ರಸ್ತೆ ತಿರುವಿನ ಬಂಡೆ ತೆರವು

ಬೆಳ್ಮಣ್‌-ಶಿರ್ವ ರಸ್ತೆ: ಅಪಘಾತ ವಲಯಕ್ಕೆ ಮುಕ್ತಿ

Team Udayavani, Dec 16, 2019, 5:53 AM IST

1512BELMNE2A

ಬೆಳ್ಮಣ್‌: ಶಿರ್ವ-ಬೆಳ್ಮಣ್‌ ರಸ್ತೆಯ ಪುನಾರು ಶ್ರೀ ಶಾಸ್ತಾವು ಬ್ರಹ್ಮಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ತಿರುವಿನಲ್ಲಿ ನಿರಂತರ ಅಪಘಾತ ನಡೆಯುತ್ತಿದ್ದು ಇತ್ತೀಚೆಗೆ ಸೂಡದ ಬೈಕ್‌ ಸವಾರ ಪ್ರಾಣ ಕಳೆದುಕೊಂಡ ಘಟನೆ ಜೀವಂತವಾಗಿರುವಾಗಲೇ ಈ ತಿರುವಿನ ಅಪಘಾತಕ್ಕೆ ಕಾರಣವಾದ ಬಂಡೆ ತೆರವು ಸಹಿತ ರಸ್ತೆ ವಿಸ್ತರಣೆಯನ್ನು ಸ್ಥಳೀಯ ಸಾಮಾಜಿಕ ಕಳಕಳಿಯ ಜನರು ಸೇರಿ ನಡೆಸಿ ಸಾರ್ವಜನಿಕರ ಶ್ಲಾಘನೆಗೆ ಪಾತ್ರರಾಗಿದ್ದಾರೆ.

ಸ್ಥಳೀಯರಾದ ರಂಜಿತ್‌ ಕೆ.ಎಸ್‌. ಹಾಗೂ ಉಮೇಶ್‌ ಪ್ರಭು ಅವರು ಇತರರ ಸಹಕಾರದಿಂದ ಜೆಸಿಬಿ ಬಳಸಿ ತೊಂದರೆಯಾಗುತ್ತಿ¤ರುವ ತಿರುವಿನ ಬಂಡೆ ತೆರವುಗೊಳಿಸಿ ರಸ್ತೆ ವಿಸ್ತರಣೆ ನಡೆಸಿ ವಾಹನ ಸಂಚಾರ ನಿರಾತಂಕ ಗೊಳಿಸಿದ್ದಾರೆ. ಈ ಸಮಾಜಮುಖೀ ಚಿಂತನೆಗೆ ಜನಾರ್ದನ ತಂತ್ರಿ, ವಿಶ್ವನಾಥ ಪಾಟ್ಕರ್‌, ಮನೋಜ್‌, ಮಾಧವ ಪ್ರಭು, ರೋನಿ ಫೆರ್ನಾಂಡಿಸ್‌, ವಾದಿರಾಜ ಉಡುಪ, ಜಯರಾಮ ಪ್ರಭು, ಕೇಶವ ಆಚಾರ್ಯ, ಶಿವಾನಂದ ಆಚಾರ್ಯ, ಶ‌ಶಿಧರ ನಾಯಕ್‌, ವೆಂಕಟರಮಣ ಪ್ರಭು, ಸುಬ್ರಹ್ಮಣ್ಯ ಮಾಸ್ಟರ್‌, ಶಾಂತಾ ತಂತ್ರಿ, ಉಷಾ ನಾಯಕ್‌, ಹೆನ್ರಿ ಮಥಾಯಸ್‌, ಸುಸಾಂತ್‌,ಜಿ.ಕೆ. ನಾಯಕ್‌ ಕೈ ಜೋಡಿಸಿದ್ದರು.

ಮುಂದಿನ ದಿನಗಳಲ್ಲಿ ಈ ಭಾಗದ ಬಸ್‌ ಚಾಲಕರು ಪ್ರಯಾಣಿಕರನ್ನು ಹತ್ತಿ ಇಳಿಸುವಾಗ ಈ ಜಂಕ್ಷನ್‌ನಲ್ಲಿ ಡಾಮರು ರಸ್ತೆ ಬಿಟ್ಟು ನಿಲ್ಲಿಸಿ ಇತರ ವಾಹನ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಿಕೊಡಬೇಕೆಂದು ಇಲ್ಲಿನ ಸಂಘಟಕರು ವಿನಂತಿಸಿದ್ದಾರೆ.
ಈ ಭಾಗದ ಸಾಮಾಜಿಕ ಕಳಕಳಿಯ ಚಿಂತನೆಗೆ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.