ಸ್ಯಾಮ್‌ಸಂಗ್‌ ಕ್ಯಾಂಟೀನ್‌ನಲ್ಲಿ 13 ಟನ್‌ ಅನ್ನ!


Team Udayavani, Dec 16, 2019, 6:09 AM IST

kas-check

ಯಾವುದೇ ದೇಶದ ಆರ್ಥಿಕ ಪ್ರಗತಿಯನ್ನು ಜಿಡಿಪಿ ಮೂಲಕ ಅಳೆಯಲಾಗುತ್ತದೆ. ಜಿಡಿಪಿಯನ್ನು ಮಾಪನ ಮಾಡುವಾಗ, ಕೃಷಿ, ಗಣಿಗಾರಿಕೆ, ಕಾರ್ಖಾನೆಗಳು, ಅರಣ್ಯ, ಮೀನುಗಾರಿಕೆ, ವ್ಯಾಪಾರ, ಸಾರಿಗೆ, ರಿಯಲ್‌ ಎಸ್ಟೇಟ್‌. ಸಾರ್ವಜನಿಕ ಸ್ವತ್ತು ಇನ್ನೂ ಹಲವು ಕ್ಷೇತ್ರಗಳ ಸ್ಥಿತಿಗತಿಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ವಿಯೆಟ್ನಾಮ್‌ ದೇಶದ ಜಿಡಿಪಿ 6.8% ನಷ್ಟಿದೆ.

ಅದರ ಜಿಡಿಪಿಯಲ್ಲಿ ಶೇ. 28ರಷ್ಟು ಪಾಲು ಸ್ಯಾಮ್‌ಸಂಗ್‌ ಸಂಸ್ಥೆಯೊಂದರಿಂದಲೇ ಬರುತ್ತಿದೆ ಎನ್ನುವುದು ಅಚ್ಚರಿಯ ಸಂಗತಿ. ಖಾಸಗಿ ಸಂಸ್ಥೆಯೊಂದು ದೇಶದ ಆರ್ಥಿಕ ಪ್ರಗತಿಯಲ್ಲಿ ಈ ಮಟ್ಟದಲ್ಲಿ ಪ್ರಭಾವ ಬೀರುತ್ತಿದೆ ಎಂದರೆ ಅ ಸಂಸ್ಥೆ ಯಾವ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬಹುದು.

ಪ್ರಪಂಚದ ಯಾವ ದೇಶದಲ್ಲೂ ಇಲ್ಲಿ ತಯಾರಾಗುವಷ್ಟು ಸ್ಮಾರ್ಟ್‌ಫೋನುಗಳು ತಯಾರಾಗದು. ಅಲ್ಲಿ, ತನ್ನ ಸಂಸ್ಥೆಯ ನೌಕರರಿಗೆಂದೇ ಕಟ್ಟಿರುವ ಮೂರು ಕ್ಯಾಂಟೀನ್‌ಗಳಲ್ಲಿ ದಿನಕ್ಕೆ ತಯಾರಾಗುವ ಅನ್ನದ ಪ್ರಮಾಣ 13 ಟನ್‌ಗಳಷ್ಟು. ಸಂಸ್ಥೆ, ವಿಯೆಟ್ನಾಮ್‌ನಲ್ಲಿ 17 ಶತಕೋಟಿ ಡಾಲರ್‌ನಷ್ಟು ಹಣವನ್ನು ಬಂಡವಾಳದ ರೂಪದಲ್ಲಿ ವಿನಿಯೋಗಿಸಿದೆ.

ಟಾಪ್ ನ್ಯೂಸ್

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.