ಹುಣ್ಣಿಮೆಯಂದು ಶ್ರೀ ಕಾಲಭೈರವೇಶ್ವರನ ಪೂಜೆ ನೆರವೇರಿಸಿದ ಬಿಎಸ್ ವೈ
Team Udayavani, Dec 12, 2019, 1:04 PM IST
ಮಂಡ್ಯ: ಸಿಎಂ ಬಿಎಸ್ ವೈ ಹುಣ್ಣಿಮೆಯಂದು ಶ್ರೀ ಕಾಲಭೈರವೇಶ್ವರನ ಪೂಜೆ ನೆರವೇರಿಸಿದರು. ಅಮಾವಾಸ್ಯೆಯಲ್ಲಿ ಕಾಲಭೈರವೇಶ್ವರನ ಪೂಜೆ ನೆರವೇರಿಸಿದರೆ ಇಷ್ಟಾರ್ಥ ಸಿದ್ಧಿ ಎಂಬ ನಂಬಿಕೆ ಇದೆ.
ಅಮಾವಾಸ್ಯೆ ಪೂಜೆಗೆ ಪರ್ಯಾಯವಾಗಿ ಹುಣ್ಣಿಮೆ ಪೂಜೆ ನೆರವೇರಿಸಿದರು. ಈ ಹಿಂದೆ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೂ ಮುನ್ನ ಪೂಜೆ ನೆರವೇರಿಸಿದ್ದ ಜೆಡಿಎಸ್ ವರಿಷ್ಟರು. ಹುಣ್ಣಿಮೆ ಪೂಜೆ ನೆರವೇರಿಸುವ ಮೂಲಕ ದಳಪತಿಗಳಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳು ಆದಿಚುಂಚನಗಿರಿಯ ಕಾಲಬೈರವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಕಾಲಬೇರವೇಶ್ವರನ ಆಶೀರ್ವಾದ ಪಡೆದರು. ಈ ವೇಳ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀಗಳಾದ ನಿರ್ಮಲಾನಂದ ಶ್ರೀಗಳು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು
Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ
HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್ ಶಾಸಕ ಉದಯ್
Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
MUST WATCH
ಹೊಸ ಸೇರ್ಪಡೆ
National Conference ರೋಡ್ ಶೋ ವೇಳೆ ಮೂವರಿಗೆ ಚಾಕು ಇರಿತ
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ