ಹಾಪ್‌ಕಾಮ್ಸ್‌ ವಹಿವಾಟು ತುಸು ಇಳಿಕೆ


Team Udayavani, Dec 7, 2019, 11:16 AM IST

bng-tdy-4

ಬೆಂಗಳೂರು: ಶೀತಗಾಳಿ ಸೇರಿದಂತೆ ಆಗಾಗ ಆಗುತ್ತಿರುವ ಹವಾಮಾನದ ಬದಲಾವಣೆ ಇದೀಗ ಹಾಪ್‌ಕಾಮ್ಸ್‌ನ ಹಣ್ಣು ತರಕಾರಿ ಮಾರಾಟದ ಮೇಲೆ ಪರಿಣಾಮ ಬೀರಿದೆ. ಹಾಪ್‌ಕಾಮ್ಸ್‌ನಲ್ಲಿ ಸಾಮಾನ್ಯ ದಿನಗಳಲ್ಲಿ ಸುಮಾರು 80 ಟನ್‌ ಹಣ್ಣು ಮತ್ತು ತರಕಾರಿಗಳು ಮಾರಾಟವಾಗುತ್ತವೆ. ಆದರೆ ಆ ಮಾರಾಟ ಪ್ರಮಾಣ ಇದೀಗ 50ರಿಂದ 52 ಟನ್‌ಗೆ ಬಂದು ನಿಂತಿದೆ.

ನಗರದಲ್ಲಿ ಕಳೆದೆರಡು ದಿನಗಳಿಂದ ವಾತಾವರಣದಲ್ಲಿ ಬದಲಾವಣೆ ಆಗುತ್ತಲೇ ಇದೆ. ಮೋಡ ಮುಸುಕಿದ ವಾತಾವರಣದ ಜತೆಗೆ ಶೀತಗಾಳಿ ಕೂಡ ಶುರುವಾಗಿದೆ. ಈ ಎಲ್ಲಾ ಪ್ರಭಾವ ಹಾಪ್‌ಕಾಮ್ಸ್‌ನ ಹಣ್ಣು ಮತ್ತು ತರಕಾರಿ ಮಾರಾಟದ ಮೇಲೆ ಬಿದ್ದಿದೆ. ಆ ಹಿನ್ನೆಲೆಯಲ್ಲಿಯೇ ಶೇ.30ರಷ್ಟು ಮಾರಾಟ ಕಡಿಮೆಯಾಗಿದೆ. ಶುಕ್ರವಾರ ಹಾಪ್‌ಕಾಮ್ಸ್‌ನಲ್ಲಿ 20 ಟನ್‌ ಹಣ್ಣು ಹಾಗೂ 32 ಟನ್‌ ವಿವಿಧ ತರಕಾರಿ ಖರೀದಿ ಯಾಯಿತು. ಇದರಲ್ಲಿ ಬಾಳೆ ಮತ್ತು ಪಪ್ಪಾಯ ಹಣ್ಣು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿವೆ.

ಕಳೆದ ಹಲವು ದಿನಗಳಿಂದ ಹವಾಮಾನದಲ್ಲಿ ಆಗಾಗ ಬದಲಾವಣೆ ಆಗುತ್ತಲೇ ಇದೆ. ಇದರ ಜತೆಗೆ ಶೀತಗಾಳಿ ಕೂಡ ಶುರುವಾಗಿದೆ. ಇದು ಮಾರಾಟದ ಮೇಲೆ ಅಲ್ಪ ಮಟ್ಟಿನ ಪರಿಣಾಮ ಬೀರಿದೆ ಎಂದು ಹಾಪ್‌ಕಾಮ್ಸ್‌ ಅಧ್ಯಕ್ಷ ಚಂದ್ರೇಗೌಡ ಹೇಳಿದ್ದಾರೆ. ಸಾಮಾನ್ಯ ದಿನಗಳಲ್ಲಿ ಹಾಪ್‌ಕಾಮ್ಸ್‌ನಲ್ಲಿ ಸುಮಾರು 80 ಟನ್‌ ಹಣ್ಣು ಮತ್ತು ತರಕಾರಿ ಮಾರಾಟವಾಗುತ್ತದೆ. ಆದರೆ ಈಗ ಶೇ.30  ರಷ್ಟು ಕಡಿಮೆಯಾಗಿದೆ. ಕೆಲವು ದಿನಗಳ ಕಾಲ ಈ ಪ್ರಕ್ರಿಯೆ ಹೀಗೆ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಬಾಳೆ ಹಣ್ಣು ಹೆಚ್ಚು ಮಾರಾಟ: ಕೆಲ ದಿನಗಳಿಂದ ಪ್ರತಿದಿನ 8-10 ಟನ್‌ ಬಾಳೆ ಹಣ್ಣು ಮತ್ತು 2-3 ಟನ್‌ ಪಪ್ಪಾಯ ಮಾರಾಟ ವಾಗು ತ್ತಿದೆ. ಪಪ್ಪಾಯ ಮತ್ತು ಬಾಳೆ ಹಣ್ಣುಗಳನ್ನು ಚಿಕ್ಕ ಬಳ್ಳಾಪುರ, ರಾಮನಗರ ಸೇರಿ ಬೆಂಗಳೂರಿನ ಸಮೀಪ ಪ್ರದೇಶಗಳ ರೈತರಿಂದ ಖರೀದಿಸಲಾಗುತ್ತಿದೆ ಎಂದು ಹಾಪ್‌ಕಾಮ್ಸ್‌ನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ನವೆಂಬರ್‌ ಮತ್ತು ಡಿಸೆಂಬರ್‌ನಲ್ಲಿ ವ್ಯಾಪಾರ ತುಸು ಕಡಿಮೆ ಇರುತ್ತದೆ. ಜನವರಿ ತಿಂಗಳಲ್ಲಿ ಮತ್ತೆ ವ್ಯಾಪಾರ ಸಹಜ ಸ್ಥಿತಿಗೆ ಮರಳುತ್ತದೆ. ಇತರೆ ದಿನಗಳಲ್ಲಿ ಸೋಮ ವಾರದಂದು ಹಣ್ಣು ಮತ್ತು ತರಕಾರಿ ಸೇರಿಸುಮಾರು 90 ಟನ್‌ ಮಾರಾಟವಾಗುತ್ತದೆ ಎಂದು ಹೇಳಿದ್ದಾರೆ.

 

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.