ಈಶ್ವರಪ್ಪ ಈ ರಾಜ್ಯದ ಜನತೆಯ ಕ್ಷಮೆ ಕೇಳಬೇಕು: ಐವನ್ ಡಿಸೋಜಾ
Team Udayavani, Dec 7, 2019, 5:43 PM IST
ಮಂಗಳೂರು: ಒಬ್ಬ ಮಹಿಳೆಯನ್ನ ಒಂದು ವಸ್ತುವಿಗೆ ಹೋಲಿಕೆ ಮಾಡಿದ್ದಾರೆ. ಬಿಜೆಪಿಗರ ಮನಸ್ಥಿತಿ ನೋಡಿ, ಹೇಳಿದ್ರೆ ಮಹಿಳೆಯರು, ಮಾತೆಯರು ಅಂತ ಮಾತನಾಡ್ತಾರೆ. ಒಬ್ಬ ಹಿರಿಯ ಸಚಿವ ಹೀಗೆ ಮಾತನಾಡೋದು ಎಷ್ಟು ಸರಿ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.
ಒಂದು ಐಶ್ವರ್ಯ ರೈಯನ್ನ ಎಷ್ಟು ಜನರಿಗೆ ಕೊಡೋದು ಎಂಬ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಇವರಿಗೆ ಬಾಯಿ ಮತ್ತು ತಲೆಗೆ ಬ್ಯಾಲೆನ್ಸ್ ಸರಿ ಇದ್ಯಾ? ಎಲ್ಲಿಯಾದ್ರೂ ಕಾಂಬಿನೇಷನ್ ಸರಿಯಿಲ್ವಾ ಅನ್ನೋದು ನನ್ನ ಪ್ರಶ್ನೆ. ಇವರು ಈ ರಾಜ್ಯದ ಜನತೆಯ ಕ್ಷಮೆ ಕೇಳಬೇಕು.ನೀವು ಯಾರಿಗೆ ಬೇಕಾದ್ರೂ ಮಂತ್ರಿ ಕೊಡಿ ತಕರಾರಿಲ್ಲ. ಆದ್ರೆ ಹೋಲಿಕೆ ಯಾರಿಗೆ ಮಾಡಿದ್ರೀ ಅನ್ನೋದ್ರ ಮೇಲೆ ನಿಮ್ಮ ಮನಸ್ಥಿತಿ ಗೊತ್ತಾಗುತ್ತೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ