ಅಂಬೇಡ್ಕ ರ್ ಆದರ್ಶ ಅಳವಡಿಸಿಕೊಳ್ಳಿ
Team Udayavani, Dec 7, 2019, 3:56 PM IST
ಸವದತ್ತಿ: ಡಾ.ಬಿ.ಆರ್.ಅಂಬೇಡ್ಕರರು ಸಾಮಾಜಿಕ ಸಮಾನತೆ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು. ಅವರ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಆನಂದ ಮಾಮನಿ ಹೇಳಿದರು.
ಸ್ಥಳೀಯ ಅಂಬೇಡ್ಕರ್ ಉದ್ಯಾನವನದಲ್ಲಿ ಶಾಸಕ ಆನಂದ ಮಾಮನಿ ಅಂಬೇಡ್ಕರ್ ಪ್ರತಿಮೆಗೆ ಹಾರ ಹಾಕುವ ಮೂಲಕ ಪರಿನಿರ್ವಾಣ ದಿನ ಉದ್ಘಾಟಿಸಿ ಅವರು ಮಾತನಾಡಿ, ಅಂಬೇಡ್ಕರ್ ಮಹತ್ವದ ಪ್ರಯತ್ನಗಳು ದೇಶವನ್ನು ಒಗ್ಗೂಡಿಸಲು ಬಹಳಷ್ಟು ಸಹಾಯ ಮಾಡಿವೆ ಎಂದರು.
ಈ ವೇಳೆ ತಹಶೀಲ್ದಾರ್ ಶಂಕರ ಗೌಡಿ, ಪುರಸಭೆ ಮುಖ್ಯಾಧಿಕಾರಿ ಕೆ.ಐ.ನಾಗನೂರ, ಸಮಾಜ ಕಲ್ಯಾಣ ಇಲಾಖೆ ಅ ಧಿಕಾರಿ ಆರ್.ಆರ್. ಕುಲಕರ್ಣಿ, ಎಲ್.ಎಸ್.ನಾಯಕ, ಶಿವಾನಂದ ಅಮಾತನವರ, ಶಿವು ಮೆಟ್ಟಿನ, ತಾಲೂಕು ಆಡಳಿತದ ಎಲ್ಲ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ