರೆತರೆ ಆ ದೋಣಿಯಲ್ಲಿರುವ ಮೀನಿನ ಮೌಲ್ಯದ 5 ಪಟ್ಟು ದಂಡ ವಿಧಿಸಲಾಗುತ್ತದೆ.

ಅಲ್ಲದೆ ಒಂದೊಂದು ನಿಯಮ ಉಲ್ಲಂಘನೆಗೂ ತಲಾ 5 ಸಾವಿರ ರೂ. ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಪುನರಾವರ್ತನೆಯಾದರೆ ಪರವಾನಿಗೆ ರದ್ದು ಮಾಡಲಾಗುವುದು. ಮಂಗಳೂರು ಮೀನುಗಾರಿಕೆ ಬಂದರು ಮತ್ತು ಸುತ್ತಲಿನ ಸುಮಾರು 1,400 ಬೋಟ್‌ಗಳನ್ನು ಕೂಡ ತಪಾಸಣೆಗೆ ಒಳ ಪಡಿಸಲಾಗುವುದು. ಅಗತ್ಯ ಬಿದ್ದರೆ ಈ ತಿಂಗಳಿಡೀ ಕಾರ್ಯಾ ಚರಣೆ ಮುಂದುವರಿಸ ಲಾಗುವುದು ಎಂದು ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಡಿ. ತಿಪ್ಪೇಸ್ವಾಮಿ ಅವರು “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.