ಬಾಂಗ್ಲಾದಲ್ಲಿ ಹಿಂದೂ ಮಹಿಳೆಯರನ್ನು ಏನ್ ಮಾಡಿದ್ರು ಗೊತ್ತಾ; ಶಾ ಹೇಳಿದ ಭೋಲಾ ಹಿಂಸಾಚಾರ ಘಟನೆ

ಅವರಿಗಾದ ಅನ್ಯಾಯ ಏನು ಎಂಬ ಬಗ್ಗೆ ಬಾಂಗ್ಲಾದೇಶದ ಭೋಲಾ ಘಟನೆ ಮೂಲಕ ನೆನಪಿಸಿದ್ದರು.

Team Udayavani, Dec 13, 2019, 4:28 PM IST

Bangla-incident

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮಂಡನೆಗೂ ಮುನ್ನ ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು. ಏತನ್ಮಧ್ಯೆ ಡಿಸೆಂಬರ್ 9ರಂದು ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಸೂದೆ ಮಂಡನೆ ಮಾಡುವ ವೇಳೆ ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನಗಳಲ್ಲಿ ಅಲ್ಪಸಂಖ್ಯಾತ ಹಿಂದೂ, ಸಿಖ್, ಜೈನ, ಬೌದ್ಧ ಹಾಗೂ ಪಾರ್ಸಿಗಳ  ಮೇಲೆ ಯಾವ ರೀತಿ ಹಿಂಸಾಚಾರ ನಡೆಸಲಾಯಿತು, ಅವರಿಗಾದ ಅನ್ಯಾಯ ಏನು ಎಂಬ ಬಗ್ಗೆ ಬಾಂಗ್ಲಾದೇಶದ ಭೋಲಾ ಘಟನೆಯನ್ನು ನೆನಪಿಸಿದ್ದರು.

ಏನಿದು ಭೋಲಾ ಘಟನೆ:

1975ರಲ್ಲಿ ಬಾಂಗ್ಲಾದೇಶದಲ್ಲಿ ಬಂಗಾಬಂಧು ಶೇಕ್ ಮುಜಿಬುರ್ ರೆಹಮಾನ್ ಅವರ ಹತ್ಯೆಯ ನಂತರ ಬಾಂಗ್ಲಾದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿರಿಸಿಕೊಂಡು ಹಿಂಸಾಚಾರ ನಡೆಸಲು ಆರಂಭಿಸಿದ್ದರು. ಆ ಬಳಿಕ ಬಾಂಗ್ಲಾದಲ್ಲಿ ಸತತವಾಗಿ ಅಲ್ಪಸಂಖ್ಯಾತ ಸಮುದಾಯವನ್ನು ವ್ಯವಸ್ಥಿತವಾಗಿ ಹಿಂಸಿಸಲಾಯಿತು ಎಂದರು.

ಆ ದ್ವೇಷದ ಕಾವು ಮುಂದುವರಿದ ಪರಿಣಾಮ ಬಾಂಗ್ಲಾದ ಭೋಲಾ ಗ್ರಾಮದಲ್ಲಿದ್ದ ಸುಮಾರು 200 ಹಿಂದೂ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ಕಿರುಕುಳ ನೀಡಿದ್ದರು. ಭೋಲಾ ಅತ್ಯಾಚಾರ ಮತ್ತು ಹಿಂಸಾಚಾರ ಘಟನೆ ನಡೆದದ್ದು 2001ರಲ್ಲಿ ಎಂದು ಗೃಹ ಸಚಿವರು ಉಲ್ಲೇಖಿಸಿದ್ದರು.

ಅದು ಬಾಂಗ್ಲಾದೇಶದಲ್ಲಿ ಖಾಲೀದಾ ಜಿಯಾ ನೇತೃತ್ವದ ಬಾಂಗ್ಲಾದೇಶ್ ನ್ಯಾಶನಲ್ ಪಕ್ಷ ಅಧಿಕಾರದ ಗದ್ದುಗೆ ಏರಿದ ನಂತರ ಹಿಂದೂಗಳ ಮೇಲೆ ಹಿಂಸಾಚಾರ ನಡೆಸಿದ್ದರು. ಬಿಎನ್ ಪಿ ಹಾಗೂ ಜಮಾತ್ ಎ ಇಸ್ಲಾಮಿ ಕಾರ್ಯಕರ್ತರು ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಅಟ್ಟಾಡಿಸಿ ಹೊಡೆದಿದ್ದರು ಎಂದು ವಿವರಿಸಿದ್ದರು.

ಬಾಂಗ್ಲಾದ ಬಾಗೇರ್ಹಾಟ್, ಬಾರಿಸಾಲ್, ಬೋಗ್ರಾ, ಬ್ರಾಹ್ಮಣ್ ಬಾರಿಯಾ, ಚಿಟ್ ಗಾಂವ್, ಫಾಣಿ, ಘಾಜಿಪುರ್, ಜೆಸೋರ್, ಖುಲ್ನಾ, ಮುನ್ಶಿಗಂಜ್, ಭೋಲಾ, ನಾರಾಯಣ್ ಗಂಜ್ ಮತ್ತು ಸಿರಾಗಂಜ್ ಜಿಲ್ಲೆಗಳಲ್ಲಿ ಹಿಂದೂಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿತ್ತು ಎಂದರು.

2001ರ ಅಕ್ಟೋಬರ್ ನಲ್ಲಿ ಭೋಲಾ ಜಿಲ್ಲೆಯ ಲಾಲ್ ಮೋಹನ್ ಪ್ರಾಂತ್ಯದಲ್ಲಿ ಮುಸ್ಲಿಂ ಗುಂಪು ಹಿಂದುಗಳ ಮನೆ ಮೇಲೆ ದಾಳಿ ನಡೆಸಿ ವಸ್ತುಗಳನ್ನೆಲ್ಲಾ ಲೂಟಿ ಮಾಡಿದ್ದರು. ಮರಗಳನ್ನು ಕತ್ತರಿಸಿ ಹಾಕಿದ್ದರು. ಬೆಳೆಗಳನ್ನು ನಾಶ ಮಾಡಿದ್ದರು. ಭೋಲಾದ ಚಾರ್ ಫಾಸ್ಸನ್ ಎಂಬಲ್ಲಿ ಬಿಎಸ್ ಪಿ ಬೆಂಬಲಿಗರು 200 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದರು. ಇದರಲ್ಲಿ 8 ವರ್ಷದ ಬಾಲಕಿಯಿಂದ ಹಿಡಿದು 70 ವರ್ಷದ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ತಿಳಿಸಿದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.