ಔಷಧಿ ಸಿಂಪಡಿಸಿದ ಸೊಪ್ಪು ತಿಂದು 13 ಕುರಿ ಮರಿ ಸಾವು
Team Udayavani, Dec 17, 2019, 9:21 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುದಗಲ್ಲ: ತೋಟದಲ್ಲಿ ಔಷಧಿ ಸಿಂಪಡಿಸಿದ ಸೊಪ್ಪು ತಿಂದು 13 ಕುರಿಮರಿ ಮೃತಪಟ್ಟ ಘಟನೆ ಸಮೀಪದ ದೇಸಾಯಿ ಭೋಗಾಪುರ ಗ್ರಾಮದ ಹೊರವಲಯದಲ್ಲಿ ಸೊಮವಾರ ರಾತ್ರಿ ಜರುಗಿದೆ. ದೇಸಾಯಿ ಭೋಗಾಪುರ ಗ್ರಾಮದ ದುರುಗಪ್ಪ ಸಣ್ಣೆಪ್ಪ ನಾಯಕ ಎಂಬುವರಿಗೆ ಈ ಕುರಿಮರಿ ಸೇರಿವೆ.
ಗ್ರಾಮದ ಹೊರವಲಯದ ತಮ್ಮ ಜಮೀನಿನಲ್ಲಿ ಕುರಿಹಟ್ಟಿ ಹಾಕಲಾಗಿತ್ತು. ಹಟ್ಟಿಯಿಂದ ಹೊರಬಂದ ಕುರಿಮರಿಗಳು ಹಟ್ಟಿ ಪಕ್ಕದಲ್ಲಿರುವ ಆಂಧ್ರ ಮೂಲದ ರೆಡ್ಡಿ ಎಂಬುವರ ತೋಟದಲ್ಲಿ ಮೇಯ್ದು ರಾತ್ರಿ ಅಸ್ವಸ್ಥಗೊಂಡಿದ್ದವು. ಪಶು ವೈದ್ಯರು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ 13 ಕುರಿಮರಿ ಸಾವನ್ನಪ್ಪಿವೆ ಎಂದು ಕುರಿಗಾಯಿ ಸಣ್ಣೆಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್