ಒಂಭತ್ತನೇ ದಿಕ್ಕು ಮುಗಿಯಿತು
Team Udayavani, Dec 17, 2019, 6:33 AM IST
ದಯಾಳ್ ಪದ್ಮನಾಭನ್ ನಿರ್ದೇಶನದ “ಒಂಭತ್ತನೇ ದಿಕ್ಕು’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ರೀರೆಕಾರ್ಡಿಂಗ್ ಸಹ ಪೂರ್ಣವಾಗಿದೆ. ಅವಿನಾಶ್ ಯು ಶೆಟ್ಟಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ನಿತಿನ್ ಅವರು ಬರೆದಿರುವ ಕಥೆಗೆ ವೆಂಕಟ್ ದೇವ್, ಅಭಿಷೇಕ್.ಎಸ್.ಎನ್ ಹಾಗೂ ದಯಾಳ್ ಪದ್ಮನಾಭನ್ ಸಂಭಾಷಣೆ ಬರೆದಿದ್ದಾರೆ.
ರಾಕೇಶ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಅವರ ಸಂಗೀತ ನಿರ್ದೇಶನವಿದೆ. ಪ್ರೀತಿ ಮೋಹನ್ ಸಂಕಲನ, ವಿಕ್ರಂ ಮೋರ್ ಸಾಹಸ ಹಾಗೂ ಮುರಳಿ ಅವರ ನೃತ್ಯ ಈ ಚಿತ್ರಕ್ಕಿದೆ. ಲೂಸ್ ಮಾದ ಯೋಗಿ, ಅದಿತಿ ಪ್ರಭುದೇವ, ಸಂಪತ್ ಕುಮಾರ್, ಸಾಯಿಕುಮಾರ್, ಅಶೋಕ್, ರಮೇಶ್ ಭಟ್, ಪ್ರಶಾಂತ್ ಸಿದ್ದಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..