ಲೋಕ ಅದಾಲತ್ನಲ್ಲಿ 3577 ಪ್ರಕರಣ ಇತ್ಯರ್ಥ
Team Udayavani, Dec 15, 2019, 3:36 PM IST
ಚಿತ್ರದುರ್ಗ: ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 3577 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ವೈ. ವಟವಟಿ ನೇತೃತ್ವದಲ್ಲಿ ನಡೆದ ಲೋಕ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ 28,982 ಪ್ರಕರಣಗಳ ಪೈಕಿ 4935 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಯಿತು. ಇದರಲ್ಲಿ 3577 ಪ್ರಕರಣಗಳು ಇತ್ಯರ್ಥಗೊಂಡಿವೆ.
ಎನ್ಐ ಆ್ಯಕ್ಟ್, ಮೋಟಾರು ವಾಹನ, ಎಲೆಕ್ಟ್ರಿಸಿಟಿ ಪ್ರಕರಣಗಳು ಹಾಗೂ ಅಮಲ್ ಜಾರಿ ಪ್ರಕರಣಗಳು ಹೆಚ್ಚು ಇತ್ಯರ್ಥವಾಗಿವೆ. ರಾಜಿಯಾದ ಪ್ರಕರಣಗಳ ಒಟ್ಟು ಮೊತ್ತ 8,37,60,466 ರೂ. ಆಗಿದೆ. 865 ವ್ಯಾಜ್ಯ ಪೂರ್ವ ಪ್ರಕರಣಗಳ ಪೈಕಿ 112 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಯಿತು. ಲೋಕ್ ಅದಾಲತ್ನಲ್ಲಿ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬನ್ನಿಕಟ್ಟಿ ಹನುಮಂತಪ್ಪ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶಿವಣ್ಣ ಸೇರಿದಂತೆ ವಿವಿಧ ನ್ಯಾಯಾಲಯಗಳ ನ್ಯಾಯಾ ಧೀಶರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ