20 ಸಾವಿರ ಕೋಟಿ ರೂ. ಅಭಿವೃದ್ಧಿ ಕಾಮಗಾರಿ: ಪಿಣರಾಯಿ ವಿಜಯನ್
ಕಾಸರಗೋಡು ಜಿಲ್ಲೆಯ ಅತ್ಯಂತ ಎತ್ತರದ ಸೇತುವೆ ಉದ್ಘಾಟನೆ
Team Udayavani, Dec 9, 2019, 5:29 AM IST
ಕಾಸರಗೋಡು: ಎಡರಂಗ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಈ ವರೆಗೆ ಲೋಕೋಪಯೋಗಿ ಕ್ಷೇತ್ರದಲ್ಲಿ 20 ಸಾವಿರ ಕೋಟಿ ರೂ.ಗಳ ಕಾಮಗಾರಿ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು.
ಬೇಡಡ್ಕ – ಪುಲ್ಲೂರು ಪೆರಿಯ ಪಂಚಾಯತ್ಗಳನ್ನು ಸಂಪರ್ಕಿಸುವ ಜಿಲ್ಲೆಯಲ್ಲೇ ಅತ್ಯಂತ ಎತ್ತರದ ಆಯಂಕಡವು ಸೇತುವೆಯನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಂದಾಯ ಸಚಿವ ಇ. ಚಂದ್ರಶೇಖರನ್ ಅಧ್ಯಕ್ಷತೆ ವಹಿಸಿ ದ್ದರು. ಸಂಸದ ರಾಜಮೋಹನ್ ಉಣ್ಣಿತ್ತಾನ್ ಅತಿಥಿಯಾಗಿದ್ದರು. ಶಾಸಕ ಎಂ. ರಾಜಗೋಪಾಲನ್, ಜಿ.ಪಂ. ಅಧ್ಯಕ್ಷ ಎ.ಜಿ.ಸಿ. ಬಶೀರ್, ಡಿಸಿ ಡಾ| ಡಿ. ಸಜಿತ್ಬಾಬು, ಬ್ಲಾಕ್ ಪಂ. ಅಧ್ಯಕ್ಷ ಓಮನಾ ರಾಮಚಂದ್ರನ್, ಎಂ. ಗೌರಿ, ಗ್ರಾ.ಪಂ. ಅಧ್ಯಕ್ಷ ಸಿ. ರಾಮಚಂದ್ರನ್, ಶಾರದಾ ಎಸ್.ನಾಯರ್, ವಿ.ಪಿ.ಪಿ. ಮುಸ್ತಫ, ಕಾಂಞಂಗಾಡ್ ಬ್ಲಾಕ್ ಪಂ. ಸದಸ್ಯೆ ಉಷಾ ಚಂದ್ರನ್ ಉಪಸ್ಥಿತರಿದ್ದರು.ಮುಖ್ಯ ಎಂಜಿನಿಯರ್ ಎಸ್. ಮನಮೋಹನ್ ವರದಿ ಮಂಡಿಸಿದರು. ಶಾಸಕ ಕೆ. ಕುಂಞಿರಾಮನ್ ಸ್ವಾಗತಿಸಿದರು. ಸೂಪರಿಂಟೆಂಡೆಂಟ್ ಎಂಜಿನಿಯರ್ ಪಿ.ಕೆ. ಮಿನಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ