ಅಭ್ಯರ್ಥಿಗಳಿಗೀಗ ರಿಲ್ಯಾಕ್ಸ್‌ ಮೂಡ್‌


Team Udayavani, Dec 7, 2019, 4:36 PM IST

hv-tdy-1

ಹಾವೇರಿ: ಹಿರೇಕೆರೂರು ಹಾಗೂ ರಾಣಿಬೆನ್ನೂರು ಉಪಚುನಾವಣೆ ಹಿನ್ನೆಲೆಯಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಒಂದು ತಿಂಗಳಿಂದ ಸುತ್ತಾಡಿದ ಅಭ್ಯರ್ಥಿಗಳು ಮತದಾನದ ಮರುದಿನ ರಿಲ್ಯಾಕ್ಸ್‌ ಮೂಡ್‌ಗೆ ಜಾರಿದರು.

ರಾಣಿಬೆನ್ನೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಬಿ.ಕೋಳಿವಾಡ ಶುಕ್ರವಾರ ಮನೆಯಲ್ಲೇ ಕಾಲ ಕಳೆದರು. ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬೆಳಗ್ಗೆಯಿಂದಲೇ ಕೋಳಿವಾಡರ ಮನೆಗೆ ಆಗಮಿಸುತ್ತಿದ್ದರು. ಬಂದ ಎಲ್ಲರೊಂದಿಗೆ ಮತದಾನ, ಫಲಿತಾಂಶದ ಬಗ್ಗೆ ಚರ್ಚಿಸಿದರು.

ರಾಣಿಬೆನ್ನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪೂಜಾರ ತನ್ನ ನೆಚ್ಚಿನ ಮನೆ ಶ್ವಾನದ ಜೊತೆ ಕೆಲ ಹೊತ್ತು ಕಳೆದರು. ನಂತರ ತಮ್ಮ ಇಟ್ಟಂಗಿ ಭಟ್ಟಿ ಕಡೆ ಸುತ್ತಾಡಿದರು. ಬಳಿಕ ತಮ್ಮ ಕುಟುಂಬದ ಜತೆ ಸಮಯ ಕಳೆದರು. ಸಂಜೆ ಹೊತ್ತು ತಮ್ಮ ಆಪರೊಂದಿಗೆ ಮತದಾನ, ಪ್ರಚಾರ ಪ್ರಕ್ರಿಯೆ, ಗೆಲುವಿನ ಲೆಕ್ಕಾಚಾರದ ಬಗ್ಗೆ ಚರ್ಚೆ ನಡೆಸಿದರು.

ಹಿರೇಕೆರೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ ಶುಕ್ರವಾರ ತಮ್ಮ ಮನೆಯಲ್ಲಿ ಕುಟುಂಬದವರೊಂದಿಗೆ ಉಪಹಾರ ಸೇವಿಸಿ, ಸದಸ್ಯರೊಂದಿಗೆ ಕಾರ್ಯಕರ್ತರ ಮಿತ್ರರ ಮದುವೆ, ಶುಭ ಸಮಾರಂಭಗಳಲ್ಲಿ ಭಾಗಿಯಾಗಿದರು. ಬಳಿಕ ಕಾರ್ಯಕರ್ತರು, ಮುಖಂಡರೊಂದಿಗೆ ಮತ ಲೆಕ್ಕಾಚಾರದಲ್ಲಿ ತೊಡಗಿದರು.

ಹಿರೇಕೆರೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಬಿ.ಎಚ್‌. ಬನ್ನಿಕೋಡ, ಮನೆಗೆ ಆಗಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಮತದಾನದ ಲೆಕ್ಕಚಾರ ಹಾಕಿದರು. ಬೆಳಗ್ಗೆಯಿಂದ ಸಂಜೆವರೆಗೂ ಮನೆಯಲ್ಲೇ ಕಾಲಕಳೆದ ಬನ್ನಿಕೋಡ ಸಂಪೂರ್ಣ ದಿನವನ್ನು ಕಾರ್ಯಕರ್ತರೊಡನೆ ಚರ್ಚೆ ಮಾಡುವ ಮೂಲಕವೇ ಕಳೆದರು.

ಟಾಪ್ ನ್ಯೂಸ್

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.