ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ; Book Now, Pay Later…ಏನಿದು ಹೊಸ ಸೇವೆ ಗೊತ್ತಾ?

ಈ ಆಯ್ಕೆಯಿಂದ ಹೆಚ್ಚು ಲಾಭ ಗ್ರಾಹಕರಿಗೆ. ಯಾಕೆಂದರೆ ತತ್ಕಾಲ್ ಟಿಕೆಟ್ ಖರೀದಿಸುವಾಗ ವಿಳಂಬವಾಗಲ್ಲ

Team Udayavani, Dec 14, 2019, 6:22 PM IST

IRCTC-ticket-book

ನವದೆಹಲಿ: ಭಾರತೀಯ ರೈಲ್ವೆ ಇಲಾಖೆ ಈಗಾಗಲೇ ಹಲವಾರು ಮಹತ್ವದ ಬದಲಾವಣೆ ತಂದಿದೆ. ಇದೀಗ ರೈಲು ಟಿಕೆಟ್ ಗಾಗಿ ಪ್ರಯಾಣಿಕರು ದೊಡ್ಡ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಅಗತ್ಯವೂ ಇಲ್ಲ. ಹೊಸ ತಂತ್ರಜ್ಞಾನ ಆ ಕೆಲಸವನ್ನು ಇನ್ನಷ್ಟು ಸರಳಗೊಳಿಸಿದೆ. ಹೌದು ಭಾರತೀಯ ರೈಲ್ವೆ ಕೆಟರಿಂಗ್ ಮತ್ತು ಟೂರಿಸಂ ಕಾರ್ಪೋರೇಶನ್ ಗ್ರಾಹಕರಿಗಾಗಿ “ಬುಕ್ ನೌ, ಪೇ ಲೇಟರ್ (ಮೊದಲು ಟಿಕೆಟ್ ಬುಕ್ ಮಾಡಿ ನಂತರ ಹಣ ಪಾವತಿಸಿ) ಎಂಬ ಹೊಸ ಸೇವೆಯನ್ನು ಜಾರಿಗೆ ತಂದಿದೆ.

ಏನಿದು ಬುಕ್ ನೌ, ಪೇ ಲೇಟರ್:

*ಐಆರ್ ಸಿಟಿಸಿಯ ಅಧಿಕೃತ ವೆಬ್ ಸೈಟ್ ನಲ್ಲಿ ಟಿಕೆಟ್ ಬುಕ್ ಮಾಡುವುದು ಇನ್ನಷ್ಟು ಸಲೀಸಲಾಗಿದ್ದು, ಇ-ಪೇ ಲೇಟರ್ ಆಯ್ಕೆಯನ್ನು ಬಳಸಿಕೊಂಡು ಟಿಕೆಟ್ ಬುಕ್ ಮಾಡಬಹುದಾಗಿದೆ.

*ePay later ಸೇವೆ ಕಾಯ್ದಿರಿಸುವ (ರಿಸರ್ವ್ಡ್) ಹಾಗೂ ತತ್ಕಾಲ್ ಟಿಕೆಟ್ ಗೂ ಲಭ್ಯವಿದೆ ಎಂದು ಐಆರ್ ಸಿಟಿಸಿ ಹೇಳಿದೆ.

*ಈ ಆಯ್ಕೆಯಿಂದ ಹೆಚ್ಚು ಲಾಭ ಗ್ರಾಹಕರಿಗೆ. ಯಾಕೆಂದರೆ ತತ್ಕಾಲ್ ಟಿಕೆಟ್ ಖರೀದಿಸುವಾಗ ಯಾವುದೇ ವಿಳಂಬವಾಗಲಿ ಅಥವಾ ಪಾವತಿ ಗೇಟ್ ವೇ ವಿಫಲವಾಗುವ ಪ್ರಮೇಯವೇ ಇಲ್ಲ

*ಈ ನೂತನ ಸೌಲಭ್ಯ ಇ-ಟಿಕೆಟ್ಸ್ “ಇ-ಪೇ ಲೇಟರ್” ಆಯ್ಕೆ ಮೂಲಕ ಲಭ್ಯವಾಗಲಿದೆ. ಇ ಪೇ ಲೇಟರ್ ಡಿಜಿಟಲ್ ಪಾವತಿ ವಿಧಾನವಾಗಿದ್ದು, ಇದನ್ನು ಅರ್ಥಶಾಸ್ತ್ರ ಫಿನ್ ಟೆಕ್ ಪ್ರೈವೇಟ್ ಲಿಮಿಟೆಡ್ ಅಭಿವೃದ್ದಿಪಡಿಸಿದೆ.

*ಗ್ರಾಹಕರು ಬುಕ್ ನೌ, ಪೇ ಲೇಟರ್ ಆಯ್ಕೆ ಬಳಸಿ ಟಿಕೆಟ್ ಬುಕ್ ಮಾಡಿದ 14 ದಿನದೊಳಗೆ ಹಣ ಪಾವತಿಸಬೇಕಾಗಿದೆ.

*ಗ್ರಾಹಕ/ಗ್ರಾಹಕಿಯರು ಇದಕ್ಕೆ ಶೇ.3.50ರಷ್ಟು ಬಡ್ಡಿ ಹಾಗೂ ಅನ್ವಯವಾಗುವ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.