ಮೋದಿ ಟ್ವೀಟ್‌ಗೆ ಚಿನ್ನದ ಗರಿ

ಭಾರತದ ಈ ವರ್ಷದ "ಗೋಲ್ಡನ್‌ ಟ್ವೀಟ್‌' ಎಂಬ ಬಿರುದು

Team Udayavani, Dec 11, 2019, 6:00 AM IST

ds-50

ಹೊಸದಿಲ್ಲಿ: ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿನ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದ ಟ್ವೀಟ್‌ “ಭಾರತದ 2019ರ ಚಿನ್ನದ ಟ್ವೀಟ್‌'(ಗೋಲ್ಡನ್‌ ಟ್ವೀಟ್‌ ಆಫ್ 2019) ಎಂಬ ಹೆಗ್ಗಳಿಕೆಯನ್ನು ಪಡೆದಿದೆ.

ಸ್ವತಃ ಟ್ವಿಟರ್‌ ಸಂಸ್ಥೆಯೇ ಮಂಗಳವಾರ ಈ ಘೋಷಣೆ ಮಾಡಿದೆ. ಫ‌ಲಿತಾಂಶ ಪ್ರಕಟವಾಗಿ ಬಿಜೆಪಿ ಜಯಭೇರಿ ಬಾರಿಸಿದೆ ಎಂಬ ಸುದ್ದಿ ಬಹಿರಂಗವಾಗುತ್ತಲೇ ಪ್ರಧಾನಿ ಮೋದಿ, “ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌, ಸಬ್‌ಕಾ ವಿಶ್ವಾಸ್‌, ವಿಜಯೀ ಭಾರತ್‌’ ಎಂದು ಟ್ವೀಟ್‌ ಮಾಡಿದ್ದರು. ದೇಶಾದ್ಯಂತ ಭಾರೀ ಜನಪ್ರಿಯತೆ ತಂದುಕೊಟ್ಟಿದ್ದ ಈ ಟ್ವೀಟ್‌ಗೆ ಆ ಸಮಯದಲ್ಲಿ 4.20 ಲಕ್ಷ ಲೈಕ್‌ಗಳು ಹಾಗೂ 1.17 ಲಕ್ಷ ರೀಟ್ವೀಟ್‌ಗಳು ವ್ಯಕ್ತವಾಗಿದ್ದವು. ಅವರು ಮೇ 23ರ ಅಪರಾಹ್ನ 2.42ರ ಸಮಯದಲ್ಲಿ ಟ್ವೀಟ್‌ ಮಾಡಿದ್ದರು.

ಬಿಜೆಪಿ 303 ಲೋಕಸಭಾ ಸ್ಥಾನಗಳೊಂದಿಗೆ ಅಭೂತ ಪೂರ್ವ ಜಯ ಸಾಧಿಸಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ ಕೂಟವು 353 ಸ್ಥಾನಗಳನ್ನು ಗೆದ್ದುಕೊಂಡಿತ್ತು. ದೇಶದ ಬಹು ತೇಕ ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್‌ ಮಾಡಿತ್ತು.

ಕೊಹ್ಲಿ ಟ್ವೀಟ್‌ಗೂ ಸ್ಥಾನ
ಇದೇ ವೇಳೆ, ಮಹೇಂದ್ರ ಸಿಂಗ್‌ ಧೋನಿ ಅವರ ಜನ್ಮದಿನ ದಂದು ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮಾಡಿದ್ದ ಟ್ವೀಟ್‌ ಕ್ರೀಡಾ ಜಗತ್ತಿನಲ್ಲಿ ಅತೀ ಹೆಚ್ಚು “ರೀಟ್ವೀಟ್‌ ಕಂಡ ಟ್ವೀಟ್‌’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹ್ಯಾಷ್‌ಟ್ಯಾಗ್‌ನ ವಿಚಾರಕ್ಕೆ ಬಂದರೆ, “ಲೋಕಸಭಾ ಚುನಾವಣೆ 2019′ ಎಂಬ ಹ್ಯಾಷ್‌ಟ್ಯಾಗ್‌ನಲ್ಲಿ ಅತೀ ಹೆಚ್ಚು ಟ್ವೀಟ್‌ಗಳು ಅಪ್‌ಲೋಡ್‌ ಆಗಿವೆ. ಅನಂತರದ ಸ್ಥಾನದಲ್ಲಿ “ಚಂದ್ರಯಾನ 2′, “ಸಿಡಬ್ಲ್ಯೂಸಿ19′, “ಪುಲ್ವಾಮಾ’ ಹಾಗೂ “ಆರ್ಟಿಕಲ್‌ 370′ ಹ್ಯಾಷ್‌ಟ್ಯಾಗ್‌ಗಳು ಜನಪ್ರಿಯ ವಾಗಿವೆ.

ಯಾವುದು ಆ ಗೋಲ್ಡನ್‌ ಟ್ವೀಟ್‌?
ಸಬ್‌ಕಾ ಸಾಥ್‌+ಸಬ್‌ಕಾ ವಿಕಾಸ್‌+ಸಬ್‌ಕಾ ವಿಶ್ವಾಸ್‌= ವಿಜಯೀ ಭಾರತ್‌. ನಾವೆಲ್ಲರೂ ಒಂದಾಗಿ ಬೆಳೆಯೋಣ, ಒಂದಾಗಿ ಸಮೃದ್ಧಿ ಗಳಿಸೋಣ, ಒಂದಾಗಿ ಬಲಿಷ್ಠ ಮತ್ತು ಎಲ್ಲರನ್ನೊಳಗೊಂಡ ಭಾರತವನ್ನು ನಿರ್ಮಿಸೋಣ. ಭಾರತವು ಮತ್ತೂಮ್ಮೆ ಗೆದ್ದಿದೆ. ವಿಜಯೀ ಭಾರತ್‌.

ಮೇ 23 ಪೋಸ್ಟ್‌ ಮಾಡಿದ ದಿನ
4,20,000 ಕೆಲವೇ ಕ್ಷಣ ಗಳಲ್ಲಿ ಸಿಕ್ಕ ಲೈಕ್‌ಗಳು
1,17,100 ರೀಟ್ವೀಟ್‌ ಆಗಿದ್ದು

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.