ರಕ್ತ ಕ್ರಾಂತಿ ನೆಲವೀಗ ಧರ್ಮ ಕ್ಷೇತ್ರ

ಪ್ರಭು ಮಹಾರಾಜರ ಜಯಂತಿ ಭಕ್ತರ ಪಾಲಿಗೆ ಕಲ್ಪವೃಕ್ಷವಾದ ಮಾಣಿಕಪ್ರಭು ದೇವಸ್ಥಾನ

Team Udayavani, Dec 12, 2019, 2:57 PM IST

12-December-14

ಹುಮನಾಬಾದ: ಸಂಪೂರ್ಣ ಕಲ್ಲು-ಮುಳ್ಳು, ಗುಡ್ಡಗಾಡು ಪ್ರದೇಶ ಹಿಂದೊಮ್ಮೆ ದರೋಡೆಕೋರರ ಆಶ್ರಯ ತಾಣವಾಗಿದ್ದ ಮಾಣಿಕನಗರ ಮಾಣಿಕಪ್ರಭುಗಳ ಪಾದ ಸ್ಪರ್ಶವಾಗುತ್ತಿದ್ದಂತೆ ಸರ್ವಧರ್ಮ ಸಮನ್ವಯತೆ ಪವಿತ್ರ ಕ್ಷೇತ್ರವಾಗಿದೆ ಎಂದು ಮಾಣಿಕಪ್ರಭು ಸಂಸ್ಥಾನ ಕಾರ್ಯದರ್ಶಿ ಚೈತನ್ಯರಾಜ ಪ್ರಭು ಹೇಳಿದರು.

ಮಾಣಿಕನಗರದ ಮಾಣಿಕಪ್ರಭು ದೇವಸ್ಥಾನದಲ್ಲಿ ಮಾಣಿಕಪ್ರಭು 202ನೇ ಜನ್ಮೋತ್ಸವ ಅಂಗವಾಗಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಪ್ರವಚನ ನೀಡಿ ಅವರು ಮಾತನಾಡಿ, ಈ ಕ್ಷೇತ್ರ ಸಾಹಿತ್ಯ, ಸಂಗೀತ ಸೇರಿದಂತೆ ಸಕಲ ಕಲೆ-ಕಲಾವಿದರನ್ನು ಪೋಷಿಸುವ ವಿಶ್ವವಿದ್ಯಾಲಯ ಮಾತ್ರವಲ್ಲದೇ ಭಕ್ತರ ಪಾಲಿಗೆ ಕಲ್ಪವೃಕ್ಷವಾಗಿ ನೆಲೆನಿಂತಿದೆ ಎಂದರು.

ಹಸಿದವರಿಗೆ ಅನ್ನ, ಅನಾಥರು, ನಿರ್ಗತಿಕರಿಗೆ ಆಶ್ರಯ, ಅನ್ನ ದಾಸೋಹ ಜೊತೆಗೆ ಜ್ಞಾನದಾಸೋಹ ನಡೆಸುತ್ತಿರುವ ಕಾರ್ಯ ಪ್ರಭು ಸಂಸ್ಥಾನ ನಡೆಸಿಕೊಂಡು ಬರುತ್ತಿದೆ. ಜಾತಿ ಭೇದ ಪರಿಗಣಿಸದೇ ಎಲ್ಲರನ್ನೂ ಸಮಾನರನ್ನಾಗಿ ಕಾಣಲಾಗುತ್ತಿದೆ. ಪ್ರಭು ಮಹಾರಾಜರು ಪಾದವಿಕ್ಕಿದ ಭೂವಿಯಲ್ಲ ಸಕಲ ಸಂಪತ್ತಿನಿಂದ ಕಂಗೊಳಿಸುತ್ತಿವೆ ಎಂದರು.

ಆನಂದರಾಜ ಪ್ರಭುಗಳ ನೇತೃತ್ವದಲ್ಲಿ ಸಂಗೀತ ಕಾರ್ಯಕ್ರಮ ನೆರವೇರಿದವು. ಅಜಯ ಸೂಗಾಂವಕರ್‌, ರಾಜುಸಿಂಗ್‌ ತಿವಾರಿ, ದಿನೇಶ ಕುಲಕರ್ಣಿ ಸೇರಿದಂತೆ ಬೀದರ, ಕಲಬುರಗಿ, ರಾಯಚೂರು ಸೇರಿದಂತೆ ತೆಲಂಗಾಣ, ಮಹಾರಾಷ್ಟ್ರದ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದರು.

ಆನಂದರಾಜ ಪ್ರಭು, ಮಾಣಿಕ ಪಬ್ಲಿಕ್‌ ಶಾಲೆ ಪ್ರಾಚಾರ್ಯೆ ಸುಮಂಗಲಾ ಜಹಾಗಿರ್ದಾರ, ಕಿರಣ ಕುಲಕರ್ಣಿ, ಚಿದಾನಂದ, ಲಕ್ಷ್ಮೀಕಾಂತ ಇತರರು ಇದ್ದರು.

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.