ರಾಗಿ ಕಟಾವು ಮಾಡಲು ಕಾರ್ಮಿಕರ ಕೊರತೆ


Team Udayavani, Dec 12, 2019, 4:07 PM IST

br-tdy-2

ದೇವನಹಳ್ಳಿ: ತಾಲೂಕಿನಲ್ಲಿ ಸುಮಾರು 3 ವರ್ಷಗಳಿಂದಲೂ ತೀವ್ರ ಬರಗಾಲ ಆವರಿಸಿ, ಬೆಳೆ ಇಲ್ಲದೆ ಕಂಗಾಲಾಗಿದ್ದ ರೈತರಿಗೆ ಈ ಬಾರಿ ಉತ್ತಮ ಹಿಂಗಾರು ಮಳೆಯಿಂದ ರಾಗಿ ಬೆಳೆ ಉತ್ತಮ ಇಳುವರಿಗೆ ಬಂದಿದೆ.ಆದರೆ ಕಟಾವು ಮಾಡಲು ಜಡಿ ಮಳೆಯ ವಾತಾವರಣ ಹಾಗೂ ಕೂಲಿ ಆಳುಗಳ ಕೊರತೆಯಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಇಲ್ಲ ದಂತಾಗಿದೆ ಎಂದು ರೈತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಕಟಾವು ಮಾಡಲು ಒಬ್ಬ ಕಾರ್ಮಿಕರಿಗೆ ದಿನಕ್ಕೆ 300 ರಿಂದ 500 ರೂ.ಕೊಡಬೇಕು. ಎಕರೆ ಲೆಕ್ಕಚಾರದ ಪ್ರಕಾರ ಒಪ್ಪಂದದಂತೆ 1 ಎಕರೆಗೆ 6 ಸಾವಿರ ರೂ. ಕೇಳುತ್ತಾರೆ.ಕಟಾವು ಮಾಡುವ ಯಂತ್ರ ಗಂಟೆಗೆ 4ಸಾವಿರದಂತೆ ಪಕ್ಕದ ಆಂಧ್ರ ಪ್ರದೇಶದಿಂದ ಬಂದಿವೆ. ಯಂತ್ರಗಳಲ್ಲಿ ಕಟಾವು ಮಾಡಿಸಿದರೆ ರಾಗಿ ಹಾಗೂ ಹುಲ್ಲು ಪುಡಿಯಾಗಿ ಗುಣಮಟ್ಟ ಕಳೆದುಕೊಳ್ಳುತ್ತದೆ ಎಂದು ರೈತ ರಮೇಶ್‌ ಹೇಳುತ್ತಾರೆ. ಚನ್ನರಾಯಪಟ್ಟಣ ಹೋಬಳಿ 2035 ಎಕ್ಟೇರ್‌ರಾಗಿ ಬಿತ್ತನೆಆಗಿದ್ದು, ಈಗ ಶೇ 50 ರಷ್ಟು ಬೆಳೆ ಕಟಾವು ಮಾಡಿದ್ದಾರೆ.ತಾಲೂಕಿಗೆ ಬೆಳೆ ಕಟಾವು ಮಾಡುವಒಂದುಚೈನ್‌ಯಂತ್ರ ನೀಡಲಾಗಿತ್ತು. ರಾಗಿ ಬೆಳೆ ನೆಲಕ್ಕೆ ಉರುಳಿರುವ ಕಾರಣ ಯಂತ್ರಕ್ಕೆ ಕಟಾವು ಮಾಡಲು ಸಾಧ್ಯ ವಿಲ್ಲದಕಾರಣ ವಾಪಸ್ಸು ಕಳಿಸಿದ್ದೇವೆ. ದಿಕ್ಕು ತೋಚದರೈತರು ಪಕ್ಕದರಾಜ್ಯದ ಖಾಸಗಿ ಯಂತ್ರಗಳ ಮೊರೆ ಹೋಗಿದ್ದಾರೆ ಎಂದು ಕೃಷಿ ಅಧಿಕಾರಿ ಬೇವಿನಕಟ್ಟಿ ಹೇಳುತ್ತಾರೆ.

ಟಾಪ್ ನ್ಯೂಸ್

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.