ನಷ್ಟದಲ್ಲಿರುವ ಟೆಲಿಕಾಂ ಕಂಪೆನಿಗಳಿಗೆ ಕೇಂದ್ರ ಆರ್ಥಿಕ ನೆರವು ನೀಡುವ ಅವಶ್ಯಕತೆ ಇದೆಯೇ ?


Team Udayavani, Dec 8, 2019, 4:59 PM IST

sim

ಮಣಿಪಾಲ: ನಷ್ಟದಲ್ಲಿರುವ ಟೆಲಿಕಾಂ ಕಂಪೆನಿಗಳಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುವುದು ಅವಶ್ಯಕತೆ ಇದೆಯೇ? ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಉತ್ತಮ ಪ್ರತಿಕ್ರಿಯೆ ದೊರಕಿದೆ. ಅವುಗಳಲ್ಲಿ ಕೆಲವು ಇಲ್ಲಿದೆ.

ಮಧುಕರ್ ಬಿಳಿಚೋಡು: ಸರ್ಕಾರಿ ಸ್ವಾಮ್ಯದ ಸಂಸ್ಥೆಯೇ ಸಾಕಷ್ಟು ಸಂಕಟದಲ್ಲಿದೆ. ಇದರ ಅಭಿವೃದ್ಧಿಯತ್ತ ಮೊದಲು ಗಮನಹರಿಸಲಿ….
ದೇಶದ ಆರ್ಥಿಕ ಪರಿಸ್ಥಿತಿಯು ಹೇಳತೀರದು ಇಂತ ಸಮಯದಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಆರ್ಥಿಕ ಸಹಾಯ ತಕ್ಕಮಟ್ಟಿಗೆ ಸರಿಯಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ.

ಗುರುಪ್ರಸಾದ್ ರಾಜೇಂದ್ರ: ಖಂಡಿತಾ ಬೇಡ. ಅನಾವಶ್ಯಕ ಮಾತುಗಳು, ಮಸೇಜ್ಗಳು ಇರುವುದು ಸಮಯ ಹಾಳು ಮಾಡುವ ಅಬ್ಭ್ಯಾಸದ ಜನತೆ ನಷ್ಟಕ್ಕೆ ಕಾರಣ. ಸರ್ಕಾರದ ಹಣ ಕೂಡದು

ಸಣ್ಣಮಾರಪ್ಪ. ಚಂಗಾವರ ಸರ್ಕಾರಿ ಸ್ವಾಮ್ಯದ ಸಂಸ್ಥೆ ಅಥವಾ ಖಾಸಗಿ ಸ್ವಾಮ್ಯದ ಸಂಸ್ಥೆ ಯಾವುದೇ ನಷ್ಟದಲ್ಲಿದ್ದರು ದೇಶದ ಆರ್ಥಿಕತೆಯ ಮೇಲೆ ಹೊಡೆತ ಬೀಳುತ್ತದೆ. ಸಮಸ್ಯೆಯನ್ನು ಸರಿಪಡಿಸಿ ಬಳಕೆದಾರರಿಗೆ ಉಪಯೋಗವಾಗುವಂತೆ ಮಾಡುವುದು ಸರ್ಕಾರದ ಕೆಲಸ. ಖಾಸಗಿ ಕಂಪೆನಿಗಳು ಇದನ್ನು ದುರುಪಯೋಗಪಡಿಸಿಕೊಳ್ಳಬಾರದು.

ಮಂಜುನಾಥ್ ಕಾಡಜ್ಜಿ: ನಷ್ಟದಲ್ಲಿದೆ ಯಾರು ಹೇಳಿದ್ದು ಸ್ವಾಮೀ .ಈಗಿನ ಹಗಲು ದರೋಡೆ ಮಾಡುತ್ತಿರುವುದು ಸಾಕಾಗಿಲ್ವ ಕಂಪನಿಗಳಿಗೆ ಇವರ ಜೊತೆ ರಾಜಕಾರಣಿಗಳು ಸೇರಿದರೆ ಸಾಮಾನ್ಯ ನಾಗರೀಕರಿಗೆ ಬಿಸಿ ತುಪ್ಪವಾಗುವುದು ಖಚಿತ.

ಪುರುಷೋತ್ತಮ ಎಸ್ ಕುಲಕರ್ಣಿ: ಇ ಕಂಪನಿಗಳು ಮೊದಲೆ ಲೂಟಿ ಮಾಡಿವೆ ಎಲ್ಲಾ ಟೆಲಿಫೋನ್ ಕಂಪನಿಗಳು ಈಗಾಗಲೆ ಲೂಟಿ ಮಾಡಿದಾರೆ ಇನ್ನೂ ಲೂಟಿ ಮಾಡುತಿದಾರೆ

ರಾಜೇಶ್ ಅಂಚನ್ ಎಂ ಬಿ: ಖಂಡಿತಾ ಅವರಿಗೆ ನೆರವು ನೀಡೋ ಅಗತ್ಯವಿಲ್ಲ. 2014 ಕ್ಕೆ ಮೊದಲು ಇದೇ ಕಂಪನಿಗಳು ಗ್ರಾಹಕರಿಂದ ಲೆಕ್ಕವಿಲ್ಲದಷ್ಟು ಹಣ ದೋಚಿವೆ. ಕಾಲ್ ದರ ಇಂಟರ್ನೆಟ್ ದರ ಅಂತಾ ತಮ್ಮ ವಿವೇಚನೆಗೆ ಬಂದಷ್ಟು ದೋಚಿದಾಗ ಇವುಗಳಿಗೆ ಲಂಗೂ ಲಗಾಮು ಇರಲಿಲ್ಲ..ಈಗ ಸ್ಪರ್ಧೆ ಹೆಚ್ಚಿದಾಗ ಇವುಗಳಿಗೆ ಅರ್ಥ ವಾಗಿರಬೇಕು. ಸರಕಾರ ಇವುಗಳ ಈ ನಾಟಕಕ್ಕೆ ತಲೆಬಾಗಬಾರದು. ಸರ್ಕಾರಿ ಸ್ವಾಮ್ಯದ ಬಿಎಸ್ ಎಂಎಲ್ ಅನ್ನು ಪುನಶ್ಚೇತನಗೊಳಿಸಲಿ. ಖಾಸಗಿ ಕಂಪನಿಗಳಿಗೆ ಬೇಡ.

ಮಹದೇವಸ್ವಾಮಿ ಮಚ್ಚಿ: ಆಫೀಸ್ ಅಲ್ಲಿ ಕೆಲಸ ಮಾಡೋ ಇವರ್ಗೆ ಇಷ್ಟೊಂದು ಬೇಜಾರರಾದ್ರೆ ಮಳೆ ಚಳಿ ಬಿಸಿಲು ಅನ್ನದೆ ದುಡಿಯೋ ರೈತರ ನಷ್ಟ ಕ್ಕೆ ಬೆಲೆ ಇಲ್ವಾ.

ಟಾಪ್ ನ್ಯೂಸ್

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.