ವಾಹನ ಉತ್ಪಾದಕರಿಂದ ಗ್ರಾಹಕರಿಗೆ ಬಂಪರ್‌ ಆಫ‌ರ್‌ ಘೋಷಣೆ


Team Udayavani, Dec 15, 2019, 8:13 PM IST

Motor-Production-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೆಲ ದಿನಗಳಿಂದ ಹೆಸರಾಂತ ವಾಹನ ಉತ್ಪಾದನಾ ಕಂಪನಿಗಳು ದರ ಹೆಚ್ಚಳ ಕುರಿತು ಘೋಷಣೆ ಮಾಡಿದ್ದವು. ಆದರೆ ಇದೀಗ ವರ್ಷಾತ್ಯಂಕ್ಕೆ ಆಕರ್ಷಕ ಕೊಡುಗೆಗಳನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯುವ ಕಾರ್ಯತಂತ್ರ ರೂಪಿಸಿದೆ.

ಕಳೆದ 11 ತಿಂಗಳಿನಿಂದಲೂ ಮಾರುಕಟ್ಟೆ ಕುಸಿತ ಮತ್ತು ವ್ಯಾಪಾರದಲ್ಲಿ ಏರಿಳಿತಗಳನ್ನು ಕಂಡಿದ್ದ  ಆಟೋಮೊಬೈಲ್‌ ಕಂಪನಿಗಳು ವರ್ಷಾಂತ್ಯಕ್ಕೆ  ಭರ್ಜರಿ ಕೊಡುಗೆ ಹಾಗೂ ವಿಶೇಷ ರಿಯಾಯಿತಿಗಳ ಮೂಲಕ ಗ್ರಾಹಕರನ್ನು ಸೆಳೆಯಲು ಮುಂದಾಗಿವೆ.

ಗ್ರಾಹಕರು ಮುಂದಿನ ವರ್ಷದ ನಿಗದಿತ ಶುಲ್ಕಗಳಿಗೆ ಬದಲಾಗಿ ಈ ವರ್ಷದ ನೋಂದಣಿ ದರದೊಂದಿಗೆ ವಾಹನವನ್ನು ಖರೀದಿಸಬಹುದಾಗಿದೆ. ಜತೆಗೆ 2020ರ ಏಪ್ರಿಲ್‌ 1ರಿಂದ ಜಾರಿಗೆ ಬರುವ ಬಿಎಸ್‌-6 ಮಾದರಿ ವಾಹನಗಳು ಮಾರುಕಟ್ಟೆಗೆ ಬರುವುದರಿಂದ ಬಾಕಿ ಉಳಿದಿರುವ ಬಿಎಸ್‌-4 ವೃತ್ತಿಯ ವಾಹನಗಳನ್ನು ಮಾರಾಟ ಮಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಂಪನಿ ಮೂಲಗಳು ತಿಳಿಸಿವೆ.

ರಿಯಾಯಿತಿ ಎಷ್ಟು?

ಮಾರುತಿ ಸುಜುಕಿ
ಕಾರು       —     ರಿಯಾಯಿತಿ (ರೂ)

ಆಲ್ಟೋ       –       800   60,000

ಬಲೆನೋ     –       45,000

ಎಸ್‌-ಕ್ರಾಸ್‌  –       1.13 ಲಕ್ಷ

ಸಿಯಝ್ (ಪೆಟ್ರೋಲ್)       –       75,000

ಲಗ್ನಿಸ್‌ (ಪೆಟ್ರೋಲ್)         –       65,000

ಹ್ಯುಂಡೈ ಇಂಡಿಯಾ
ಕಾರು        —         ರಿಯಾಯಿತಿ (ರೂ)

ಸ್ಯಾಂಟ್ರೊ    –       55,000

ವರ್ನಾ                –       60,000

ಕ್ರೆಟಾ          –       95,000

ಎಲಾಂಟ್ರಾ   –       2 ಲಕ್ಷ

ಗ್ರ್ಯಾಂಡ್‌ ಜಿ 10       –       20,000

ವೋಕ್ಸ್ ವ್ಯಾಗನ್‌
ಕಾರು         –       ರಿಯಾಯಿತಿ (ರೂ)

ಪೊಲೊ       –       1.5 ಲಕ್ಷ

ಹೋಂಡಾ ಕಾರುಗಳು
ಕಾರು         –       ರಿಯಾಯಿತಿ (ರೂ)

ಅಮೇಜ್‌      –       42,000

ಜಾಝ್        –       50,000

ಡಬ್ಲ್ಯೂಆರ್‌-ವಿ       –       45,000

ಸಿಟಿ ಸೆಡಾನ್‌         –       62,000

ಹೋಂಡಾ ಸಿವಿಕ್‌    –       2.5 ಲಕ್ಷ

ಟಾಟಾ ಮೋಟರ್ಸ್‌
ಕಾರು         –       ರಿಯಾಯಿತಿ (ರೂ)

ಟಿಯಾಗೊ    –       75,000

ಹೆಕ್ಸಾ         –       1.65 ಲಕ್ಷ

ನೆಕ್ಸಾನ್‌      –       1.07 ಲಕ್ಷ

ಟಾಪ್ ನ್ಯೂಸ್

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

Hubli; Government should have woken up after Neha case: Jayamrinthujaya Swamiji

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.