ಕನ್ಸರ್ವೇಟಿವ್‌ ಪಕ್ಷಕ್ಕೆ ಭರ್ಜರಿ ಬಹುಮತ; ಲಂಡನ್‌ ಸಂಸತ್ತಿಗೆ 15 ಮಂದಿ ಭಾರತೀಯರು

ಬ್ರಿಟನ್ ಬ್ರೆಕ್ಸಿಟ್ ಹಾದಿ ಸುಗಮ;ಬೋರಿಸ್ ಮತ್ತೆ ಪ್ರಧಾನಿ,ಎಡಪಂಥೀಯ ಲೇಬರ್ ಪಕ್ಷಕ್ಕೆ ಮುಖಭಂಗ

Team Udayavani, Dec 13, 2019, 1:08 PM IST

Briton-PM-Boris

ಯುನೈಟೆಡ್ ಕಿಂಗ್ ಡಮ್: ಬ್ರಿಟನ್ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಕನ್ಸರ್ವೇಟಿವ್ ಪಕ್ಷ ಐತಿಹಾಸಿಕ ಗೆಲುವು ಸಾಧಿಸುವ ಮೂಲಕ ಬೋರಿಸ್ ಮತ್ತೊಮ್ಮೆ ಬ್ರಿಟನ್ ಪ್ರಧಾನಿ ಗದ್ದುಗೆಗೆ ಏರುವಂತಾಗಿದೆ.

ಯುನೈಟೆಟ್ ಕಿಂಗ್ ಡಮ್ ಸಾರ್ವತ್ರಿಕ ಚುನಾವಣೆಯಲ್ಲಿ ಬೋರಿಸ್ ನೇತೃತ್ವದ ಕನ್ಸರ್ವೇಟಿವ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೋರಿಸ್ ಗೆ ಅಭಿನಂದನೆ ಸಲ್ಲಿಸಿದ್ದಾರೆ. ಬ್ರಿಟನ್ ಚುನಾವಣೆಯಲ್ಲಿ ಭರ್ಜರಿ ಬಹುಮತದ ಮೂಲಕ ಮತ್ತೊಮ್ಮೆ ಪ್ರಧಾನಿ ಹುದ್ದೆಗೆ ಏರಿದ ಬೋರಿಸ್ ಗೆ ಅಭಿನಂದನೆಗಳು ಎಂದು ಪ್ರಧಾನಿ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.

ಬ್ರಿಟನ್ ಸಂಸತ್ ನ ಹೌಸ್ ಆಫ್ ಕಾಮನ್ಸ್ ನ 650 ಸ್ಥಾನಗಳಲ್ಲಿ ಬೋರಿಸ್ ಜಾನ್ಸನ್ ಅವರ ಕನ್ಷರ್ವೇಟಿವ್ ಪಕ್ಷ ಬರೋಬ್ಬರಿ 326 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇದು ಬ್ರೆಕ್ಸಿಟ್ ಪರ ಜನಾದೇಶ ಇರುವುದನ್ನು ಖಚಿತಪಡಿಸಿದೆ..ಐತಿಹಾಸಿಕ ಗೆಲುವು ಬ್ರೆಕ್ಸಿಟ್ ಜಾರಿಗೆ ಹೊಸ ಜನಾದೇಶ ಸಿಕ್ಕಂತಾಗಿದೆ ಎಂದು ಬೋರಿಸ್ ಫಲಿತಾಂಶದ ನಂತರ ಪ್ರತಿಕ್ರಿಯೆ ನೀಡಿದ್ದಾರೆ.

ಯುನೈಟೆಡ್ ಕಿಂಗ್ ಡಮ್ ನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಡಪಂಥೀಯ ಲೇಬರ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ಅಲ್ಲದೇ ಬ್ರಿಟನ್ ಯುರೋಪಿಯನ್ ಒಕ್ಕೂಟದಿಂದ ಹೊರನಡೆಯುವ ಬ್ರೆಕ್ಸಿಟ್ ಪ್ರಕ್ರಿಯೆ ಜಾರಿಗೆ ಸುಗಮ ಹಾದಿ ಕಲ್ಪಿಸಿದಂತಾಗಿದೆ.

1975ರಿಂದ 44 ವರ್ಷಗಳ ಕಾಲ ಯುರೋಪಿಯನ್ ಆರ್ಥಿಕ ಒಕ್ಕೂಟದ ಅಂಗವಾಗಿದ್ದ ಬ್ರಿಟನ್, ಯುರೋಪಿಯನ್ ಕೌನ್ಸಿಲ್ ನಿಂದ ಹೊರನಡೆದು ತನ್ನದೇ ಸ್ವಂತ ಆರ್ಥಿಕ ವಹಿವಾಟು ನಡೆಸುವ ನಿರ್ಧಾರಕ್ಕೆ ಬ್ರೆಕ್ಸಿಟ್ ಎಂದು ಹೆಸರಿಸಲಾಗಿತ್ತು.

1987ರಲ್ಲಿ ಮಾರ್ಗರೇಟ್ ಥ್ಯಾಚರ್ ಬಳಿಕ ಕನ್ಸರ್ವೇಟಿವ್ ಪಕ್ಷ ಇದೇ ಮೊದಲ ಬಾರಿಗೆ ಬ್ರಿಟನ್ ಸಾರ್ವತ್ರಿಕ ಚುನಾವಣೆಯಲ್ಲಿ 368 ಸ್ಥಾನಗಳಲ್ಲಿ ಜಯ ಸಾಧಿಸಿದಂತಾಗಿದೆ.

ಲಂಡನ್‌ ಸಂಸತ್ತಿಗೆ 15 ಮಂದಿ ಭಾರತೀಯರು
ಚುನಾವಣೆಯಲ್ಲಿ 15 ಭಾರತೀಯ ಮೂಲದ ಸದಸ್ಯರು ಲಂಡನ್‌ ಸಂಸತ್ತು “ಹೌಸ್‌ ಆಫ್ ಕಾಮನ್ಸ್‌’ಗೆ ಆಯ್ಕೆಯಾಗಿದ್ದಾರೆ. ಕನ್ಸರ್ವೇಟಿವ್‌ ಮತ್ತು ಲೇಬರ್‌ ಪಕ್ಷದಲ್ಲಿ ಸ್ಪರ್ಧಿಸಿದ್ದ ಸುಮಾರುಬ 15 ಮಂದಿ ಆಯ್ಕೆಯಾಗಿದ್ದಾರೆ. ಇವರಲ್ಲಿ ಈ ಹಿಂದಿನ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಡಜನ್‌ ಸದಸ್ಯೆರು ಈ ಬಾರಿಯೂ ಆಯ್ಕೆಯಾಗಿದ್ದು, ಆ ಪಟ್ಟಿಗೆ ಒಂದಷ್ಟು ಹೊಸ ಮುಖಗಳು ಸೇರಿಕೊಂಡಿದೆ.

ಟಾಪ್ ನ್ಯೂಸ್

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.