ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ


Team Udayavani, Dec 8, 2019, 11:27 AM IST

8-December-4

ಬೇಲಿಮಲ್ಲೂರು ಜಿಪಂ ವ್ಯಾಪ್ತಿ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ12.29 ಕೋಟಿ ಅನುದಾನ ಬಿಡುಗಡೆ

ಹೊನ್ನಾಳಿ: ಬೇಲಿಮಲ್ಲೂರು ಜಿಪಂ ವ್ಯಾಪ್ತಿಯ ಬೇಲಿಮಲ್ಲೂರು, ಕೋಟೆಮಲ್ಲೂರು, ಅರಕೆರೆ, ಹಿರೇಗೋಣಿಗೆರೆ, ನರಸಗೊಂಡಹಳ್ಳಿ, ಮಾಸಡಿ, ಹೊಸಗೊಲ್ಲರಹಳ್ಳಿ, ಹೊಸದೇವರ ಹೊನ್ನಾಳಿ, ಹಳೆ ದೇವರ ಹೊನ್ನಾಳಿ ಮತ್ತು ಯಕ್ಕನಹಳ್ಳಿ ಗ್ರಾಮಗಳಲ್ಲಿ ಸಿಸಿ ರಸ್ತೆ, ಡಾಂಬರೀಕರಣ, ಚರಂಡಿ ಕಾಮಗಾರಿಗಳ ಉದ್ಘಾಟನೆ ಹಾಗೂ ಕಾಮಗಾರಿಗಳ ಶಂಕುಸ್ಥಾಪನೆಗೆ ಒಟ್ಟು 12.29 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ತಾಲೂಕಿನ ಬೇಲಿಮಲ್ಲೂರು ಜಿಪಂ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಲ್ಲಿ ಶನಿವಾರ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಕೋಟೆಮಲ್ಲೂರು ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಹೊಳೆ ಮೆಟ್ಟಿಲು ಮತ್ತು ರಸ್ತೆ ಡಾಂಬರೀಕರಣ ನಿರ್ಮಾಣಕ್ಕೆ 1.65 ಕೋಟಿ ರೂ., ಬೇಲಿಮಲ್ಲೂರು ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ 8.5 ಲಕ್ಷ ರೂ. ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಹಿರೇಗೋಣಿಗೆರೆ ಗ್ರಾಮದಲ್ಲಿ ಸಿಸಿ ರಸ್ತೆ, ಚರಡಿ ಕಾಮಗಾರಿಗೆ 94 ಲಕ್ಷ ರೂ., ಕೋಣನತಲೆ ಗ್ರಾಮದಲ್ಲಿ ಈಗಾಗಲೇ ಉದ್ಘಾಟನೆಗೊಂಡಿರುವ ಸಿಸಿ ರಸ್ತೆ ಹಾಗೂ ಶಂಕುಸ್ಥಾಪನೆಗಾಗಿ 1.18 ಕೋಟಿ ರೂ. ಅನುದಾನ ಮಂಜೂರು ಮಾಡಿಸಲಾಗಿದೆ. ಹರಗನಹಳ್ಳಿ, ಅರಕೆರೆ, ನರಸಗೊಂಡನಹಳ್ಳಿ, ಮಾಸಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿಗಳನ್ನು ಭರದಿಂದ ಹಮ್ಮಿಕೊಳ್ಳಲಾಗಿದೆ. ಈ ಎಲ್ಲಾ ಕಾಮಗಾರಿಗಳಿಗೆ ಒಟ್ಟು 12.29 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು.

ಜಿಪಂ ಉಪಾಧ್ಯಕ್ಷ ಸುರೇಂದ್ರ ನಾಯ್ಕ, ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್‌, ಬೆನಕನಹಳ್ಳಿ ಗ್ರಾಪಂ ಸದಸ್ಯ ಮಹೇಂದ್ರಗೌಡ, ಗ್ರಾಮದ ಮುಖಂಡ ಅರಕೆರೆ ನಾಗರಾಜ್‌ ಇದ್ದರು.

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.