ಮದುವೆಗೆ ವರನೇ ಲೇಟಾಗಿ ಬಂದ್ರೆ ಏನಾಗುತ್ತೆ ಗೊತ್ತಾ?

ಹೌದಾ ಮಾರಾಯ್ರೆ!

Team Udayavani, Dec 9, 2019, 7:27 AM IST

Marriage-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ತನ್ನದೇ ಮದುವೆಗೆ ಲೇಟ್‌ ಆಗಿ ಬಂದರೆ ಏನಾಗಬಹುದು? ಉತ್ತರಪ್ರದೇಶದ ವರನೊಬ್ಬನಿಗೆ ಈ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿದೆ. ‘ಮದುಮಗ ಮದುವೆಗೆ ಲೇಟಾಗಿ ಬಂದ್ರೆ, ಮದುಮಗಳು ಬೇರೊಬ್ಬನೊಂದಿಗೆ ಸಪ್ತಪದಿ ತುಳಿಯಬಹುದು’ ಎಂಬುದೇ ಆ ಉತ್ತರ! ಹೌದು, ಇಲ್ಲಿನ ಬಿಜ್ನೋರ್‌ ಜಿಲ್ಲೆಯಲ್ಲಿ ನಡೆದ ನೈಜ ಘಟನೆಯಿದು.

ಮಧ್ಯಾಹ್ನ 2 ಗಂಟೆಗೆ ಮುಹೂರ್ತ ಫಿಕ್ಸ್‌ ಆಗಿತ್ತು. ವರ ಮೆರವಣಿಗೆಯಲ್ಲಿ ಬರಬೇಕಿತ್ತು. ಆದರೆ, ರಾತ್ರಿಯಾದರೂ ಮದುಮಗನ ಪತ್ತೆಯೇ ಇಲ್ಲ. ವಧುವಿನ ಕುಟುಂಬ ಕಾದು ಕಾದು ಸುಸ್ತಾಯಿತು. ಕೊನೆಗೆ ವಧುವು ಸ್ಥಳೀಯ ಯುವಕನೊಬ್ಬನನ್ನು ವರಿಸಲು ನಿರ್ಧರಿಸಿ, ಅದೇ ಮಂಟಪದಲ್ಲಿ ನೆರೆದವರ ಸಮ್ಮುಖದಲ್ಲಿ ತಾಳಿ ಕಟ್ಟಿಸಿಕೊಂಡಳು.

ತಡರಾತ್ರಿ ಮದುಮಗ ಬಂದು ನೋಡುವಾಗ ಎಲ್ಲವೂ ಮುಗಿದಿತ್ತು. ಆದರೆ, ಇದರ ಹಿಂದೆ ವಧೂ ವರರ ಕುಟುಂಬದ ನಡುವೆ ವರದಕ್ಷಿಣೆ ವಿಚಾರದಲ್ಲಿನ ವೈಮನಸ್ಸು ಕೂಡ ಕೆಲಸ ಮಾಡಿದೆ ಎನ್ನಲಾಗಿದೆ. ಅಲ್ಲದೆ, ತಮ್ಮನ್ನು ವಧುವಿನ ಕಡೆಯವರೇ ಒತ್ತೆಯಲ್ಲಿಟ್ಟುಕೊಂಡಿದ್ದರು ಎಂದು ವರನೂ ಆರೋಪಿಸಿದ್ದಾನೆ. ‘ಸತ್ಯ’ ಗೊತ್ತಾಗುವ ಮೊದಲೇ ಮದುವೆ ಮುಗಿದಿದೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.