ಹೊಟೇಲ್‌ ತ್ಯಾಜ್ಯ ನದಿಗೆ ಬಿಡಲು ಸಿದ್ಧತೆ: ಕಾಮಗಾರಿಗೆ ತಡೆ


Team Udayavani, Dec 20, 2019, 5:06 AM IST

1912UPG-WASTE

ಉಪ್ಪಿನಂಗಡಿ: ಇಲ್ಲಿನ ದೇವಸ್ಥಾನದ ಬಳಿಯ ಹೊಟೇಲ್‌ ಒಂದರಿಂದ ತ್ಯಾಜ್ಯವನ್ನು ನದಿಗೆ ಹಾಯಿಸುವ ಅಕ್ರಮ ವ್ಯವಸ್ಥೆಗೆ ಮುಂದಾಗಿದ್ದು, ನದಿಯಲ್ಲಿ ಇಂಗು ಗುಂಡಿ ತೆಗೆಯಲಾರಂಭಿಸಿದ್ದರು. ಸಾರ್ವಜನಿಕರ ದೂರಿನ ಮೇರೆಗೆ ಗ್ರಾಮ ಪಂಚಾಯತ್‌ ಹೊಟೇಲ್‌ ಮಾಲಕರಿಗೆ ಇಂಗು ಗುಂಡಿ ಮುಚ್ಚುವಂತೆ ಸೂಚಿಸಿದ್ದು, ಅದರಂತೆ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ.

ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಎದುರುಗಡೆ ಇರುವ ಹೊಟೇಲ್‌ನವರು ನದಿಯಲ್ಲಿ ಇಂಗು ಗುಂಡಿ ನಿರ್ಮಿಸಿ ಹೊಟೇಲ್‌ನಿಂದ ಹೊರ ಹೋಗುವ ತ್ಯಾಜ್ಯ, ಮಲಿನ ನೀರನ್ನು ಪೈಪ್‌ ಮೂಲಕ ಇಂಗು ಗುಂಡಿಗೆ ಹಾಯಿಸಲು ಮುಂದಾಗಿದ್ದರು. ಹೀಗಾದಲ್ಲಿ ನದಿ ನೀರು ಮಲಿನವಾಗುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು. ಈ ಬಗ್ಗೆ ಗ್ರಾಮಸ್ಥರು ಗ್ರಾಮ ಪಂಚಾಯತ್‌ ಹಾಗೂ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಗಾರ್ಡನ್‌ಗೂ ಹಾನಿ?
ಹೊಟೇಲ್‌ ಮಾಲಕರು ಇಂಗು ಗುಂಡಿ ತೆಗೆದ ಬಳಿಕ ಅದರ ಮೇಲಿನ ಮುಚ್ಚಳವನ್ನು ಕಾಂಕ್ರೀಟ್‌ ಸ್ಲಾéಬ್‌ ಮೂಲಕ ಮುಚ್ಚುವ ವ್ಯವಸ್ಥೆಗೆ ಮುಂದಾಗಿದ್ದರು. ದೇವಸ್ಥಾನದ ಗಾರ್ಡನ್‌ ಅನ್ನು ಕೆಡವಿ ಅದರ ಮೇಲೆ ಸ್ಲಾéಬ್‌ ಮಾಡಿದ್ದರು. ಹೀಗಾಗಿ ಗಾರ್ಡನ್‌ ಕೂಡಾ ಹಾನಿಯಾಗಿದೆ ಎನ್ನುವ ದೂರು ಕೂಡ ವ್ಯಕ್ತವಾಗಿದೆ.

ಕಾಮಗಾರಿ ಸ್ಥಗಿತ
ನದಿಯಲ್ಲಿ ಇಂಗು ಗುಂಡಿ ತೆಗೆಯುವ ಬಗ್ಗೆ ಬಂದ ದೂರಿನಂತೆ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ನದಿಯಲ್ಲಿ ಇಂಗು ಗುಂಡಿ ನಿರ್ಮಿಸದಂತೆ ಸೂಚನೆ ನೀಡಲಾಗಿದ್ದು, ಕಾಮಗಾರಿ ಸ್ಥಗಿತಗೊಳಿಸಲಾಗಿದೆ. ಹೊಟೇಲ್‌ ಬಳಿಯೇ ಇಂಗು ಗುಂಡಿ ನಿರ್ಮಿಸುವಂತೆ ಸೂಚನೆ ನೀಡಲಾಗಿದೆ ಎಂದು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಕೆ. ಮಾಧವ ತಿಳಿಸಿದ್ದಾರೆ.

 ನದಿಯ ಪಾವಿತ್ರ್ಯತೆಗೆ ಧಕ್ಕೆ
ಇಂಗು ಗುಂಡಿ ಅವರವರ ನಿವೇಶನದಲ್ಲಿ ಮಾಡುವಂತೆ ಸೂಚನೆಯನ್ನು ಪದೇ ಪದೇ ನೀಡುತ್ತಲೇ ಬಂದಿದ್ದೇವೆ. ಆದರೆ ಕೆಲವೊಂದು ಮಂದಿ ನಿಯಮ ಮೀರಿ ವರ್ತಿಸುತ್ತಿದ್ದಾರೆ. ಪದೇ ಪದೇ ವಾಣಿಜ್ಯ, ವಸತಿ ಸೇರಿದಂತೆ ಸಭಾಭವನ ಉದ್ಯಮಿಗಳು ಇಂಗು ಗುಂಡಿ ನಿರ್ಮಿಸಲು ಕೊನೆಯ ಗಳಿಗೆಯಲ್ಲಿ ನದಿಗಳನ್ನು ಅತಿಕ್ರಮಿಸುತ್ತಿದ್ದಾರೆ. ನದಿಯ ಪಾವಿತ್ರ್ಯತೆಗೆ ಧಕ್ಕೆ ಉಂಟು ಮಾಡುತ್ತಿದ್ದಾರೆ. ಅಂತಹ ಪ್ರಕರಣಗಳು ಪಂಚಾಯತ್‌ನ ಗಮನಕ್ಕೆ ಬಂದಲ್ಲಿ ವ್ಯಾಪಾರ ಪರವಾನಿಗೆ ಸಹಿತ ಇತರ ದಾಖಲಾತಿಯನ್ನು ನೀಡುವಲ್ಲಿ ತಡೆಹಿಡಿಯಲಾಗುವುದು.
– ಅಬ್ದುಲ್‌ ರಹಿಮಾನ್‌ ಕೆರೆಮೂಲೆ,
ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷರು

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.