ಸಮ್ಮೇಳನ ಯಶಸ್ವಿ, ಶ್ರೇಯಸ್ಸು ತರುವಂತೆ ಶ್ರಮಿಸಲು ಅಧಿಕಾರಿಗಳಿಗೆ ಡಿಸಿಎಂ ತಾಕೀತು


Team Udayavani, Dec 12, 2019, 12:50 PM IST

news-tdy-4

ಕಲಬುರಗಿ: ಫೆಬ್ರವರಿ 5 ರಿಂದ ಕಲಬುರಗಿಯಲ್ಲಿ ನಡೆಯಲಿರುವ ಅಖಿಲ ಭಾರತ 85 ನೇಯ ಸಮ್ಮೇಳನಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮ್ಮೇಳನ ಯಶಸ್ವಿಯಾಗಿ ನೆರವೇರುವ ನಿಟ್ಟಿನಲ್ಲಿ ಶ್ರಮಿಸುವಂತೆ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಾಕೀತು ಮಾಡಿದರು.

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಲಬುರಗಿ ಸಮ್ಮೇಳನ ಯಶಸ್ವಿ ಶ್ರೇಯಸ್ಸು ಆಗಲು ಮಹತ್ವ ಕೊಡಿ. ಬಹು ಮುಖ್ಯವಾಗಿ ವಹಿಸಿ ಕೊಡಲಾಗುವ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದರು.

ತೊಗರಿ ಖರೀದಿಗೆ ಸಂಬಂಧಿಸಿದಂತೆ ಡಿ. 13 ರಂದು ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸುತ್ತಿರುವುದಾಗಿ ಡಿಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು. ಸರ್ಕಾರಿ ಕಾರ್ಯಕ್ರಮ ಹಾಗೂ ಸಭೆಗಳಲ್ಲಿ ಶಿಷ್ಟಾಚಾರ ನಿಯಮ ಕಡ್ಡಾಯವಾಗಿ ಪಾಲಿಸಬೇಕೆಂದು ಡಿಸಿಎಂ ಕಾರಜೋಳ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಅಫಜಲಪುರ ಶಾಸಕ ಎಂ.ವೈ ಪಾಟೀಲ್ ಅವರು ತಮ್ಮ ತಾಲ್ಲೂಕಿನ ಲ್ಲಿ ಅದರಲ್ಲೂ ದೇವಲ್ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದ ಅಭಿವೃದ್ಧಿ ಸಂಬಂಧ ಸಭೆಗೆ ತಮ್ಮನ್ನು ಆಹ್ವಾನಿಸದೇ ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು.

15 ತಿಂಗಳ ನಂತರ ಕೆಡಿಪಿ: ಉಪಮುಖ್ಯಮಂತ್ರಿ ‌ಕಾರಜೋಳ ಅಧ್ಯಕ್ಷತೆಯಲ್ಲಿ ‌ ಸುಮಾರು 15 ತಿಂಗಳ ಬಳಿಕ ಇಲ್ಲಿನ ಜಿಲ್ಲಾಧಿಕಾರಿ ‌ಕಚೇರಿಯ ಸಭಾಂಗಣದಲ್ಲಿ ಉಪಮುಖ್ಯಮಂತ್ರಿ, ಜಿಲ್ಲಾ‌ ಉಸ್ತುವಾರಿ ಸಚಿವ ಗೋವಿಂದ ಎಂ.ಕಾರಜೋಳ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯಿತು.

ಅಫಜಲಪುರ ಶಾಸಕ ಎಂ.ವೈ.ಪಾಟೀಲ, ಚಿಂಚೋಳಿ ಶಾಸಕ ಡಾ.ಅವಿನಾಶ್ ‌ಜಾಧವ್, ಕಲಬುರ್ಗಿ ಗ್ರಾಮೀಣ ಶಾಸಕ ಬಸವರಾಜ ‌ಮತ್ತಿಮೂಡ, ಕಲಬುರ್ಗಿ ಉತ್ತರ ಶಾಸಕಿ ಕನೀಜ್ ಫಾತಿಮಾ, ಆಳಂದ ಶಾಸಕ ಸುಭಾಷ್ ಗುತ್ತೇದಾರ, ಸೇಡಂ ಶಾಸಕ ರಾಜಕುಮಾರ ‌ಪಾಟೀಲ ತೇಲ್ಕೂರ, ವಿಧಾನಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಬಿ.ಜಿ.ಪಾಟೀಲ, ಜಿ.ಪಂ. ಅಧ್ಯಕ್ಷೆ ಸುವರ್ಣ ‌ಮಲಾಜಿ, ಜಿಲ್ಲಾಧಿಕಾರಿ ಶರತ್ ಬಿ, ಜಿ.ಪಂ. ಸಿಇಒ ಡಾ.ರಾಜಾ ಪಿ, ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಐಎಫ್ಎಸ್ ಅಧಿಕಾರಿ ವಾನತಿ ಇದ್ದಾರೆ.

ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ದತ್ತ ಮಂದಿರದ ಅಭಿವೃದ್ಧಿಗಾಗಿ ₹ 10 ಕೋಟಿ ಅನುದಾನ ‌ಬಿಡುಗಡೆಯಾಗಿದ್ದು, ಯಾವ ಅಭಿವೃದ್ಧಿ ‌ಕಾರ್ಯಕ್ರಮ ಕೈಗೊಳ್ಳಬೇಕು ಎಂದು ನಿರ್ಧಾರ ಕೈಗೊಳ್ಳುವ ಸಭೆಗೆ ತಮ್ಮನ್ನು ಆಹ್ವಾನಿಸದೇ ಅವಮಾನ ಮಾಡಲಾಗಿದೆ ‌ಎಂದು ಶಾಸಕ ಎಂ.ವೈ.ಪಾಟೀಲ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಶಂಕುಸ್ಥಾಪನೆಗೆ ಖಂಡಿತ ಕರೆಯಲಾಗುತ್ತದೆ ಎಂದು ಹೇಳಿ ಸಚಿವರು ಶಿಷ್ಟಾಚಾರದ ಚರ್ಚೆಗೆ ತೆರೆ ಎಳೆದರು.

ಕಾಂಗ್ರೆಸ್ ಶಾಸಕ ಡಾ ಅಜಯ್ ಸಿಂಗ್ ಹಾಗೂ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ಸಭೆಗೆ ಗೈರು ಹಾಜರಾಗಿದ್ದಾರೆ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.