ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ


Team Udayavani, Dec 9, 2019, 12:48 PM IST

bk-tdy-2

ಬನಹಟ್ಟಿ: ಸ್ಥಳೀಯ ಹಿರೇಮಠದ ಶಾಂತವೀರ ಶಿವಾಚಾರ್ಯರ 29ನೇ ಪುಣ್ಯ ಸ್ಮರಣೋತ್ಸವ ನಿಮಿತ್ತವಾಗಿ ರಂಭಾಪುರಿ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಮಹೋತ್ಸವ ರವಿವಾರ ಭಕ್ತ ಸಾಗರದ ಮಧ್ಯದಲ್ಲಿ ಅದ್ಧೂರಿಯಾಗಿ ನಡೆಯಿತು.

ಸ್ಥಳೀಯ ಭದ್ರನವರ ಕಟ್ಟಡದಿಂದ ಆರಂಭಗೊಂಡ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹಿರೇಮಠವನ್ನು ಮಧ್ಯಾಹ್ನ ತಲುಪಿತು. ಸಿದ್ದಾಪುರ ಶುಗರ್ಸ್‌ನ ಜಗದೀಶ ಗುಡಗುಂಟಿಮಠ, ಹಿರೇಮಠದ ಶರಣ ಬಸವ ಶಿವಾಚಾರ್ಯರು, ಜಮಖಂಡಿಯ ಮುತ್ತಿನಕಂತಿಮಠದ ಶಿವಲಿಂಗ ಪಂಡಿತಾರಾಧ್ಯ ಶಿವಾಚಾರ್ಯರು, ಸಿದ್ದನಗೌಡ ಪಾಟೀಲ, ಶ್ರೀಶೈಲ ಧಬಾಡಿ, ಸಂಗಣ್ಣ ಗಣೇಶನವರ, ಶಂಕರ ಸೋರಗಾವಿ, ಮಹಾಶಾಂತ ಶೆಟ್ಟಿ ಮೆರವಣಿಗೆಗೆ ಚಾಲನೆ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ಕುಂಭ ಮತ್ತು ಆರತಿ ಹೊತ್ತ ಮಹಿಳೆಯರು, ಪೇಠ ಸುತ್ತಿಕೊಂಡ ಪುರುಷರು ಕರಡಿ, ಸಂಬಾಳ, ಹಲಗೆ ಕೈ ಪಟ್ಟು ತಂಡ ಮತ್ತು ಸಂಗೀತ ವಾದಕರು ಮೆರವಣಿಗೆಗೆ ಕಳೆ ತಂದಿದ್ದರು. ಮೆರವಣಿಗೆಯ ಸಂದರ್ಭದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ನಿಂತ ಜನರು ಜಗದ್ಗುರುಗಳಿಗೆ ಹೂವಿನ ಮಳೆಗೈದರು. ಕಲ್ಲು ಸಕ್ಕರೆ ನೀಡಿ ಪ್ರಸಾದ ಸ್ವೀಕರಿಸಿದರು.

ಶೃಂಗಾರಗೊಂಡ ನಗರ: ಬೆಳಗ್ಗೆಯಿಂದಲೇ ಹೆಣ್ಣು ಮಕ್ಕಳು ಮೆರವಣಿಗೆ ಸಾಗುವ ರಸ್ತೆಯನ್ನು ಸ್ವತ್ಛಗೊಳಿಸಿ ರಂಗೋಲಿ ಹಾಕಿದ್ದರು. ಅಂದಾಜು ಎರಡು ಕಿ.ಮೀ ಉದ್ದದ ಮೆರವಣಿಗೆ ಗಮನ ಸೆಳೆಯಿತು. ಮೆರವಣಿಗೆಯ ಸಂದರ್ಭದಲ್ಲಿ ಚಾಕಲೇಟ್‌, ಕಲ್ಲು ಸಕ್ಕರೆ, ಶರಬತ್‌ ಮಜ್ಜಿಗೆ ನೀಡಿದರು. ಶ್ರೀಪಾದ ಬಾಣಕಾರ, ರಾಜಶೇಖರ ಮಾಲಾಪುರ, ವಿರೂಪಾಕ್ಷಪ್ಪ ಕೊಟಕನೂರ, ರಾಜಶೇಖರ ಹಿರೇಮಠ, ಚೆನ್ನಯ್ಯ ಲಿಂಗದ, ಬಸವರಾಜ ಜಾಡಗೌಡ, ಮಲ್ಲಿಕಾರ್ಜುನ ಬಾವಲತ್ತಿ, ಪ್ರಕಾಶ ಹೋಳಗಿ, ಪ್ರಕಾಶ ಮಂಡಿ, ಮಲ್ಲಿನಾಥ ಕಕಮರಿ ಪ್ರಶಾಂತ ಕೊಳಕಿ, ಮಲ್ಲಿಕಾರ್ಜುನ ತುಂಗಳ, ಸೋಮು ಗೊಂಬಿ, ಗೌರಿ ಮಿಳ್ಳಿ, ಶಾಂತಾ ಸೋರಗಾವಿ, ಕಮಲಾ ಹಾರೂಗೇರಿ, ಶಿವಾನಂದ ಹಿರೇಮಠ, ವಿರೂಪಾಕ್ಷಿಮಠದ ರುದ್ರಯ್ಯ ಕಾಡದೇವರ, ವೈ.ಬಿ. ಕೊರಡೂರ, ದಾನಪ್ಪ ಹುಲಜತ್ತಿ, ಶಿವು ಗುಂಡಿ, ರವಿ ಬಾಡಗಿ, ಶಂಕರ ಕೆಸರಗೊಪ್ಪ, ನಂದು ಕುಳ್ಳಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.