ಪೌರತ್ವ ಪ್ರತಿಭಟನೆ: ಶಾಂತಿಯತ್ತ ಅಸ್ಸಾಂ, ಗುವಾಹಟಿಯಲ್ಲಿ ಕರ್ಪ್ಯೂ ಸಡಿಲಿಕೆ
Team Udayavani, Dec 14, 2019, 10:04 AM IST
ಗುವಾಹಟಿ: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಸ್ವಲ್ಪ ಕಡಿಮೆಯಾಗಿದ್ದು, ಹೀಗಾಗಿ ಇಂದು ಗುವಾಹಟಿಯಲ್ಲಿ ಕರ್ಫ್ಯೂ ಸಡಿಲಿಸಲಾಗಿದೆ.
ಅಸ್ಸಾಂನ ಅತೀ ದೊಡ್ಡ ನಗರವಾದ ಗುವಾಹಟಿಯಲ್ಲಿ ಕಳೆದ ಕೆಲ ದಿನಗಳಿಂದ ನಿಷೇಧಾಜ್ಞೆ ಜಾರಿಯಲ್ಲಿದ್ದು, ಶನಿವಾರ ಬೆಳಿಗ್ಗೆ ಒಂಬತ್ತು ಗಂಟೆಯಿಂದ ಸಂಜೆ ನಾಲ್ಕರವರೆಗೆ ಸಡಿಲಿಸಲಾಗಿದೆ.
ಕೇಂದ್ರ ಸರಕಾರದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ಭಾರಿ ಪ್ರತಿಭಟನೆ ನಡೆದಿದ್ದವು. ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು ಸೇರಿ ಪ್ರತಿಭಟನೆ ನಡೆಸಿದ್ದವು.
ಗುರುವಾರ ನಡೆದ ಪೊಲೀಸ್ ಫೈರಿಂಗ್ ನಲ್ಲಿ ಇಬ್ಬರು ಮೃತಪಟ್ಟಿದ್ದರು. ಹೀಗಾಗಿ ನಿಷೇಧಾಜ್ಞೆ ಹೇರಲಾಗಿದ್ದು, ಈಗ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿರುವ ಕಾರಣ ಈಗ ಕರ್ಫ್ಯೂ ಸಡಿಲಿಲಾಗಿದೆ.
ಗುವಾಹಟಿಯಲ್ಲಿ ಕಳೆದ ರಾತ್ರಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಹೀಗಾಗಿ ಕರ್ಪ್ಯೂ ಸಡಿಲಿಸಲಾಗಿದೆ. ಆದರೆ ಇಂಟರ್ನೆಟ್ ಸೇವೆಯ ನಿಷೇಧವನ್ನು ಮುಂದುವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ
Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ…
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
MUST WATCH
ಹೊಸ ಸೇರ್ಪಡೆ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು
Housefull 5: ಕಾಮಿಡಿ ಜರ್ನಿಯ ʼಹೌಸ್ ಫುಲ್ʼ ಕುಟುಂಬಕ್ಕೆ ಅಭಿಷೇಕ್ ಬಚ್ಚನ್ ಎಂಟ್ರಿ
T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ
Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್ ಕಾರಿಡಾರ್!
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ