ದತ್ತ ಭಕ್ತರಿಂದ ಬೃಹತ್ ಶೋಭಾಯಾತ್ರೆ
ಜಯಘೋಷ-ಭಜನೆ ಮಾಡುತ್ತಾ ಸಾಗಿದ ಭಕ್ತರುನೃತ್ಯ ಮಾಡಿ ಗಮನ ಸೆಳೆದ ನಾರಿಯರು
Team Udayavani, Dec 12, 2019, 1:32 PM IST
ಚಿಕ್ಕಮಗಳೂರು : ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ನಡೆಯುತ್ತಿರುವ ದತ್ತ ಜಯಂತಿ ಉತ್ಸವದ ಅಂಗವಾಗಿ ನಗರದಲ್ಲಿ ಬುಧವಾರ ದತ್ತಮಾಲಾಧಾರಿಗಳು ಬೃಹತ್ ಶೋಭಾಯಾತ್ರೆ ನಡೆಸಿದರು.
ಮಹಿಳೆಯರ ಕುಣಿತ: ಕೇವಲ ಯುವಕರು ಮಾತ್ರವಲ್ಲದೆ ಈ ಬಾರಿ ಮಹಿಳೆಯರು ಸಹ ಹಿಂದೂ ಪರ ಘೋಷಣೆ ಕೂಗಿ, ಭಜನೆ ಮಾಡುತ್ತ ಹೆಜ್ಜೆ ಹಾಕಿದರು. ಸಂಘಟನೆಗಳ ಮುಖಂಡರು, ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದ ಮಾಲಾಧಾರಿಗಳು ಸರತಿ ಸಾಲನ್ನು ಬಿಟ್ಟು ಹೋಗದಂತೆ ತಡೆಯುತ್ತಿದ್ದರು.
ರಸ್ತೆಯಲ್ಲಿ ಕುಳಿತು ಭಜನೆ: ಶೋಭಾಯಾತ್ರೆ ಬಸವನಹಳ್ಳಿ ಮುಖ್ಯರಸ್ತೆಯಲ್ಲಿ ಬರುತ್ತಿದ್ದಾಗ ಗಣಪತಿ ದೇವಾಲಯದ ಮುಂಭಾಗದಲ್ಲಿ ಭಜರಂಗದಳ ಜಿಲ್ಲಾ ಮಾಜಿ ಸಂಚಾಲಕ ತುಡಕೂರು ಮಂಜು ಹಾಗೂ ಇತರ ದತ್ತಮಾಲಾಧಾರಿಗಳು ರಸ್ತೆಯ ಮೇಲೆ ಕುಳಿತು ಹಿಂದೂಪರ ಘೋಷಣೆ ಕೂಗಲಾರಂಭಿಸಿದರು.
ಅಲ್ಲದೇ, ಕೆಲಕಾಲ ರಸ್ತೆಯ ಮೇಲೆ ಕುಳಿತು ಭಜನೆ ಮಾಡಿದರು. ಶೋಭಾಯಾತ್ರೆಯಲ್ಲಿ ಸಚಿವ ಸಿ.ಟಿ.ರವಿ, ಬಿಜೆಪಿ ಜಿಲ್ಲಾಧ್ಯಕ್ಷ ಡಿ.ಎನ್.ಜೀವರಾಜ್, ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್, ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್ .ಭೋಜೇಗೌಡ, ಭಜರಂಗದಳ ರಾಷ್ಟ್ರೀಯ ಸಹ ಸಂಚಾಲಕ ಸೂರ್ಯನಾರಾಯಣ್, ದಕ್ಷಿಣ ಪ್ರಾಂತ ಸಹ ಸಂಚಾಲಕ ರಘು ಸಕಲೇಶಪುರ, ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯಾಧ್ಯಕ್ಷ ಶಿವಶಂಕರ್, ಕಾರ್ಯದರ್ಶಿ ಯೋಗೀಶ್ರಾಜ್ ಅರಸ್, ರಾಜಪ್ಪ, ಪ್ರೇಮ್ಕಿರಣ್, ಮಧುಕುಮಾರ್ ರಾಜ್ ಅರಸ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ