ಪಿಜಿ ಮಾಲೀಕನ ನಿರಂತರ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಗಗನಸಖಿ ನೇಣಿಗೆ ಶರಣು

ಅಲ್ಲದೇ ಪದೇ, ಪದೇ ಕಿರುಕುಳ ನೀಡುತ್ತಿದ್ದ ಪಿಜಿ ಮಾಲೀಕನ ಬಗ್ಗೆ ಭಯಗೊಂಡಿರುವುದಾಗಿಯೂ ದೂರಿದ್ದಾರೆ

Team Udayavani, Dec 19, 2019, 1:02 PM IST

Guest-House

ನವದೆಹಲಿ: ಖಾಸಗಿ ಏರ್ ಲೈನ್ಸ್ ನಲ್ಲಿ ಗಗನಸಖಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಕೆ ಗೆಸ್ಟ್ ಹೌಸ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ಗುರುಗ್ರಾಮ್ ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಪೈಸ್ ಜೆಟ್ ವಿಮಾನದಲ್ಲಿ ಗಗನಸಖಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಿಸ್ಥು ಸರ್ಕಾರ್ ಗುರುಗ್ರಾಮ್ ನಲ್ಲಿರುವ ಗೆಸ್ಟ್ ಹೌಸ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈಕೆ ಪಶ್ಚಿಮಬಂಗಾಳದ ಸಿಲಿಗುರಿ ನಿವಾಸಿ ಎಂದು ವರದಿ ತಿಳಿಸಿದೆ. ಪಿಜಿ ಮಾಲೀಕ ಈಕೆ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಗಗನಸಖಿ ತಂದೆ ಆರೋಪಿಸಿದ್ದಾರೆ.

ಅಲ್ಲದೇ ಪದೇ, ಪದೇ ಕಿರುಕುಳ ನೀಡುತ್ತಿದ್ದ ಪಿಜಿ ಮಾಲೀಕನ ಬಗ್ಗೆ ಭಯಗೊಂಡಿರುವುದಾಗಿಯೂ ದೂರಿದ್ದಾರೆ. ಮಂಗಳವಾರ ಮುಂಜಾನೆ 2ಗಂಟೆಗೆ ಮಗಳು ನನಗೆ ಕರೆ ಮಾಡಿ, ಪಿಜಿ ಮಾಲೀಕ ಅಮರೀಂದರ್ ಸಿಂಗ್(ಲೈಂಗಿಕ)ಕಿರುಕುಳ ನೀಡುವುದನ್ನು ಮುಂದುವರಿಸಿದ್ದಾನೆ ಎಂದು ತಿಳಿಸಿದ್ದಳು ಎಂಬುದಾಗಿ ಮಿಸ್ಥು ತಂದೆ ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ವರದಿ ವಿವರಿಸಿದೆ.

ಅಂದು ರಾತ್ರಿ ಪಿಜಿಗೆ ಮರಳಿದಾಗ ಸಿಂಗ್ ಬಾಯಿಗೆ ಬಂದಂತೆ ಬೈದಿದ್ದು, ನಂತರ ಹೊರಹೋಗದಂತೆ ಬಂಧನದಲ್ಲಿ ಇಟ್ಟಿರುವುದಾಗಿ ಮಗಳು ಅಳುತ್ತಾ ಕರೆ ಮಾಡಿದ್ದಳು ಎಂದು ಸಂತ್ರಸ್ತೆ ತಂದೆ ಹವಾಲು ಚಂದ್ ಸರ್ಕಾರ್ ಅಲವತ್ತುಕೊಂಡಿದ್ದಾರೆ. ಅಲ್ಲದೇ ತಾನು ಈ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಿಲಿಗುರಿಗೆ ವಾಪಸ್ ಬರುವುದಾಗಿ ಹೇಳಿದ್ದಳು. ಮಾತನಾಡುತ್ತಿರುವಾಗಲೇ ಮೊಬೈಲ್ ಕರೆ ಕಡಿತಗೊಂಡಿತ್ತು ಎಂದು ಎಫ್ ಐಆರ್ ನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.