ಪೊಲೀಸರಿಗಿನ್ನು “ಕೋಟಿ ಚೆನ್ನಯ’ ಅಪಾರ್ಟ್‌ಮೆಂಟ್‌ ವಾಸ

25 ಕೋಟಿ ರೂ. ಮೌಲ್ಯದ ಎರಡು ವಸತಿ ಸಮುಚ್ಚಯ ಹಸ್ತಾಂತರ

Team Udayavani, Dec 10, 2019, 4:59 AM IST

ed-33

ಅತ್ತಾವರ: ಹಂಚಿನ ಮನೆಯಲ್ಲಿ ವಾಸವಾಗಿದ್ದ ಪೊಲೀಸರಿಗೆ ಇನ್ನು ಮುಂದೆ ವಸತಿ ಸಮುಚ್ಚಯದಲ್ಲಿ ವಾಸಿಸುವ ಭಾಗ್ಯ ದೊರಕಿದೆ. ನಗರದ ಪೊಲೀಸ್‌ ಲೇನ್‌ನಲ್ಲಿ ಪೊಲೀಸರಿಗೆಂದೇ 96 ಫ್ಲಾ ಟ್‌ಗಳನ್ನು ಹೊಂದಿರುವ 25 ಕೋಟಿ ರೂ. ಮೌಲ್ಯದ ಎರಡು ವಸತಿ ಸಮುಚ್ಚಯ ನಿರ್ಮಿಸಿ ಹಸ್ತಾಂತರಿಸಲಾಗಿದೆ.

ಪೊಲೀಸರಿಗೆ ವಸತಿ ಸಮುಚ್ಚಯ ನಿರ್ಮಿಸಬೇಕೆಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಪೊಲೀಸರ ಬೇಡಿಕೆಗೆ ಸ್ಪಂದಿಸಿದ್ದ ಸರಕಾರ ಪೊಲೀಸ್‌ ವಸತಿ ಸಮುಚ್ಚಯ ನಿರ್ಮಾಣಕ್ಕೆ ಹಸುರು ನಿಶಾನೆ ತೋರಿತ್ತು. 2016ರಲ್ಲಿ ಪೊಲೀಸ್‌ ವಸತಿ ಸಮುಚ್ಚಯದ ನಿರ್ಮಾಣ ಕೆಲಸ ಆರಂಭಿಸಲಾಗಿತ್ತು. ನಾಲ್ಕು ವರ್ಷದಲ್ಲಿ ಎರಡು ವಸತಿ ಸಮುಚ್ಚಯಗಳ ನಿರ್ಮಾಣ ಕಾಮಗಾರಿ ಮುಕ್ತಾಯಗೊಂಡಿದ್ದು, ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುವ ಪೊಲೀಸರ ಕನಸು ನನಸಾದಂತಾಗಿದೆ. ವಸತಿ ಸಮುಚ್ಚಯವನ್ನು ಸೋಮವಾರ ಉದ್ಘಾಟಿಸಲಾಗಿದ್ದು, ಪೊಲೀಸರ ವಾಸಕ್ಕೆ ಹಸ್ತಾಂತರಿಸಲಾಗಿದೆ.

ತಲಾ 48 ಮನೆಗಳು
2 ಫ್ಲ್ಯಾಟ್‌ಗಳಲ್ಲಿ ತಲಾ 48 ಮನೆಗಳೊಂದಿಗೆ ಒಟ್ಟು 96 ಫ್ಲಾ ಟ್‌ಗಳನ್ನು ಈ ವಸತಿ ಸಮುಚ್ಚಯ ಹೊಂದಿದೆ. ಎರಡೂ ವಸತಿ ಸಮುಚ್ಚಯಗಳಲ್ಲಿ ನೆಲ ಮಹಡಿ ಮತ್ತು 5 ಮಹಡಿಗಳಿವೆ. 2 ಬಿಎಚ್‌ಕೆಯ ಕಟ್ಟಡದಲ್ಲಿ ಪ್ರತಿ ಮನೆಗೆ 2 ಬೆಡ್‌ರೂಂ, 1 ಕಿಚನ್‌, 1 ಹಾಲ್‌, ಟಾಯ್ಲೆಟ್‌, ಬಾತ್‌ರೂಂ ವ್ಯವಸ್ಥೆ ಇದೆ. ಎರಡು ಬೆಡ್‌ರೂಂಗಳ ಪೈಕಿ ಒಂದು ರೂಂನಲ್ಲಿ ಅಟ್ಯಾಚ್‌ಡ್‌ ಶೌಚಾಲಯ ವ್ಯವಸ್ಥೆ ಇದೆ. ಮೇಲಿನ ಮಹಡಿಗಳಿಗೆ ತೆರಳಲು ಲಿಫ್ಟ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಎನ್‌.ಆರ್‌. ಕನ್‌ಸ್ಟ್ರಕ್ಷನ್ಸ್‌ ಸಂಸ್ಥೆಯು ವಸತಿ ಸಮುಚ್ಚಯದ ನಿರ್ಮಾಣ ಕಾಮಗಾರಿಯನ್ನು ವಹಿಸಿಕೊಂಡಿತ್ತು.

ಕೋಟಿ ಚೆನ್ನಯರ ಹೆಸರು
ಹಲವಾರು ವರ್ಷಗಳಿಂದ ಹಂಚಿನ ಮನೆಗಳಲ್ಲಿ ವಾಸಿಸುತ್ತಿದ್ದ ಪೊಲೀಸರಿಗೆ ಇನ್ನು ಅಪಾರ್ಟ್‌ಮೆಂಟ್‌ ವಾಸದ ಖುಷಿ. ಅಪಾರ್ಟ್‌ಮೆಂಟ್‌ಗೆ ಸತ್ಯ, ಧರ್ಮ, ನ್ಯಾಯಕ್ಕೆ ಹೆಸರಾದ ತುಳುನಾಡಿನ ಅವಳಿ ವೀರಪುರುಷರಾದ ಕೋಟಿ ಚೆನ್ನಯರ ಹೆಸರನ್ನು ಇಡಲಾಗಿದೆ.

ಕನಸು ನನಸಾಗಿದೆ
ಪ್ರತಿಯೊಬ್ಬರಿಗೂ ಒಳ್ಳೆಯ ಮನೆಯಲ್ಲಿ ಜೀವಿಸಬೇಕೆಂಬ ಕನಸಿರುತ್ತದೆ. ಜನರಿಗೆ 24×7 ರಕ್ಷಣೆ ಕಲ್ಪಿಸುವ ಪೊಲೀಸರು ಮತ್ತು ಅವರ ಕುಟುಂಬದವರಿಗೂ ಉತ್ತಮ ಸೌಕರ್ಯಗಳು ಸಿಕ್ಕಿದಾಗ ಅವರ ಕೆಲಸದ ಉತ್ಸಾಹವೂ ಹೆಚ್ಚಾಗುತ್ತದೆ. ವಸತಿ ಸಮುಚ್ಚಯವಾಸದ ಬಗ್ಗೆ ಅವರ ಬಹುದಿನಗಳ ಕನಸು ಪ್ರಸ್ತುತ ನನಸಾಗಿದೆ. ಮುಂದೆಯೂ ಪೊಲೀಸರಿಗೆ ಉತ್ತಮ ಸೌಲಭ್ಯ ಕಲ್ಪಿಸಿಕೊಡುವಲ್ಲಿ ಸರಕಾರ ಬದ್ಧವಾಗಿದೆ.
 - ಡಿ. ವೇದವ್ಯಾಸ ಕಾಮತ್‌, ಶಾಸಕರು

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.