ದೀದಿ ಸರಕಾರದಿಂದ 59 ರೂ.ಗೆ ಕೆಜಿ ಈರುಳ್ಳಿ
Team Udayavani, Dec 9, 2019, 2:08 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋಲ್ಕತಾ: ದೇಶದ ಇತರೆಡೆಗಳಂತೆಯೇ ಕೋಲ್ಕತಾದಲ್ಲೂ ಈರುಳ್ಳಿ ದರ ಕೆಜಿಗೆ 150 ರೂ. ದಾಟಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಲ ಸರಕಾರ ಪಡಿತರ ಅಂಗಡಿಗಳ ಮೂಲಕ ಸಬ್ಸಿಡಿ ದರದಲ್ಲಿ ಅಂದರೆ ಕೆಜಿಗೆ 59 ರೂ.ಗಳಂತೆ ಈರುಳ್ಳಿ ಮಾರಾಟ ಮಾಡುವುದಾಗಿ ಘೋಷಿಸಿದೆ.
ಸೋಮವಾರದಿಂದ 935 ಪಡಿತರ ಮಳಿಗೆಗಳಲ್ಲಿ ಇದು ಜಾರಿಯಾಗಲಿದೆ. ಪಡಿತರ ಕಾರ್ಡ್ ಕೊಟ್ಟರೆ ಒಂದು ಕುಟುಂಬಕ್ಕೆ 1 ಕೆಜಿ ಈರುಳ್ಳಿ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?