ರೈಲ್ವೇ ಪ್ರಯಾಣಿಕರ ಪರದಾಟ

ತೆಲಗಿ ನಿಲ್ದಾಣದಲ್ಲಿಲ್ಲ ರಿಸರ್ವೇಶನ್‌ ಕೌಂಟರ್‌ಸಮಯಕ್ಕೆ ಸರಿಯಾಗಿ ಬಸ್‌ ಬಿಡಿ

Team Udayavani, Dec 7, 2019, 11:57 AM IST

7-December-6

„ಪ್ರಕಾಶ ಬೆಣ್ಣೂರ
ಬಸವನಬಾಗೇವಾಡಿ:
ಬಸವನಬಾಗೇವಾಡಿ ರೋಡ್‌ (ತೆಲಗಿ) ರೈಲ್ವೆ ನಿಲ್ದಾಣದಲ್ಲಿ ಅಗತ್ಯ ಸೌಲಭ್ಯಗಳಿಂದ ಕೊರತೆಯಿಂದ ಪ್ರಯಾಣಿಕರು ಮತ್ತು ಪ್ರವಾಸಿಗರು ದಿನನಿತ್ಯ ಪರದಾಡುವಂತ ಸ್ಥಿತಿ ಸಾಮಾನ್ಯವಾಗಿದೆ.

ಬಸವಣ್ಣನವರ ಜನ್ಮಸ್ಥಳವಾದ ಬಸವನಬಾಗೇವಾಡಿಗೆ ನಿತ್ಯ ಸಾವಿರಾರು ಪ್ರವಾಸಿಗರು ಬಂದು ಹೋಗುತ್ತಾರೆ. ಬಸವನಬಾಗೇವಾಡಿ-ತಾಳಿಕೋಟೆ ದೊಡ್ಡ ಪಟ್ಟಣ ಹಾಗೂ ತಾಲೂಕು ಕೇಂದ್ರವಾಗಿದ್ದು ನಿತ್ಯ ಬೆಂಗಳೂರು, ಹುಬ್ಬಳ್ಳಿ, ಮುಂಬೈ ಸೇರಿದಂತೆ ನಗರ ಪ್ರದೇಶಗಳಿಗೆ ತೆರಳುತ್ತಾರೆ. ಆದರೆ ಈ ಬಸವನಬಾಗೇವಾಡಿ ರೋಡ್‌ (ತೆಲಗಿ) ರೈಲ್ವೆ ನಿಲ್ದಾಣದಲ್ಲಿ ಸೌಲಭ್ಯಗಳು ಮರೀಚಿಕೆಯಾಗಿವೆ.

ಬಸವನಬಾಗೇವಾಡಿ ಪಟ್ಟಣದಿಂದ 15 ಕಿ.ಮೀ. ಅಂತರದಲ್ಲಿರುವ ತೆಲಗಿ ರೈಲ್ವೆ ನಿಲ್ದಾಣದಲ್ಲಿ ಮುಂಗಡ ಟಿಕೇಟ್‌ ಬುಕ್ಕಿಂಗ್‌ ಕೌಂಟರ್‌ ಇಲ್ಲ. ಬಸವನಬಾಗೇವಾಡಿ ಪಟ್ಟಣದಿಂದ ರೈಲ್ವೆ ನಿಲ್ದಾಣಕ್ಕೆ ಸರಿಯಾದ ಸಮಯಕ್ಕೆ ಬಸ್‌ ಸೌಕರ್ಯವಿಲ್ಲ. ಹೀಗಾಗಿ ಪ್ರಾಯಾಣಿಕರು ಮತ್ತು ಪ್ರವಾಸಿಗರು ದಿನನಿತ್ಯ ಪರದಾಡುವಂತ ಸ್ಥಿತಿ ಬಂದೊದಗಿದೆ. ಈ ಕುರಿತು ಹಲವಾರು ಬಾರಿ ಜನಪ್ರತಿನಿಧಿಗಳು ಹೇಳಿದರು ಕೂಡಾ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ.

ಈ ರೈಲ್ವೆ ನಿಲ್ದಾಣಕ್ಕೆ ನಿತ್ಯ ಹುಬ್ಬಳ್ಳಿಯಿಂದ ಸಿಕಂದರಾಬಾದ್‌, ಗದಗ-ಸೊಲ್ಲಾಪುರ, ಮೈಸೂರು -ಸೊಲ್ಲಾಪುರ, ಹುಬ್ಬಳ್ಳಿ- ವಿಜಯಪುರ, ಬಾಗಲಕೋಟೆ-ಮೈಸೂರು, ಹುಬ್ಬಳ್ಳಿ – ಸೊಲ್ಲಾಪುರ, ಯಶವಂತಪುರ, ವಿಜಯಪುರ, ಅಬ್ಬೆವಾಡಿ, ಸೊಲ್ಲಾಪುರ, ವಿಜಯಪುರ-ಮಂಗಳೂರು ರೈಲುಗಳು ಸಂಚರಿಸುತ್ತವೆ. ಈ ರೈಲುಗಳ ಸಮಯಕ್ಕೆ ಸರಿಯಾಗಿ ಬಸವನಬಾಗೇವಾಡಿ ಬಸ್‌ ಘಕಟದಿಂದ ಬಸ್‌ಗಳನ್ನು ಬಿಡಬೇಕು ಎಂದು ಹಲವಾರು ಬಾರಿ ತಾಪಂ ಸಾಮಾನ್ಯ ಸಭೆಯಲ್ಲಿ ಠರಾವು ಪಾಸ್‌ ಮಾಡಿದರು ಪ್ರಯೋಜನವಾಗಿಲ್ಲ.

ಬಸವನಬಾಗೇವಾಡಿ ಘಟಕದಿಂದ ನಿತ್ಯ ಕೊಲ್ಹಾರ ಪಟ್ಟಣಕ್ಕೆ ಹತ್ತಾರು ಬಸ್‌ಗಳು ಸಂಚರಿಸುತ್ತವೆ. ಆದರೆ ರೈಲ್ವೆ ನಿಲ್ದಾಣದಲ್ಲಿ ಬರುವುದಿಲ್ಲ. ನಿಲ್ದಾಣದಿಂದ ಮಾರುದ್ದ ದೂರು ಬಸ್‌ ನಿಲ್ಲಿಸುತ್ತಿದ್ದಾರೆ. ರೈಲ್ವೆ ನಿಲ್ದಾಣದಿಂದ ಬಸ್‌ ನಿಲ್ಲುವ ಸ್ಥಳಕ್ಕೆ ಬರುವುದರಲ್ಲೇ ಬಸ್‌ ಬಿಡಲಾಗುತ್ತದೆ.
ರಾಚಪ್ಪ ಕಲಬುರ್ಗಿ,
ಪ್ರಯಾಣಿಕ

ರೈಲ್ವೆ ಇಲಾಖೆ ಜಿಎಂ ಅವರೊಂದಿಗೆ ಮಾತನಾಡಿ ಬಸವನಬಾಗೇವಾಡಿ ರೈಲ್ವೆ ನಿಲ್ದಾಣದಲ್ಲಿ ಮುಂಗಡ ಟಿಕೇಟ್‌ ಬುಕ್ಕಿಂಗ್‌ ಕೌಂಟರ್‌ ಪ್ರಾರಂಭಿಸಲು ಕ್ರಮ ಕೈಗೊಳ್ಳುತ್ತೇನೆ. ನಿಲ್ದಾಣದಲ್ಲಿ ಅಗತ್ಯ ಸೌಲಭ್ಯ ದೊರಕಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
ರಮೇಶ ಜಿಗಜಿಣಗಿ, ಸಂಸದ

ಬಸವನಬಾಗೇವಾಡಿ ಪಟ್ಟಣಕ್ಕೆ ಪ್ರವಾಸಿಗರು ಬರುತ್ತಾರೆ. ಆದರೆ ನಮ್ಮ ರೈಲ್ವೆ ನಿಲ್ದಾಣದಲ್ಲಿ ಮುಂಗಡ ಟಿಕೇಟ್‌ ಬುಕ್ಕಿಂಗ್‌ ಕೌಂಟರ್‌ ಮತ್ತು ಬಸ್‌ ಸೌಕರ್ಯ ಇಲ್ಲದಿರುವುದರಿಂದ ಅನೇಕ ಪ್ರವಾಸಿಗರಿಗೆ ಮತ್ತು ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.
ಶಿವಪ್ರಕಾಶ ಶಿವಾಚಾರ್ಯಶ್ರೀ,
ಹಿರೇಮಠ

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.