ಉಪಚುನಾವಣೆ 2019 ಹಣಾಹಣಿ; 9 ಕ್ಷೇತ್ರಗಳನ್ನು ಕಳೆದುಕೊಂಡ “ಕೈ”, ಜೆಡಿಎಸ್ ಗೂ ಮುಖಭಂಗ

ಭಾರತೀಯ ಜನತಾ ಪಕ್ಷ ಬಹುತೇಕ 12 ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಖಚಿತ

Team Udayavani, Dec 9, 2019, 11:21 AM IST

Siddaramaiah-HDK

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಬಹುತೇಕ 12 ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ಕೇವಲ ಎರಡು ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ಭಾರೀ ಮುಖಭಂಗಕ್ಕೊಳಗಾಗಿದೆ.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 11 ಕ್ಷೇತ್ರಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಉಪಚುನಾವಣೆಯಲ್ಲಿ 9 ಸ್ಥಾನಗಳನ್ನು ಕಳೆದುಕೊಂಡು, ಅನರ್ಹ ಶಾಸಕರು ಗೆಲುವಿನ ನಗು ಬೀರಿದ್ದಾರೆ. ಅಲ್ಲದೇ ಕಳೆದ ಬಾರಿ ಮೂರು ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್ ಕೂಡಾ ಉಪಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಕಳೆದುಕೊಂಡು ಮುಖಭಂಗಕ್ಕೊಳಗಾಗಿದೆ.

ಉಪಚುನಾವಣೆಯ ನಡೆದ ಶಿವಾಜಿನಗರದಲ್ಲಿ ಕಾಂಗ್ರೆಸ್ ನ ರಿಜ್ವಾನ್ ಹಾಗೂ ಹುಣಸೂರಿನಲ್ಲಿ ಎಚ್.ಬಿ.ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ. ಯಶವಂತಪುರದಲ್ಲಿ ಜೆಡಿಎಸ್ ನೇರಾನೇರ ಹಣಾಹಣಿ ನಡೆಸಿದ್ದರೂ, ಕೊನೆಯ ಹಂತದಲ್ಲಿ ಬಿಜೆಪಿಯ ಎಸ್ ಟಿ ಸೋಮಶೇಖರ್ ಮುನ್ನಡೆ ಸಾಧಿಸಿದ್ದಾರೆ. ಇದರೊಂದಿಗೆ ಜೆಡಿಎಸ್ ಎಲ್ಲಾ ಮೂರು ಸ್ಥಾನಗಳನ್ನು ಕಳೆದುಕೊಂಡಂತಾಗಿದೆ.

ಹದಿನೈದು ಕ್ಷೇತ್ರಗಳು ಯಾವುದು?

1)ಕಾಂಗ್ರೆಸ್ ನ ಬೈರತಿ ಬಸವರಾಜ(ಕೆಆರ್ ಪುರ), 2)ಎಸ್ ಟಿ ಸೋಮಶೇಖರ್(ಕಾಂಗ್ರೆಸ್-ಯಶವಂತಪುರ), 3)ರೋಷನ್ ಬೇಗ್ (ಕಾಂಗ್ರೆಸ್-ಶಿವಾಜಿನಗರ), 4)ಎಂಟಿಬಿ ನಾಗರಾಜ್ (ಕಾಂಗ್ರೆಸ್-ಹೊಸಕೋಟೆ), 5)ಡಾ.ಸುಧಾಕರ್(ಕಾಂಗ್ರೆಸ್-ಚಿಕ್ಕಬಳ್ಳಾಪುರ), 6)ರಮೇಶ್ ಜಾರಕಿಹೊಳಿ(ಕಾಂಗ್ರೆಸ್-ಗೋಕಾಕ್), 7)ಮಹೇಶ್ ಕುಮಟಳ್ಳಿ(ಅಥಣಿ), 8)ಶ್ರೀಮಂತ ಪಾಟೀಲ್ (ಕಾಂಗ್ರೆಸ್-ಕಾಗವಾಡ), 9)ಬಿಸಿ ಪಾಟೀಲ್(ಕಾಂಗ್ರೆಸ್-ಹಿರೇಕೆರೂರು), 10)ಶಿವರಾಮ್ ಹೆಬ್ಬಾರ್ (ಕಾಂಗ್ರೆಸ್-ಯಲ್ಲಾಪುರ), 11)ಆನಂದ್ ಸಿಂಗ್ (ಕಾಂಗ್ರೆಸ್-ವಿಜಯನಗರ), 12)ಆರ್ ಶಂಕರ್ (ಕೆಪಿಜೆಪಿ-ರಾಣೆಬೆನ್ನೂರು), 13)ಎಚ್. ವಿಶ್ವನಾಥ್(ಜೆಡಿಎಸ್-ಹುಣಸೂರು), 14)ಕೆ.ಗೋಪಾಲಯ್ಯ(ಜೆಡಿಎಸ್-ಮಹಾಲಕ್ಷ್ಮಿ ಲೇಔಟ್), 15)ನಾರಾಯಣಗೌಡ(ಜೆಡಿಎಸ್-ಕೆಆರ್ ಪೇಟೆ).

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.