ಆಧಾರ್‌ ತಿದ್ದುಪಡಿ: ಶೀಘ್ರ 114 ಸೇವಾ ಕೇಂದ್ರಗಳ ಸ್ಥಾಪನೆ


Team Udayavani, Dec 17, 2019, 5:05 PM IST

adhar

ಹೊಸದಿಲ್ಲಿ: ಆಧಾರ್‌ ತಿದ್ದುಪಡಿಯನ್ನು ಸುಲಭ ಸಾಧ್ಯವಾಗಿಸಲು ದೇಶದ ಪ್ರಮುಖ 53 ನಗರಗಳಲ್ಲಿ ಒಟ್ಟು 114 ಆಧಾರ್‌ ಸೇವಾಕೇಂದ್ರಗಳನ್ನು ಸ್ಥಾಪಿಸಲು ಆಧಾರ್‌ ಪ್ರಾಧಿಕಾರ (ಯುಐಎಡಿಐ) ಉದ್ದೇಶಿಸುದ್ದು, ಇವುಗಳಲ್ಲಿ 21 ಸಿದ್ಧಗೊಂಡಿವೆ.

ಆಧಾರ್‌ ಸೇವಾ ಕೇಂದ್ರಗಳಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್‌ ಸಂಖ್ಯೆ, ವಿಳಾಸ, ಹೆಸರು, ಹುಟ್ಟಿದ ಸ್ಥಳ, ಬಯೋಮೆಟ್ರಿಕ್‌, ಲಿಂಗ್‌ ವಿವರ ಇತ್ಯಾದಿಗಳನ್ನು ಅಪ್ಡೆàಟ್‌ ಮಾಡಬಹುದು. ಸದ್ಯ ಇಂತಹ ಸೇವಾಕೇಂದ್ರಗಳಲ್ಲಿ ಎರಡು ಕರ್ನಾಟಕದಲ್ಲಿ ಸ್ಥಾಪನೆಯಾಗಲಿವೆ. ಒಂದು ಬೆಂಗಳೂರಿನಲ್ಲಿ, ಇನ್ನೊಂದು ಮೈಸೂರಿನಲ್ಲಿ ಇರಲಿವೆ. ಆಧಾರ್‌ ತಿದ್ದುಪಡಿಗೆ 50 ರೂ.ಗಳನ್ನು ಪಾವತಿಸಬೇಕಾಗುತ್ತದೆ. ಒಂದು ವೇಳೆ ಸನಿಹದಲ್ಲಿ ಆಧಾರ್‌ ಸೇವಾ ಕೇಂದ್ರಗಳು ಇರದಿದ್ದರೆ ಸಾರ್ವಜನಿಕರು ತಮ್ಮ ಸನಿಹದ ಪೋಸ್ಟಾಫೀಸ್‌, ಬ್ಯಾಂಕ್‌ಗಳು ಇತ್ಯಾದಿ ಆಧಾರ್‌ ಕೇಂದ್ರಗಳಲ್ಲಿ ತಿದ್ದುಪಡಿ/ಅಪ್ಡೆàಟ್‌ ಮಾಡಿಸಿಕೊಳ್ಳಬಹುದು. ಸದ್ಯ ಇಂತಹ 35 ಸಾವಿರ ಕೇಂದ್ರಗಳು ದೇಶಾದ್ಯಂತ ಕಾರ್ಯಾಚರಿಸುತ್ತಿವೆ.

ಟಾಪ್ ನ್ಯೂಸ್

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.