ಬಸ್‌ ಮೆಟ್ಟಿಲೇರುವುದೇ ಪ್ರಯಾಸ!


Team Udayavani, Dec 15, 2019, 4:49 AM IST

zx-22

ಸಿಟಿ, ಸರ್ವಿಸ್‌ ಸೇರಿದಂತೆ ಖಾಸಗಿ ಬಸ್‌ಗಳ ಮೆಟ್ಟಿಲುಗಳು ಎತ್ತರದಲ್ಲಿರುವುದರಿಂದ ಅದನ್ನು ಹತ್ತುವುದೇ ಒಂದು ಸವಾಲು. ಪ್ರಯಾಣಿಕರು ಪ್ರಯಾಸಪಟ್ಟು ಬಸ್‌ ಹತ್ತಬೇಕಾದ ಸ್ಥಿತಿ ಇದೆ. ಹಲವು ವರ್ಷಗಳಿಂದ ಹಿರಿಯ ನಾಗರಿಕರು, ಮಹಿಳೆಯರು ಸೇರಿದಂತೆ ಸಾರ್ವಜನಿಕರು ಅನೇಕ ಬಾರಿ ಈ ಸಮಸ್ಯೆ ಬಗೆಹರಿಸಲು ಒತ್ತಾಯಿಸುತ್ತಾ ಬಂದಿದ್ದರೂ ಪ್ರಯೋಜನವಾಗಿಲ್ಲ.

ಬಸ್‌ಗಳು ಸದಾ ಸಮಯದ ಹಿಂದೆ ಓಡುತ್ತಿರುತ್ತವೆ. ಆ ಬಸ್‌ಗಳನ್ನು ಹತ್ತುವಾಗ ಅನೇಕ ರೀತಿಯ ಅಪಾಯ ಎದುರಾಗುತ್ತದೆ. ಎತ್ತರದ ಮೆಟ್ಟಿಲುಗಳನ್ನು ಏರಲಾಗದೆ ಆಯತಪ್ಪಿ ಕೆಳಕ್ಕೆ ಬಿದ್ದ ಘಟನೆಗಳು ಹಲವೆಡೆ ನಡೆದಿವೆ. ಇತ್ತೀಚಿಗಿನ ವರ್ಷಗಳಲ್ಲಿ ಮಂಗಳೂರು ನಗರದಲ್ಲಿ ಓಡಾಡುತ್ತಿರುವ ಕೆಲವು ವೋಲ್ವೋ ಬಸ್‌ಗಳು, ಕೆಎಸ್‌ಆರ್‌ಟಿಸಿ ನರ್ಮ್ ಬಸ್‌ಗಳು ಹಾಗೂ ಕೆಲವೇ ಸಿಟಿ ಬಸ್‌ಗಳು ಮಾತ್ರ ತಗ್ಗು ಮೆಟ್ಟಿಲನ್ನು(ಲೋ ಫ್ಲೋರ್‌) ಹೊಂದಿವೆ. ಹಿರಿಯ ನಾಗಕರಿಕರು, ಮಕ್ಕಳು, ಮಹಿಳೆಯರ ಹಿತದೃಷ್ಟಿಯಿಂದ ಲೋ ಫ್ಲೋರ್‌ ಬಸ್‌ಗಳಿಗೆ ಮಾತ್ರ ಅವಕಾಶ ನೀಡಬೇಕು. ಆರ್‌ಟಿಒ ಲೋ ಫ್ಲೋರ್‌ ಕಡ್ಡಾಯ ಎಂದು ಹೇಳಿದರೂ ಹಲವಾರು ಕಾರಣಗಳನ್ನು ನೀಡಿ ಕೆಲವು ಬಸ್‌ನವರು ಎತ್ತರದ ಮೆಟ್ಟಿಲುಗಳ ಬಸ್‌ಗಳನ್ನೇ ಓಡಿಸುತ್ತಿದ್ದಾರೆ. ಮೆಟ್ಟಿಲು ಹತ್ತಲು ಸಾಧ್ಯವಾಗದವರು ಲೋ ಫ್ಲೋರ್‌ ಬಸ್‌ಗಳು ಬರುವವರೆಗೇ ಕಾದು ಅನಂತರ ಅದರಲ್ಲಿಯೇ ಪ್ರಯಾಣಿಸುವ ಅನಿವಾರ್ಯತೆ ಹಲವು ಸಂದರ್ಭಗಳಲ್ಲಿ ಉಂಟಾಗುತ್ತದೆ. ಇನ್ನು ಮಹಿಳೆಯರು ಎದುರಿನ ಬಾಗಿಲಿನಲ್ಲಿ ಮತ್ತು ಪುರುಷರು ಹಿಂದಿನ ಬಾಗಿಲಿನಲ್ಲಿಯೇ ಬಸ್‌ ಹತ್ತಿ ಇಳಿಯಬೇಕು ಎಂಬ ನಿಯಮವೂ ಸರಿಯಾಗಿ ಪಾಲನೆಯಾಗುತ್ತಿಲ್ಲ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.