ಶೂ ಇಲ್ಲದೆ ಪಾದಕ್ಕೆ ಬ್ಯಾಂಡೇಜ್ ಕಟ್ಟಿಕೊಂಡು ಓಟದ ಸ್ಪರ್ಧೆಯಲ್ಲಿ 3 ಚಿನ್ನದ ಪದಕ ಪಡೆದ ಬಾಲಕಿ

400 ಮೀಟರ್, 800 ಮೀಟರ್ ಹಾಗೂ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಮೂರು ಚಿನ್ನದ ಪದಕ

Team Udayavani, Dec 18, 2019, 6:26 PM IST

Bare-Feet

ನವದೆಹಲಿ: ಏನಾದರು ಸಾಧಿಸಲೆಬೇಕೆಂಬ ಛಲ ಇದ್ದರೆ ಗುರಿ ಮುಟ್ಟಬಹುದು ಎಂಬುದಕ್ಕೆ ಈ ಬಾಲಕಿಯೇ ಸಾಕ್ಷಿ. ಶೂ ಇಲ್ಲದೆಯೇ ಶಾಲಾ ಕ್ರೀಡಾಕೂಟದಲ್ಲಿ ಪಾದಕ್ಕೆ, ಬೆರಳುಗಳಿಗೆ ಬ್ಯಾಂಡೇಜ್ ಸುತ್ತಿಕೊಂಡು ಓಟದ ಸ್ಪರ್ಧೆಯಲ್ಲಿ ಬರೋಬ್ಬರಿ ಮೂರು ಚಿನ್ನದ ಪದಕ ಗಳಿಸಿದ್ದಾಳೆ!

ಫಿಲಿಫ್ಫೀನ್ಸ್ ನ 11  ವರ್ಷದ ಬಾಲಕಿಯ ಈ ಸಾಧನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  ರೇಯಾ ಬುಲ್ಲೋಸ್ ಇಲ್ಲೋಲಿಯೋ ಶಾಲಾ ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದಳು. ಆದರೆ ಈಕೆ ಬಳಿ ಶೂ ಇರಲಿಲ್ಲವಾಗಿತ್ತು. ಆದರೂ ಧೈರ್ಯಗೆಡದ ಬುಲ್ಲೋಸ್ ಪಾದದ ಹಿಂಭಾಗಕ್ಕೆ, ಪಾದಕ್ಕೆ ಬ್ಯಾಂಡೇಜ್ ಅನ್ನೇ ಸುತ್ತಿಕೊಂಡು 400 ಮೀಟರ್, 800 ಮೀಟರ್ ಹಾಗೂ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಮೂರು ಚಿನ್ನದ ಪದಕ ಗೆಲ್ಲುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾಳೆ.

ಬುಲ್ಲೋಸ್ ಪಾದಕ್ಕೆ ಬ್ಯಾಂಡೇಜ್ ಕಟ್ಟಿಕೊಂಡು ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಫೋಟೋವನ್ನು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ: ನೂತನ ಮಾದರಿಯ ಸ್ಪೈಕ್ ಶೂಸ್…ಮೇಡ್ ಇನ್ ಫಿಲಿಪ್ಪೀನ್ಸ್.. 3 ಚಿನ್ನದ ಪದಕ ಪಡೆದ ರೆಯಾ ಬುಲ್ಲೋಸ್ ಗೆ ಅಭಿನಂದನೆಗಳು ಎಂದು ಬರೆದಿದ್ದರು.

ಈ ಫೇಸ್ ಬುಕ್ ಫೋಸ್ಟ್ ಕೆಲವೇ ಗಂಟೆಯಲ್ಲಿ 2 ಸಾವಿರ ಲೈಕ್ ಹಾಗೂ ಒಂದು ಸಾವಿರಕ್ಕೂ ಅಧಿಕ ಶೇರ್ ಆಗಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.