ಗೂಡಂಗಡಿ ತೆರವು ಕಾರ್ಯಾಚರಣೆ


Team Udayavani, Dec 10, 2019, 3:12 PM IST

bk-tdy-2

ಹುನಗುಂದ: ಪಟ್ಟಣದಲ್ಲಿ ಬೆಳಗಾವಿ ರಾಯಚೂರು ರಾಜ್ಯ ಹೆದ್ದಾರಿ 20ರ ಅಕ್ಕಪಕ್ಕದಲ್ಲಿ ಹೆಚ್ಚುತ್ತಿರುವ ಗೂಡಂಗಡಿಗಳಿಂದ ವಾಹನ ಮತ್ತು ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಸಂಚಾರ ದಟ್ಟಣೆಯಿಂದ ಪಾದಾಚಾರಿಗಳು ರಸ್ತೆ ದಾಟಲು ಹರಸಾಹಸಪಡುವುದನ್ನು ಮನಗಂಡ ಪೊಲೀಸ್‌ ಇಲಾಖೆ ಸೋಮವಾರ ಗೂಡಂಗಡಿಗಳ ತೆರವುಗೊಳಿಸುವ ಕಾರ್ಯಾಚರಣೆಗೆ ಚಾಲನೆ ನೀಡಿತು.

ಪಿಎಸ್‌ಐ ಪುಂಡಲಿಕ ಪಟಾತರ ನೇತೃತ್ವದಲ್ಲಿ ರಸ್ತೆ ಬದಿಯಲ್ಲಿರುವ ಗೂಡಂಗಡಿಗಳ ತೆರವು ಕಾರ್ಯಾಚರಣೆಗೆ ಆರಂಭಗೊಂಡಿತು. ನಿತ್ಯ ಸಾವಿರಾರು ವಾಹನಗಳು ಈ ರಾಜ್ಯ ಹೆದ್ದಾರಿಯ ಮುಖಾಂತರ ಸಂಚರಿಸುತ್ತಿದ್ದು, ಈ ರಸ್ತೆಯ ಎಡಬಲದಲ್ಲಿ ಅನೇಕ ಚಿಕ್ಕ ಚಿಕ್ಕ ಅಂಗಡಿಗಳು ನಿರ್ಮಿಸಿ ಸುಗಮ ಸಂಚಾರಕ್ಕೆ ಬಹುದೊಡ್ಡ ಸಮಸ್ಯೆಯಾಗಿದೆ. ಪಟ್ಟಣ ದಾಟಲು ದೊಡ್ಡ ದೊಡ್ಡ ವಾಹನಗಳ ಸವಾರರು ಹರಸಾಹಸಪಡುವಂತಾಗಿತ್ತು. ಅಂಗಡಿ ಗಳನ್ನು ತೆರವು ಮಾಡಿ ಸುಗಮವಾಗಿ ರಸ್ತೆ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ಪಿಎಸ್‌ಐ ಪುಂಡಲಿಕ ಪಟಾತರ ಹೇಳಿದರು.

ಹವಾಲ್ದಾರ್‌ ಸಿ.ಸಿ. ಪಾಟೀಲ, ಜಿ.ಎಂ. ಪರಡಿಮಠ, ಪಿಸಿಗಳಾದ ಹನಮಂತ ಇಟಗಿ, ಎಸ್‌.ಆರ್‌. ತೊಂಡಿಹಾಳ, ಸಂಗಣ್ಣ ತುಪ್ಪದ, ಹನಮಂತ ಮೊಸಳಿ, ಸಿ.ಟಿ. ಲಮಾಣಿ ಮತ್ತು ಎಸ್‌.ಎಸ್‌.ಉತ್ನಾಳ ಇತರರು ತೆರವು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.